• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತೆಪ್ಪೋತ್ಸವ: ಬಿಜೆಪಿ-ಕಾಂಗ್ರೆಸ್‌ ಮುಖಂಡರ ಸಮಿತಿ ರಚನೆ

Dec 09 2024, 12:46 AM IST
ಗ್ರಾಮೀಣ ಸೌಧದಲ್ಲಿ ಶಾಸಕ ಆರಗ ಜ್ಞಾನೇಂದ್ರರವರ ಅಧ್ಯಕ್ಷತೆಯಲ್ಲಿ ತೆಪ್ಪೋತ್ಸವ ಸಮಿತಿ ಪೂರ್ವಭಾವಿ ಸಭೆ ನಡೆಯಿತು.

ಸೊರೋಸ್‌ ನೆರವಿನ ಸಂಸ್ಥೆ ಜತೆ ಮಾಜಿ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ನಂಟು : ಬಿಜೆಪಿ ಕಿಡಿ

Dec 09 2024, 12:46 AM IST
ಅಮೆರಿಕದ ಉದ್ಯಮಿ, ಭಾರತ ವಿರೋಧಿ ಜಾರ್ಜ್‌ ಸೊರೋಸ್‌ ಫೌಂಡೇಶನ್‌ನಿಂದ ಹಣಕಾಸು ನೆರವು ಪಡೆಯುವ ಹಾಗೂ ಕಾಶ್ಮೀರ ಪ್ರತ್ಯೇಕ ರಾಷ್ಟ್ರವಾಗುವುದನ್ನು ಬೆಂಬಲಿಸಿದ ಸಂಸ್ಥೆಯೊಂದಿಗೆ ಮಾಜಿ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ನಂಟು ಹೊಂದಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ರಾಜ್ಯಸಭೇಲಿ ಕಾಂಗ್ರೆಸ್‌ ಸಂಸದ ಅಭಿಷೇಕ್‌ ಸಿಂಘ್ವಿ ಸೀಟಲ್ಲಿ ನೋಟಿನ ಕಂತೆ ಪತ್ತೆ : ವಿವಾದ

Dec 07 2024, 01:31 AM IST
ರಾಜ್ಯಸಭೆಯಲ್ಲಿ ಕಾಂಗ್ರೆಸ್‌ ಸಂಸದ ಅಭಿಷೇಕ್‌ ಸಿಂಘ್ವಿ ಅವರ ಆಸನದಲ್ಲಿ 50 ಸಾವಿರ ರು. ಮೌಲ್ಯದ 500 ರು. ಮುಖಬೆಲೆಯ 100 ನೋಟುಗಳು ಪತ್ತೆ ಆಗಿದ್ದು ಭಾರಿ ರಾಜಕೀಯ ವಿವಾದಕ್ಕೆ ಕಾರಣವಾಗಿದೆ.

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಪೌರತ್ವದ ಬಗ್ಗೆ ಸಲ್ಲಿಸಿರುವ ಅರ್ಜಿ : ಕೇಂದ್ರದ ನಿಲುವು ಕೇಳಿದ ದೆಹಲಿ ಹೈಕೋರ್ಟ್‌

Dec 07 2024, 12:34 AM IST
ರಾಜಕಾರಣಿ ಸುಬ್ರಮಣಿಯನ್ ಸ್ವಾಮಿ ಅವರು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿಯವರ ಪೌರತ್ವದ ಬಗ್ಗೆ ಸಲ್ಲಿಸಿರುವ ಅರ್ಜಿಗೆ ಸಂಬಂಧಪಟ್ಟಂತೆ ನಿಲುವು ತಿಳಿಸುವಂತೆ ಕೇಂದ್ರ ಗೃಹ ಇಲಾಖೆಗೆ ದೆಹಲಿ ಹೈಕೋರ್ಟ್‌ ಸೂಚಿಸಿದೆ.

ಬಿಜೆಪಿ ಸಂಸದ ಸಂಬಿತ್ ಪಾತ್ರಾಗೆ ಹಕ್ಕುಚ್ಯುತಿ ನಿರ್ಣಯ ಮಂಡಿಸಲು ಕಾಂಗ್ರೆಸ್‌ ನೋಟಿಸ್

Dec 07 2024, 12:31 AM IST
ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ‘ಅತ್ಯುನ್ನತ ದೇಶದ್ರೋಹಿ’ ಎಂದು ಕರೆದಿದ್ದ ಬಿಜೆಪಿ ಸಂಸದ ಸಂಬಿತ್ ಪಾತ್ರಾ ವಿರುದ್ಧ ಕಾಂಗ್ರೆಸ್ ಸಂಸದ ಹೈಬಿ ಈಡನ್ ಹಕ್ಕುಚ್ಯುತಿ ನಿರ್ಣಯ ಮಂಡಿಸಲು ನೋಟಿಸ್ ಸಲ್ಲಿಸಿದ್ದಾರೆ.

ಕಾಂಗ್ರೆಸ್‌ ಸಮಾವೇಶಕ್ಕೆ ಭಾರೀ ಬಿಗಿ ಭದ್ರತೆ

Dec 05 2024, 12:33 AM IST
ಹಾಸನ ನಗರದ ಹೊರವಲಯದ ಕೃಷ್ಣ ನಗರದಲ್ಲಿ ಗುರುವಾರ ಕಾಂಗ್ರೆಸ್‌ ಪಕ್ಷದ ಜನಕಲ್ಯಾಣ ಸ್ವಾಭಿಮಾನಿ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಆದಿಯಾಗಿ ಹಲವು ಸಚಿವರು ಪಾಲ್ಗೊಳ್ಳಲಿದ್ದಾರೆ. ಸಮಾವೇಶಕ್ಕೆ ಈಗಾಗಲೇ ಸಕಲ ಸಿದ್ಧತೆಯನ್ನು ಮಾಡಿಕೊಂಡಿದ್ದು, ಖುದ್ದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್. ರಾಜಣ್ಣ ನೇತೃತ್ವದಲ್ಲಿ ಸಿದ್ಧತೆಗಳು ಪೂರ್ಣಗೊಂಡಿವೆ. ಪೊಲೀಸ್ ಇಲಾಖೆಯಿಂದ ಐವರು ಎಸ್ಪಿ, ಆರು ಎಎಸ್ಪಿ, ೧೨ ಡಿವೈಎಸ್ಪಿ, ೩೦ಕ್ಕೂ ಹೆಚ್ಚು ಇನ್ಸ್‌ಪೆಕ್ಟರ್‌, ೮೦ಕ್ಕೂ ಹೆಚ್ಚು ಪಿಎಸ್‌ಐ ಹಾಗೂ ಸುಮಾರು ೨೦೦೦ಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಿ ಭದ್ರತೆ ವ್ಯವಸ್ಥೆ ಕೊಡಲಾಗಿದೆ.

ಜಿಲ್ಲೆಯಲ್ಲಿ ಕಾಂಗ್ರೆಸ್‌ ಸಮಾವೇಶಕ್ಕೆ ಆನಂದ್‌ ಕಾಳೇನಹಳ್ಳಿ ಆಕ್ರೋಶ

Dec 05 2024, 12:32 AM IST
ಹಾಸನ ಜಿಲ್ಲೆಯಲ್ಲಿ ಗುರುವಾರ ನಡೆಯುವ ಕಾಂಗ್ರೆಸ್ ಪಕ್ಷದ ಜನಕಲ್ಯಾಣ ಸ್ವಾಭಿಮಾನಿ ಸಮಾವೇಶ ದುರುದ್ದೇಶದಿಂದ ಕೂಡಿದೆ. ಈ ಸಮಾವೇಶಕ್ಕೆ ಕೋಟ್ಯಾಂತರ ರು. ಹಣವನ್ನು ವಿನಿಯೋಗ ಮಾಡುವ ಬದಲು ಸರ್ಕಾರಿ ಶಾಲೆ, ರಸ್ತೆ, ಆಸ್ಪತ್ರೆಗಳು ಹಾಗೂ ಸ್ಥಳೀಯ ಶಾಸಕರಿಗೆ ಅನುದಾನ ನೀಡಿದರೆ ಆದಷ್ಟು ಸಾರ್ವಜನಿಕರಿಗೆ ಉಪಯೋಗವಾಗುತ್ತದೆ. ಅದನ್ನು ಹೊರತುಪಡಿಸಿ ಇಂದು ಹಾಸನ ಜಿಲ್ಲೆಗೆ ಆಗಮಿಸಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಸ್ವಾಭಿಮಾನದ ಸಮಾವೇಶ ನಡೆಸುತ್ತಿರುವುದು ಸರಿಯಲ್ಲ ಎಂದು ಕೆಂಪೇಗೌಡ ವೇದಿಕೆ ರಾಜ್ಯಾಧ್ಯಕ್ಷ ಆನಂದ್‌ ಕಾಳೇನಹಳ್ಳಿ ಕಿಡಿಕಾರಿದರು.

ಬಲ್ಲಮಾವಟಿ ವಲಯ ಕಾಂಗ್ರೆಸ್‌ ಪದಾಧಿಕಾರಿಗಳ ಸಭೆ

Dec 04 2024, 12:32 AM IST
ಬಲ್ಲಮಾವಟಿ ವಲಯ ಕಾಂಗ್ರೆಸ್‌ ಸಭೆ ಬಲ್ಲಮಾವಟಿ ಪಿಂಚಣಿದಾರರ ಕಟ್ಟಡದಲ್ಲಿ ವಲಯ ಕಾಂಗ್ರೆಸ್ ಅಧ್ಯಕ್ಷ ತಾಪಂಡ ಅಪ್ಪಣ್ಣ ಅಧ್ಯಕ್ಷತೆಯಲ್ಲಿ ನೆರವೇರಿತು.

ಸೊಸೈಟಿ ಚುನಾವಣೆಗಳಲ್ಲಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿ ಗೆಲ್ಲಿಸಿ: ಶಾಸಕಿ ಲತಾ ಮಲ್ಲಿಕಾರ್ಜುನ

Dec 04 2024, 12:31 AM IST
ಸಾಮಾಜಿಕ ನ್ಯಾಯದಡಿ ಗುಂಪುಗಳನ್ನು ರಚಿಸಿ ಸ್ಥಳೀಯ ವಿದ್ಯಮಾನಗಳನ್ನು ನಮಗೆ ತಿಳಿಸಿ ಎಂದ ಅವರು, ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಕಾಂಗ್ರೆಸ್‌ ಅಧಿಕಾರಕ್ಕೆ ತನ್ನಿ ಎಂದು ಎಂ.ಪಿ. ಲತಾ ಮಲ್ಲಿಕಾರ್ಜುನ ಹೇಳಿದರು.

ಮುನಿರತ್ನರಿಂದ ಮೊಬೈಲ್‌ ಟ್ರ್ಯಾಪ್‌ ಮಾಡಿ ಅಶ್ಲೀಲ ವಿಡಿಯೋ ಮಾಡೋ ಬೆದರಿಕೆ : ಕಾಂಗ್ರೆಸ್‌ ಮುಖಂಡ

Dec 03 2024, 01:01 AM IST

 ಶಾಸಕ ಮುನಿರತ್ನ ನಮ್ಮ ಮೊಬೈಲ್‌ ಟ್ಯಾಪ್‌ ಮಾಡಿಸಿದ್ದಾರೆ. ನಮ್ಮ ಕೊಲೆಗೆ ಯತ್ನಿಸಿದ್ದಲ್ಲದೆ ನನ್ನ-ನನ್ನ ಪತ್ನಿ ಅಶ್ಲೀಲ ವಿಡಿಯೋ ಮಾಡುವುದಾಗಿ ಹೆದರಿಸಿದ್ದ. ಹೀಗಾಗಿ ಮುನಿರತ್ನ ಮೇಲೆ ಕಠಿಣ ಕ್ರಮ ಆಗಬೇಕು ಎಂದು ಕಾಂಗ್ರೆಸ್‌ ಮುಖಂಡ ಲಗ್ಗೆರೆ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.

  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 170
  • next >

More Trending News

Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved