• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೂರೂ ಕ್ಷೇತ್ರ ಗೆಲ್ಲಲು ಕಾಂಗ್ರೆಸ್‌ ಒಗ್ಗಟ್ಟು ಮಂತ್ರ

Oct 28 2024, 01:19 AM IST
ಮೂರೂ ಕ್ಷೇತ್ರ ಗೆಲ್ಲಲು ಕಾಂಗ್ರೆಸ್‌ ಒಗ್ಗಟ್ಟು ಮಂತ್ರ ಜಪಿಸಿದೆ.

ಚನ್ನಪಟ್ಟಣದಲ್ಲಿ ವಿಪಕ್ಷಗಳ ಮೇಲೆ ಕಾಂಗ್ರೆಸ್‌ ಸರ್ಕಾರ ದಬ್ಬಾಳಿಕೆ : ಎಚ್‌ಡಿಕೆ ಆಕ್ರೋಶ

Oct 27 2024, 02:41 AM IST
ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಪ್ರತಿಪಕ್ಷಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದೆ ಎಂದು ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯ ಎಂಟಲ್ಲ, ಹದಿನೆಂಟು ಶಾಸಕರು ಕಾಂಗ್ರೆಸ್‌ ಸೇರಲಿದ್ದಾರೆ : ಮಧು ಬಂಗಾರಪ್ಪ

Oct 27 2024, 02:38 AM IST
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯೇಂದ್ರ ನೇತೃತ್ವದಲ್ಲಿ ಪಾದಯಾತ್ರೆ ಹಮ್ಮಿಕೊಂಡು ತಮ್ಮ ಹಗರಣಗಳನ್ನು ಸಾರ್ವಜನಿಕರಿಗೆ ತಿಳಿಸಿದ್ದಾರೆ. ರಾಜ್ಯಾಧ್ಯಕ್ಷ ಸ್ಥಾನದಿಂದ ಇಳಿಸಲು ಬಸನಗೌಡ ಪಾಟೀಲ ಯತ್ನಾಳ, ರಮೇಶ ಜಾರಕಿಹೊಳಿ, ಪ್ರತಾಪ ಸಿಂಹ್ ನೇತೃತ್ವದಲ್ಲಿ ತಯಾರಿ ನಡೆಸುತ್ತಿದ್ದಾರೆ.

ಕಾಂಗ್ರೆಸ್‌ ಅಧ್ಯಕ್ಷರಾಗಿ 2 ವರ್ಷ ಪೂರೈಸಿದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ : ಶುಭಾಶಯ

Oct 27 2024, 02:32 AM IST
ಹಿರಿಯ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ಚುಕ್ಕಾಣಿ ಹಿಡಿದು 2 ವರ್ಷ ಪೂರೈಸಿದ್ದಾರೆ. ಈ ನಿಮಿತ್ತ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಸೇರಿ ಪಕ್ಷದ ನಾಯಕರು ಶುಭಾಶಯ ಕೋರಿದ್ದಾರೆ.

ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಗೆಲುವು ಖಚಿತ: ಶಾಸಕ ನರೇಂದ್ರಸ್ವಾಮಿ

Oct 27 2024, 02:30 AM IST
ಬೇರೆ ಪಕ್ಷದವರಂತೆ ವೈಯಕ್ತಿಕ ಟೀಕೆ- ಟಿಪ್ಪಣಿಗಳಿಗೆ ಅವಕಾಶ ಕೊಡುವುದಿಲ್ಲ. ಕಾಂಗ್ರೆಸ್ ಪಕ್ಷದವರು ಸಾಧನೆಯ ಮೂಲಕ ಮತ ಕೇಳಲು ಹೋಗುತ್ತೇವೆ. ಎಲ್ಲಾ ಸಮುದಾಯದ ಜನರು ಕಾಂಗ್ರೆಸ್ ಪರವಾಗಿದ್ದಾರೆ.

ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಅಫಿಡವಿಟ್‌ನಲ್ಲಿ ಸಂಪೂರ್ಣ ವಿವರವಿಲ್ಲ : ಬಿಜೆಪಿ

Oct 27 2024, 02:21 AM IST
ಕೇರಳದ ವಯನಾಡಿನಿಂದ ಲೋಕಸಭೆ ಉಪಚುನಾವಣೆಗೆ ಸ್ಪರ್ಧಿಸುತ್ತಿರುವ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ತಮ್ಮ ಹಾಗೂ ಪತಿ ರಾಬರ್ಟ್‌ ವಾದ್ರಾರ ಸಂಪೂರ್ಣ ಆಸ್ತಿ ಹಾಗೂ ಇತರ ಅಗತ್ಯ ಮಾಹಿತಿಯನ್ನು ಬಹಿರಂಗಪಡಿಸಿಲ್ಲ ಎಂದು ಬಿಜೆಪಿ ಆರೋಪಿಸಿದೆ.

ಶಿಗ್ಗಾಂವಿ ಕಾಂಗ್ರೆಸ್‌ ಅಭ್ಯರ್ಥಿ ಪಠಾಣ್‌ ಬೃಹತ್‌ ರೋಡ್‌ ಶೋ

Oct 26 2024, 01:08 AM IST
ಶಿಗ್ಗಾಂವಿ ಉಪಚುನಾವಣೆ ಕಾಂಗ್ರೆಸ್‌ ಅಭ್ಯರ್ಥಿ ಯಾಸೀರ್‌ ಖಾನ್‌ ಪಠಾಣ್‌ ಶುಕ್ರವಾರ ಬೃಹತ್ ರೋಡ್ ಶೋ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದರು.

ಶಿಗ್ಗಾಂವಿ ಉಪಚುನಾವಣೆ : ಓಡೋಡಿ ಬಂದು ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಖಾದ್ರಿ ನಾಮಪತ್ರ

Oct 26 2024, 12:57 AM IST

 ಕಾಂಗ್ರೆಸ್‌ನಲ್ಲಿ ಬಂಡಾಯ ಸ್ಫೋಟಗೊಂಡಿದೆ. ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದ ಅಜ್ಜಂಪೀರ್‌ ಖಾದ್ರಿ ಅವರು ಟಿಕೆಟ್‌ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿದ್ದು,   ನಾಮಪತ್ರ ಸಲ್ಲಿಕೆಯ ಗಡುವಿಗೆ 10 ನಿಮಿಷಗಳಿರುವಾಗ ಬೈಕ್‌ನಲ್ಲಿ ಬಂದು,  ನಾಮಪತ್ರ ಸಲ್ಲಿಸುವ ಮೂಲಕ ಬಂಡಾಯದ ಬಾವುಟ ಹಾರಿಸಿದ್ದಾರೆ.

ಮೀಸಲು ಕುರಿತ ರಾಹುಲ್‌ ಗಾಂಧಿ ಹೇಳಿಕೆಗೆ ಕಾಂಗ್ರೆಸ್‌ ಮುಖ್ಯಸ್ಥ ನಾನಾ ಬೆಂಬಲ : ವಿವಾದ

Oct 26 2024, 12:55 AM IST
ಮೀಸಲಾತಿ ರದ್ದತಿ ಬಗೆಗಿನ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿಕೆಯನ್ನು ರಾಜ್ಯ ಕಾಂಗ್ರೆಸ್‌ ಮುಖ್ಯಸ್ಥ ನಾನಾ ಪಟೋಲೆ ಬೆಂಬಲಿಸಿದ್ದು ವಿವಾದಕ್ಕೆ ಕಾರಣವಾಗಿದೆ.

ಕಾರವಾರ ಕಾಂಗ್ರೆಸ್‌ ಶಾಸಕ ಸತೀಶ್‌ ಶೈಲ್‌ ಬಂಧನ : 6 ಕೇಸ್‌ಗಳಲ್ಲಿ ಸೈಲ್‌ ಸೇರಿ 7 ಜನ ದೋಷಿ

Oct 25 2024, 01:02 AM IST
ಬೇಲೆಕೇರಿ ಬಂದರಿನಿಂದ ಅದಿರು ನಾಪತ್ತೆಯಾದ ಪ್ರಕರಣದ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಹತ್ವದ ಆದೇಶ ಪ್ರಕಟಿಸಿದ್ದು, ಕಾರವಾರದ ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಸೇರಿದಂತೆ ಏಳು ಮಂದಿಯನ್ನು ಆರು ಪ್ರಕರಣಗಳಲ್ಲಿ ದೋಷಿ ಎಂದು ತೀರ್ಪು ನೀಡಿದೆ.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 160
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved