ಪರ್ಯಾಯ ಜಾಗದ ಬಳಿಕವೇ ಶ್ರೀನಿವಾಸ ಮಲ್ಯ ಪ್ರತಿಮೆ ಸ್ಥಳಾಂತರಕ್ಕೆ ಕಾಂಗ್ರೆಸ್ ಆಗ್ರಹ
Dec 01 2024, 01:31 AM ISTಅಭಿವೃದ್ಧಿ ಕಾಮಗಾರಿಗೆ ನಮ್ಮ ವಿರೋಧವಿಲ್ಲ. ಆದರೆ ದ.ಕ.ಜಿಲ್ಲಾ ಕಾಂಗ್ರೆಸ್ನ ಅಧ್ಯಕ್ಷರಾಗಿ, ಸಂಸದರಾಗಿ ಇಡೀ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ ಶ್ರೀನಿವಾಸ ಮಲ್ಯರ ಪ್ರತಿಮೆ ಸ್ಥಳಾಂತರಿಸಿ ಅಗೌರವ ತೋರಿಸಿದರೆ ನಾವು ಸುಮ್ಮನಿರುವುದಿಲ್ಲ. ಪರ್ಯಾಯ ಜಾಗ ಗುರುತಿಸಿ, ಅಲ್ಲಿ ಗೌರವಯುತವಾಗಿ ಪ್ರತಿಮೆ ಮರು ಸ್ಥಾಪಿಸಬೇಕು. ಇಲ್ಲದಿದ್ದರೆ ಪಂಪ್ವೆಲ್ನಲ್ಲಿ ಕಲಶ ಸ್ಥಳಾಂತರಿಸಿ ಬಳಿಕ ಜೈನ ಸಮುದಾಯಕ್ಕೆ ಅವಮಾನ ಮಾಡಿದಂತಾಗುತ್ತದೆ ಎಂದು ಅವರು ಹೇಳಿದರು.