ಹಿಂದಿನ ಮುಖ್ಯಮಂತ್ರಿ ಜಗನ್ಮೋಹನ ರೆಡ್ಡಿ ಆಡಳಿತಾವಧಿಯಲ್ಲಿ ತಿರುಪತಿ ಲಡ್ಡು ಪಾವಿತ್ರ್ಯತೆಗೆ ಧಕ್ಕೆಯಾಗಿತ್ತು ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಮಾಡಿರುವ ಆರೋಪ ಸುಳ್ಳು’ ಎಂದಿರುವ ಜಗನ್ರ ವೈಎಸ್ಸಾರ್ ಕಾಂಗ್ರೆಸ್ ನಾಯಕರು
ಹರ್ಯಾಣದಲ್ಲಿ ನಡೆದ ರ್ಯಾಲಿಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ, ಕರ್ನಾಟಕದಲ್ಲಿ ಕಾಂಗ್ರೆಸ್ ಅವಧಿಯಲ್ಲಿ ನೂರಾರು ರೈತರ ಆತ್ಮಹತ್ಯೆ ಸಂಭವಿಸಿದರೂ ಸರ್ಕಾರ ತಲೆಕೆಡಿಸಿಕೊಂಡಿಲ್ಲ ಎಂದು ಆರೋಪಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಇರಬಹುದು, ನಾಳೆ ಇಲ್ಲದಿರಬಹುದು. ಆದರೆ ಪಕ್ಷ ಶಾಶ್ವತವಾಗಿ ಮುಂದುವರೆಯುತ್ತದೆ. ಬಿಜೆಪಿಯವರ ಆಸಕ್ತಿ ಪಕ್ಷಕ್ಕೆ ಡ್ಯಾಮೇಜ್ ಮಾಡುವುದೇ ಹೊರತು ವೈಯಕ್ತಿಕ ಅಲ್ಲ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕುತೂಹಲಕಾರಿ ಹೇಳಿಕೆ ನೀಡಿದ್ದಾರೆ.