‘ಖರ್ಗೆ ಕುಟುಂಬ, ಕೌಟುಂಬಿಕ ರಾಜಕೀಯದಲ್ಲಿ ತೊಡಗಿದೆ’ ಎಂದು ಘನಶ್ಯಾಮ್ ತಿವಾರಿ ನೀಡಿದ ಹೇಳಿಕೆಯನ್ನು ರಾಜ್ಯಸಭೆಯ ಕಡತದಿಂದ ತೆಗೆಸುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯಸಭೆಯ ಸಭಾಧ್ಯಕ್ಷ ಜಗದೀಪ್ ಧನಕರ್ ಅವರಲ್ಲಿ ಭಾವನಾತ್ಮಕವಾಗಿ ಮನವಿ ಮಾಡಿದ ಪ್ರಸಂಗ ನಡೆಯಿತು.
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗ ಬರಗಾಲ ಬರುತ್ತದೆ ಎಂದು ವಿಪಕ್ಷದವರು ಹೇಳುತ್ತಿದ್ದರು. ಈಗ ಅವರ ಬಾಯಿ ಮುಚ್ಚುವ ಪರಿಸ್ಥಿತಿ ಬಂದಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಟೀಕಿಸಿದರು
: ಮುಡಾ ಪ್ರಕರಣ ಮುಂದಿಟ್ಟುಕೊಂಡು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆಗೆ ಮುಂದಾಗಿರುವ ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ಗೆ ಭರ್ಜರಿ ತಿರುಗೇಟು ನೀಡಲು ಕಾಂಗ್ರೆಸ್ ಸಹ ಸಜ್ಜಾಗಿದೆ.