• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯಸರ್ಕಾರಕ್ಕೆ ರಾಜ್ಯಪಾಲರ ನೋಟಿಸ್‌ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

Aug 01 2024, 12:17 AM IST
ರಾಜ್ಯಪಾಲರು ದ್ವೇಷದ ರಾಜಕಾರಣಕ್ಕಾಗಿ ಬಿಜೆಪಿಯ ಸತ್ಯ ಮರೆಮಾಚಿ ಸರ್ಕಾರಕ್ಕೆ ನೋಟಿಸ್ ನೀಡಿರುವುದನ್ನು ಕೂಡಲೇ ಹಿಂಪಡೆಯದೇ ಹೋದರೇ ಕರ್ನಾಟಕದಲ್ಲಿ ರಕ್ತಕ್ರಾಂತಿಗೆ ಸಿದ್ಧರಾಗಬೇಕಾಗುತ್ತದೆ ಎಂದು ಅರಸೀಕೆರೆ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಗೃಹಮಂಡಳಿ ಅಧ್ಯಕ್ಷರಾದ ಕೆ.ಎಂ. ಶಿವಲಿಂಗೇಗೌಡ ನೇತೃತ್ವದಲ್ಲಿ ಕಾಂಗ್ರೆಸ್‌ ಬುಧವಾರ ಪ್ರತಿಭಟಿಸಿ ಜಿಲ್ಲಾಧಿಕಾರಿ ಸತ್ಯಭಾಮ ಅವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆ ವೇಳೆ ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದರು.

ಮುಡಾ ಹಗರಣದ ವಿರುದ್ಧ ಮೈಸೂರಿಗೆ ಪಾದಯಾತ್ರೆ- ಬಿಜೆಪಿ ಕಾಲ್ನಡಿಗೆ ವಿರುದ್ಧ ಕಾಂಗ್ರೆಸ್‌ 4 ಪ್ರತಿತಂತ್ರ!

Jul 30 2024, 01:38 AM IST
ಮುಡಾ ಹಗರಣದ ವಿರುದ್ಧ ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡಿರುವ ಬಿಜೆಪಿ-ಜೆಡಿಎಸ್ ಪಕ್ಷಗಳಿಗೆ ತಿರುಗೇಟು ನೀಡುವ ಸಂಬಂಧ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆದಿದೆ.

ಕಾಂಗ್ರೆಸ್‌ ಬಲಗೊಳಿಸಲು ಸತ್ಯಶೋಧನಾ ವರದಿ ಅನುಷ್ಠಾನ: ಉಗ್ರಪ್ಪ

Jul 30 2024, 12:36 AM IST
ಮುಂಬರುವ ಜಿಪಂ, ತಾಪಂ ಚುನಾವಣೆಯಲ್ಲಿ ಕಾಂಗ್ರೆಸ್‌ನ್ನು ಮರಳಿ ಸದೃಢ ಮಾಡುವ ನಿಟ್ಟಿನಲ್ಲಿ ಪ್ರಯತ್ನ ನಡೆಸಲಾಗುವುದು ಎಂದು ಕಾಂಗ್ರೆಸ್‌ನ ಮಂಗಳೂರು ವಿಭಾಗ (ಮಲೆನಾಡು ಪ್ರದೇಶ)ದ ಸತ್ಯಶೋಧನಾ ಸಮಿತಿ ಅಧ್ಯಕ್ಷ ವಿ.ಎಸ್‌. ಉಗ್ರಪ್ಪ ತಿಳಿಸಿದ್ದಾರೆ. ಕಾಂಗ್ರೆಸ್ ಸೋಲಿನ ಪರಾಮರ್ಶೆಗಾಗಿ ಮಂಗಳೂರಿಗೆ ಆಗಮಿಸಿದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಕಾಂಗ್ರೆಸ್‌ ಗೆದ್ರೆ ಬರಗಾಲ ಎಂದಿದ್ದ ವಿಪಕ್ಷಗಳಿಗೆ ಡ್ಯಾಂ ಭರ್ತಿಯೇ ಉತ್ತರ : ಮಧು ಬಂಗಾರಪ್ಪ

Jul 29 2024, 09:04 AM IST

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗ ಬರಗಾಲ ಬರುತ್ತದೆ ಎಂದು ವಿಪಕ್ಷದವರು ಹೇಳುತ್ತಿದ್ದರು. ಈಗ ಅವರ ಬಾಯಿ ಮುಚ್ಚುವ ಪರಿಸ್ಥಿತಿ ಬಂದಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಟೀಕಿಸಿದರು

ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

Jul 29 2024, 12:47 AM IST
ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಮಲತಾಯಿ ಧೋರಣೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಖಾಲಿ ಚೊಂಬು ಪ್ರದರ್ಶನ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಿದರು.

ರಾಮನಗರದಲ್ಲಿ ಚೊಂಬು ಪ್ರದರ್ಶಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರ ಪ್ರತಿಭಟನೆ

Jul 28 2024, 02:00 AM IST
ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅನುದಾನ ನೀಡದೆ ಅನ್ಯಾಯ ಮಾಡಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಕಾರ್ಯಕರ್ತರು ಖಾಲಿ ಚೊಂಬು ಪ್ರದರ್ಶಿಸಿ ಶನಿವಾರ ರಾಮನಗರದಲ್ಲಿ ಪ್ರತಿಭಟನೆ ನಡೆಸಿದರು.

ಬಿಜೆಪಿ ನಡಿಗೆಯುದ್ದಕ್ಕೂ ಟಕ್ಕರ್‌ಗೆ ಕಾಂಗ್ರೆಸ್‌ ಸಜ್ಜು - ಬಿಜೆಪಿಗರ ಮುಡಾ ಅಕ್ರಮ ಬಹಿರಂಗಕ್ಕೆ ಸಿದ್ಧತೆ

Jul 27 2024, 08:02 AM IST

: ಮುಡಾ ಪ್ರಕರಣ ಮುಂದಿಟ್ಟುಕೊಂಡು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆಗೆ ಮುಂದಾಗಿರುವ ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್‌ಗೆ ಭರ್ಜರಿ ತಿರುಗೇಟು ನೀಡಲು ಕಾಂಗ್ರೆಸ್‌ ಸಹ ಸಜ್ಜಾಗಿದೆ.  

ಕ್ರೆಡಿಟ್‌ ಪಡೆಯಲು ಕಾಂಗ್ರೆಸ್‌ ಸಂಸದರು, ಬಿಜೆಪಿ ಮಂತ್ರಿಗಳ ಜಿದ್ದಾಜಿದ್ದಿ : ವಂದೇ ಭಾರತ್ ರದ್ದು

Jul 27 2024, 12:49 AM IST

ಕಲಬುರಗಿ- ಬೆಂಗಳೂರು ಮಧ್ಯೆ ಸಂಚರಿಸುತ್ತಿರುವ, ಮಹತ್ವಾಕಾಂಕ್ಷಿ ವಂದೇ ಭಾರತ್‌ ಎಕ್ಸಪ್ರೆಸ್‌ ರೈಲು (22232/22231) ಜು. 27 ರಿಂದ ಪ್ರತಿದಿನ ಯಾದಗಿರಿ ನಿಲ್ದಾಣದಲ್ಲಿ ನಿಲ್ಲುತ್ತದೆ ಎಂಬ ನಾಗರಿಕರ ಆಶಾಗೋಪುರ ಮತ್ತೇ ಕುಸಿದಿದೆ.

ಕಾಂಗ್ರೆಸ್‌ ಪಕ್ಷದಲ್ಲಿ ದಲಿತರಿಗೆ ರಕ್ಷಣೆ ಇಲ್ಲ: ಮೂಡ್ನಕೂಡು ಪ್ರಕಾಶ್‌

Jul 27 2024, 12:46 AM IST
ಡಿಸಿಎಂಗೆ ಹೆದರಿ ಕೈ ಕಳೆದುಕೊಂಡ ದಲಿತನಿಗೆ ಸಾಂತ್ವನ ಹೇಳಲು ದಲಿತ ಸಚಿವರು ಭೇಟಿ ನೀಡಿಲ್ಲ. ಕಾಂಗ್ರೆಸ್‌ ಪಕ್ಷದಿಂದ ದಲಿತರಿಗೆ ರಕ್ಷಣೆ ಇಲ್ಲವಾಗಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೂಡ್ನಕೂಡು ಪ್ರಕಾಶ್‌ ಹೇಳಿದರು. ಚಾಮರಾಜನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಜನತೆಗೆ ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರ ತಿಳಿಸಿ : ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್

Jul 26 2024, 01:35 AM IST
ಮೋದಿ ಸರ್ಕಾರ ದಶಕದಿಂದ ಯಾವುದೇ ಭ್ರಷ್ಟಾಚಾರ ಆರೋಪವಿಲ್ಲದೆ ಆಡಳಿತ ನಡೆಸಿದಂತಹ ಬಿಜೆಪಿ ಸರಕಾರ ೩೦೦ಕ್ಕೂ ಅಧಿಕ ಸ್ಥಾನಗಳನ್ನು ಗಳಿಸಬೇಕಾಗಿತ್ತು. ಆದರೆ, ಬೂತ್ ಮಟ್ಟದಲ್ಲಿ ಸರ್ಕಾರದ ಸಾಧನೆಗಳನ್ನು ಜನರಿಗೆ ಮುಟ್ಟಿಸಲು ಸಾಧ್ಯವಾಗಲಿಲ್ಲ
  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • ...
  • 171
  • next >

More Trending News

Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved