• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗುಂಪು ಸಂಘರ್ಷದ ಸುಳಿಗೆ ಸಿಕ್ಕಿ ನಲಗುತ್ತಿದೆ : ಕಾಂಗ್ರೆಸ್‌

Aug 08 2025, 01:00 AM IST
ಮೊನ್ನೆ ಅವರು, ನಿನ್ನೆ ಇವರು ಎಲ್ಲರೂ ಕಾಂಗ್ರೆಸ್ಸಿಗರು ಇದು ಜಿಲ್ಲೆಯ ರಾಜಕೀಯ ವಲಯದಲ್ಲಿ ಬಿರುಸಿನ ಚರ್ಚೆಗೆ ನಾಂದಿ ಹಾಡಿರುವ ಹೊಸ ವಿಷಯವಾಗಿದೆ.

ನಾಳೆ ಕಾಂಗ್ರೆಸ್‌ ‘ವೋಟ್‌ ಅಧಿಕಾರ್‌ ರ್‍ಯಾಲಿ’

Aug 07 2025, 12:46 AM IST
ಮತಗಳ್ಳತನ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಶುಕ್ರವಾರ ಬೆಂಗಳೂರಿನಲ್ಲಿ ನಡೆಸಲಿರುವ ಪ್ರತಿಭಟನೆ ಆಂದೋಲನದ ರೀತಿ ನಡೆಯಬೇಕು ಎಂಬ ಉದ್ದೇಶದೊಂದಿಗೆ ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರಗಳಿಂದಲೂ ಕನಿಷ್ಠ 50 ಮಂದಿ ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ಮಾಡಲು ಸೂಚನೆ ನೀಡಲಾಗಿದೆ.

ವಿದ್ಯುತ್‌ ದರ ಏರಿಕೆ ಆದೇಶ ಮಾಡಿದ್ದು ಬಿಜೆಪಿ ಸರ್ಕಾರ: ಜಿಲ್ಲಾ ಕಾಂಗ್ರೆಸ್‌

Aug 05 2025, 11:49 PM IST
ಗೃಹ ಬಳಕೆ ವಿದ್ಯುತ್‌ ಬಿಲ್‌ ಹೆಚ್ಚಳದ ಸಂಪೂರ್ಣ ಹೊಣೆಯನ್ನು ಬಿಜೆಪಿ ಹೊರಬೇಕು ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಕೆ.ಹರೀಶ್‌ ಕುಮಾರ್‌ ಹಾಗೂ ಮಾಜಿ ಶಾಸಕ ಜೆ.ಆರ್. ಲೋಬೊ ಹೇಳಿದ್ದಾರೆ.

ಯಥಾ ರಾಜ, ತಥಾ ಪ್ರಜಾ ಎಂಬಂತೆ ರಾಗಾ-ಕಾಂಗ್ರೆಸ್‌

Aug 04 2025, 11:45 PM IST
ಯಥಾ ರಾಜ, ತಥಾ ಪ್ರಜಾ ಎಂಬಂತೆ ರಾಹುಲ್ ಗಾಂಧಿ ಹೇಳಿಕೆಗಳಂತೆಯೇ ರಾಜ್ಯ ಕಾಂಗ್ರೆಸ್ ನಾಯಕರೂ ಬಾಲಿಶ ಹೇಳಿಕೆ ನೀಡುತ್ತಿದ್ದಾರೆ. ಕಾಂಗ್ರೆಸ್‌ನಲ್ಲಿ ನಾಯಕರಿಂದ ದಿಲ್ಲಿ ನಾಯಕರವರೆಗಿನ ಹೇಳಿಕೆಗಳೆಲ್ಲಾ ಹಾಸ್ಯಾಸ್ಪದವಾಗಿವೆ ಎಂದು ಬಿಜೆಪಿ ಮಾಜಿ ಸಚಿವ ಶ್ರೀರಾಮುಲು ವ್ಯಂಗ್ಯವಾಡಿದ್ದಾರೆ.

ಆಯೋಗದ ವಿರುದ್ಧ ಬೆಂಗಳೂರಲ್ಲಿ ನಾಳೆ ಗಂಭೀರ ಸಾಕ್ಷ್ಯ : ಕಾಂಗ್ರೆಸ್‌- ರಾಹುಲ್‌ ನೇತೃತ್ವದ ಪ್ರತಿಭಟನೆ

Aug 04 2025, 12:30 AM IST
ಬಿಹಾರ ಮತದಾರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಕಾರ್ಯತಂತ್ರ ರೂಪಿಸಲು ‘ಇಂಡಿಯಾ’ ಕೂಟ ನಾಯಕರು ಆ.7ರಂದು ಭೋಜನಕೂಟ ಆಯೋಜಿಸಿದ್ದಾರೆ ಎಂದು ಮೂಲಗಳು ಭಾನುವಾರ ತಿಳಿಸಿವೆ.

ನೀರು ರಹಿತ ಶೌಚಾಲಯಕ್ಕೆ ಕಾಂಗ್ರೆಸ್‌ ವಿರೋಧ

Aug 04 2025, 12:15 AM IST
ಸಿಎಸ್‌ಆರ್‌ ಅನುದಾನದಡಿ ಈಗಿರುವ ಈ ಟಾಯ್ಲೆಟ್‌ಗಳನ್ನು ವಾಟರ್‌ಲೆಸ್‌ ಯೂರಿನಲ್ಸ್‌ (ಮೂತ್ರಾಲಯ) ಮತ್ತು ಶೌಚಾಲಯಗಳನ್ನಾಗಿ ಪರಿವರ್ತಿಸಲು ಪಾಲಿಕೆ ಮುಂದಾಗಿದೆ. ಆದರೆ, ಈ ಯೋಜನೆಗೆ ಇದೀಗ ಪಾಲಿಕೆ ಪ್ರತಿಪಕ್ಷದ ನಾಯಕರು ವಿರೋಧ ವ್ಯಕ್ತಪಡಿಸಿದ್ದು, ಯೋಜನೆಯ ಸಾಧಕ- ಬಾಧಕ ತಿಳಿದುಕೊಳ್ಳದೆ ಇಂತಹ ಯೋಜನೆ ರೂಪಿಸಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ ಚುನಾವಣೆ ಗೆದ್ದಾಗಎಲ್ಲವೂ ಸರಿ ಇರುತ್ತೆ: ಜೋಶಿ

Aug 04 2025, 12:15 AM IST
ಕಾಂಗ್ರೆಸ್‌ನವರಿಗೆ ಚುನಾವಣೆಯಲ್ಲಿ ಗೆದ್ದಾಗ ಚುನಾವಣಾ ಆಯೋಗ ಸರಿಯಿರುತ್ತದೆ. ಅವರು ಸೋತರೆ ಆಗ ಆಯೋಗ ಸರಿಯಾಗಿ ಕೆಲಸ ಮಾಡಿಲ್ಲ ಎಂದು ರಾಹುಲ್‌ ಗಾಂಧಿ ಆರೋಪ ಮಾಡುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು.

ಐಸಿಯುನಲ್ಲಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರ

Aug 03 2025, 01:30 AM IST
ಪಂಚ ಗ್ಯಾರಂಟಿಗಳ ಮೇಲೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ಶೂನ್ಯವಾಗಿದ್ದು ಪ್ರಸ್ತುತ ಸರ್ಕಾರ ಐಸಿಯುನಲ್ಲಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.

ನಾಪತ್ತೆಯಾಗಿದ್ದ ಕಾಂಗ್ರೆಸ್‌ ಕಾರ್ಯಕರ್ತ ಶವವಾಗಿ ಪತ್ತೆ, ಕೊಲೆ ಶಂಕೆ

Aug 02 2025, 12:00 AM IST
ಹಾನಗಲ್ಲ ತಾಲೂಕಿನ ಬಮ್ಮನಹಳ್ಳಿ ಗ್ರಾಮದ ಮನೋಜ ಪ್ರಕಾಶ ಉಡಗಣಿ(28) ಮೃತದೇಹ ಸವಣೂರು ತಾಲೂಕಿನ ಮೆಳ್ಳಾಗಟ್ಟಿ ಬಳಿ ವರದಾ ನದಿಯಲ್ಲಿ ಪತ್ತೆಯಾಗಿದೆ.

ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗಿನಿಂದ ರೈತರು ಸಂಕಷ್ಟಕ್ಕೆ

Aug 01 2025, 02:15 AM IST
ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರೈತ ಸಮುದಾಯ ಅತ್ಯಂತ ಸಂಕಷ್ಟಕ್ಕೆ ಸಿಲುಕಿದೆ. ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ಸರ್ಕಾರವಾಗಿದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಆರೋಪಿಸಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 176
  • next >

More Trending News

Top Stories
ಹೈಕಮಾಂಡ್ ತೀರ್ಮಾನಿಸಿದರೆ 5 ವರ್ಷ ನಾನೇ ಸಿಎಂ : ಸಿದ್ದರಾಮಯ್ಯ
ಪ್ರಿಯಾಂಕ್‌ರಿಂದ ಅಸ್ಸಾಮಿ ಜನತೆಗೆ ಅವಮಾನ : ಸಿಎಂ ಶರ್ಮ
ಬಂದರೋ ಬಂದರೋ ಗಣತಿದಾರರು ಕಾರಲ್ಲಿ ಬಂದರು!
ನಾನು ಶಿವಣ್ಣ ಹತ್ರ ಏಟು ತಿನ್ಬೇಕು : ‘ರತ್ನನ್‌ ಪ್ರಪಂಚ’ ಖ್ಯಾತಿಯ ನಟ ಪ್ರಮೋದ್
ಮೋಂಥಾ ಚಂಡಮಾರುತ ಅಬ್ಬರ : ಹವಾಮಾನ ಇಲಾಖೆ ಕಟ್ಟೆಚ್ಚರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved