ರಾಜ್ಯ ಕಾಂಗ್ರೆಸ್ ಪಕ್ಷವು ಲೋಕಸಭೆ ಚುನಾವಣೆ ಫಲಿತಾಂಶ ಹಾಗೂ ಮುಂದಿನ ವಿಧಾನಸಭೆ ಚುನಾವಣೆ ತಯಾರಿ ಕುರಿತ ಮೂರು ದಿನಗಳ ಸರಣಿ ಸಭೆಗಳಿಗೆ ಶುಕ್ರವಾರ ಚಾಲನೆ
ಪೋಕ್ಸೋ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಜೆಪಿ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಬಿ.ವೈ. ರಾಘವೇಂದ್ರ, ಶಾಸಕರಾದ ಸಿ.ಟಿ.ರವಿ, ರವಿಕುಮಾರ್ ಅವರು ಬೆಂಬಲ ಸೂಚಿಸಿದ್ದಾರೆ.