• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಜಲಿ ಅಂಬಿಗೇರ ಹತ್ಯೆ ಮರೆತ ಕಾಂಗ್ರೆಸ್‌!

May 18 2024, 12:37 AM IST
ಜಿಲ್ಲೆಯಲ್ಲಿನ ಕಾನೂನು ಸುವ್ಯವಸ್ಥೆಯ ಜವಾಬ್ದಾರಿಯಿಂದ ನಿರ್ವಹಿಸಬೇಕಾದ ಉಸ್ತುವಾರಿ ಸಚಿವ ಸಂತೋಷ ಲಾಡ್‌ ಭೇಟಿ ನೀಡುವುದು ಒಂದು ಕಡೆ ಇರಲಿ, ಒಂದು ಹೇಳಿಕೆಯನ್ನೂ ಕೊಟ್ಟಿಲ್ಲ.

ರಶ್ಮಿಕಾ ಅಟಲ್‌ ಸೇತು ಜಾಹೀರಾತಿಗೆ ಕಾಂಗ್ರೆಸ್‌ ಕಿಡಿ

May 18 2024, 12:32 AM IST
ನಟಿ ರಶ್ಮಿಕಾ ಮಂದಣ್ಣ ಅವರು ನರೇಂದ್ರ ಮೋದಿ ಅವಧಿಯಲ್ಲಿ ನಿರ್ಮಿತ ಆಗಿರುವ ಅಟಲ್ ಸೇತುವನ್ನು ವಿಡಿಯೋದಲ್ಲಿ ಹೊಗಳಿರುವುದಕ್ಕೆ ಕೇರಳ ಕಾಂಗ್ರೆಸ್‌ ಘಟಕ ಕಿಡಿಕಾರಿದೆ.

ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರ ಬೀಳುತ್ತೆ: ಶೆಟ್ಟರ್‌

May 17 2024, 12:30 AM IST
ಅಧಿಕಾರದ ಸಲುವಾಗಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ನಡುವೆ ಕಿತ್ತಾಟ ನಡೆದಿದೆ. ಎರಡೂವರೆ ವರ್ಷದ ಬಳಿಕ ಸಿಎಂ ಬದಲಾವಣೆಗೆ ಅವರವರೇ ಕಚ್ಚಾಡುತ್ತಿದ್ದಾರೆ.

ಕಾಂಗ್ರೆಸ್‌ ಗೆದ್ರೆ 15% ಬಜೆಟ್‌ ಮುಸ್ಲಿಂಗೆ ಮೀಸಲು: ಮೋದಿ

May 16 2024, 01:53 AM IST
ಯುಪಿಎ ಸರ್ಕಾರ ಇದಕ್ಕೆ ಯತ್ನಿಸಿತ್ತು. ಈಗ ‘ಇಂಡಿಯಾ’ದಿಂದ ಮತ್ತದೇ ಯತ್ನ ಮುಂದುವರೆದಿದೆ. ಕರ್ನಾಟಕದಲ್ಲಿ ರಾತ್ರೋರಾತ್ರಿ ಓಬಿಸಿ ಕೋಟಾದ ಮೀಸಲು ಮುಸ್ಲಿಮರಿಗೆ ಕೊಟ್ಟರು ಎಂಬುದಾಗಿ ಪ್ರಧಾನಿ ಮೋದಿ ಕಿಡಿಕಾರಿದ್ದಾರೆ.

ಬರ ಪರಿಹಾರದಲ್ಲಿ 2 ಸಾವಿರ ಕಡಿತ, ಕಾಂಗ್ರೆಸ್‌ ಸರ್ಕಾರದಿಂದ ಅನ್ಯಾಯ: ಬೊಮ್ಮಾಯಿ

May 16 2024, 12:49 AM IST
ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಬರ ಪರಿಹಾರ ವಿತರಿಸುವಾಗ ರಾಜ್ಯ ಸರ್ಕಾರ ರೈತರಿಗೆ ಈ ಮೊದಲು ಕೊಟ್ಟಿದ್ದ ₹2 ಸಾವಿರ ಕಡಿತ ಮಾಡಿಕೊಂಡು ನೀಡುತ್ತಿದ್ದು, ಇದು ರೈತರಿಗೆ ಮಾಡುತ್ತಿರುವ ದೊಡ್ಡ ಅನ್ಯಾಯ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್‌ ಗ್ಯಾರಂಟಿಗಳು ಸ್ತ್ರೀಯರ ಜೀವನ ಬದಲಿಸ್ತವೆ: ಸೋನಿಯಾ

May 14 2024, 01:14 AM IST
ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ಘೋಷಿಸಿರುವ ಗ್ಯಾರಂಟಿ ಯೋಜನೆಗಳು ಮಹಿಳೆಯರ ಜೀವನದಲ್ಲಿ ಬದಲಾವಣೆ ತರಲಿವೆ ಎಂದು ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಅವರು ವಿಡಿಯೋ ಸಂದೇಶವೊಂದನ್ನು ಬಿಡುಗಡೆ ಮಾಡಿದ್ದಾರೆ.

ಇದು ಪ್ರಜಾಪ್ರಭುತ್ವದ ಕೊಲೆ : ಖರ್ಗೆ ಕಾಪ್ಟರ್‌ ಪರಿಶೀಲನೆಗೆ ಕಾಂಗ್ರೆಸ್‌ ಕಿಡಿ

May 13 2024, 01:06 AM IST
ಬಿಹಾರದ ಸಮಸ್ತಿಪುರದಲ್ಲಿ ಶನಿವಾರ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಅನ್ನು ಚುನಾವಣಾ ಅಧಿಕಾರಿಗಳು ಪರಿಶೀಲನೆಗೆ ಒಳಪಡಿಸಿದ್ದಾರೆ. ಇದಕ್ಕೆ ಕಾಂಗ್ರೆಸ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ

ರಾಹುಲ್‌ ಜತೆ ಚರ್ಚೆಗೆ ಬರಲು ಮೋದಿಗೆ ಧೈರ್‍ಯವಿಲ್ಲ: ಕಾಂಗ್ರೆಸ್‌

May 13 2024, 12:05 AM IST
ಪ್ರಧಾನಿಗೆ ಅಧಿಕಾರ ಕಳೆದುಕೊಳ್ಳುವ ಭಯವಿದೆ. ಆದ್ದರಿಂದ ರಾಹುಲ್‌ ಜತೆ ಚರ್ಚೆಗೆ ಬರಲು ಮೋದಿಗೆ ಧೈರ್‍ಯವಿಲ್ಲ ಎಂದು ಕಾಂಗ್ರೆಸ್‌ ವ್ಯಂಗ್ಯವಾಡಿದೆ.

ನಾವು 400+ ಗೆಲ್ಲುತ್ತೇವೆ, ಕಾಂಗ್ರೆಸ್‌ 50 ಸೀಟೂ ಗೆಲ್ಲಲ್ಲ, ಬರೆದಿಟ್ಟುಕೊಳ್ಳಿ: ಮೋದಿ

May 12 2024, 01:17 AM IST

‘ಬರೆದಿಟ್ಟುಕೊಳ್ಳಿ, ಈ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗುವುದಿಲ್ಲ’ ಎಂಬ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿಕೆಗೆ ತಿರುಗೇಟು ನೀಡಿರುವ ಪ್ರಧಾನಿ ನರೇಂದ್ರ ಮೋದಿ, ‘ಬರೆದಿಟ್ಟುಕೊಳ್ಳಿ, ಈ ಬಾರಿ ಎನ್‌ಡಿಎ ಹಿಂದಿನ ಎಲ್ಲಾ ದಾಖಲೆ ಮುರಿದು 400 ಸೀಟಿಗಿಂತ ಹೆಚ್ಚು ಗೆಲ್ಲಲಿದೆ ಎಂದು ಹೇಳಿದ್ದಾರೆ.

ಎಸ್‌.ಪಿ.ದಿನೇಶ್‌ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ!

May 12 2024, 01:16 AM IST
ನೈಋತ್ಯ ಪದವೀಧರ ಕ್ಷೇತ್ರದಿಂದ ನನಗೆ ಟಿಕೆಟ್‌ ನೀಡುವುದಾಗಿ ಕೆಪಿಸಿಸಿ ಅಧ್ಯಕ್ಷರು ಭರವಸೆ ನೀಡಿ, ಚುನಾವಣೆಗೆ ತಯಾರಿ ಮಾಡಿಕೊಳ್ಳುವಂತೆ ಸೂಚಿಸಿದ್ದರು. ಹೀಗಾಗಿ ಕಳೆದ 10 ತಿಂಗಳಿನಿಂದ ತಯಾರಿ ನಡೆಸಿದ್ದೇನೆ. ಕೆಪಿಸಿಸಿ ಅಧ್ಯಕ್ಷರ ಸೂಚನೆಯಂತೆ ಪಕ್ಷದ ಎಲ್ಲಾ ಸಂಘಟನೆಗಳ ಬಳಸಿಕೊಂಡು ಹತ್ತು ಸಾವಿರಕ್ಕೂ ಹೆಚ್ಚು ನೋಂದಣಿ ಮಾಡಿಸಿದ್ದೇನೆ.
  • < previous
  • 1
  • ...
  • 87
  • 88
  • 89
  • 90
  • 91
  • 92
  • 93
  • 94
  • 95
  • ...
  • 171
  • next >

More Trending News

Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved