• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜೀವ್‌ ಕುರಿತ ಮೋದಿ ಹೇಳಿಕೆ ಸುಳ್ಳು : ಕಾಂಗ್ರೆಸ್‌

Apr 26 2024, 12:58 AM IST
ತಮ್ಮ ತಾಯಿ ಇಂದಿರಾ ಗಾಂಧಿಯವರ ಆಸ್ತಿ ಸರ್ಕಾರಕ್ಕೆ ಹೋಗುವುದನ್ನು ತಪ್ಪಿಸಲು ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಪಿತ್ರಾರ್ಜಿತ ಆಸ್ತಿ ಕಾಯ್ದೆ ರದ್ದುಪಡಿಸಿದ್ದರು ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆ ಸುಳ್ಳು ಎಂದು ಕಾಂಗ್ರೆಸ್‌ ಪಕ್ಷ ತಿರುಗೇಟು ನೀಡಿದೆ.

ಅನ್ನ ಕೊಡುವ ಕಾಂಗ್ರೆಸ್‌ ಪಕ್ಷಕ್ಕೆ ವೋಟ್ ಕೊಡಿ

Apr 26 2024, 12:52 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ: ಅನ್ನ ಕಿತ್ತುಕೊಳ್ಳುವ ಪಕ್ಷಕ್ಕೆ ಮತ ಹಾಕುವುದಕ್ಕಿಂತ ಅನ್ನ ಕೊಡುವ ಪಕ್ಷಕ್ಕೆ ವೋಟ್ ಕೊಡಿ ಎಂದು ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಮನವಿ ಮಾಡಿದರು.

ಕಾಂಗ್ರೆಸ್‌ ವಿರೋಧಿ ಅಲೆಯಿಂದ ಬಿಜೆಪಿಗೆ ಜಯ ಸಲೀಸು: ಬಿ.ವೈ.ರಾಘವೇಂದ್ರ

Apr 26 2024, 12:51 AM IST
ಕಾಂಗ್ರೆಸ್ ಗ್ಯಾರಂಟಿಗಳು ರಾಜ್ಯದ ಎಲ್ಲಾ ಜನರಿಗೆ ತಲುಪುವಲ್ಲಿ ವಿಫಲವಾಗಿದೆ. ರಾಜ್ಯದ ಪ್ರಜ್ಞಾವಂತ ಮತದಾರರು ಇದನ್ನು ಗಮನಿಸುತ್ತಿದ್ದಾರೆ. ಬಿಜೆಪಿಗೆ ಹೆಚ್ಚಿನ ಬೆಂಬಲವನ್ನು ನೀಡಲಿದ್ದಾರೆ ಎಂದು ಬಿ.ವೈ.ರಾಘವೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

ಸರ್ವ ಜನಾಂಗದವರ ಹಿತ ಕಾಯುವ ಕಾಂಗ್ರೆಸ್‌ ಗೆಲ್ಲಿಸಿ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ

Apr 26 2024, 12:51 AM IST
ಹರಪನಹಳ್ಳಿ ಕ್ಷೇತ್ರ ಯಾವಾಗಲೂ ಕಾಂಗ್ರೆಸ್‌ಗೆ ಬೆನ್ನೆಲುಬಾಗಿರುವ ತಾಲೂಕು. ಇಲ್ಲಿಯ ಕಾಂಗ್ರೆಸ್‌ನಲ್ಲಿ ಒಗ್ಗಟ್ಟು ಮೂಡಿದೆ.

ಬಡ-ಮಧ್ಯಮ ವರ್ಗದ ಆಸ್ತಿ ಮೇಲೆ ಕಾಂಗ್ರೆಸ್‌ ಕಣ್ಣು: ಶ್ರೀಕಾತ ಕುಲಕರ್ಣಿ

Apr 26 2024, 12:49 AM IST
ಬಡವರು ಮತ್ತು ಮಧ್ಯಮ ವರ್ಗದ ಜನರ ಪಿತ್ರಾರ್ಜಿತ ಆಸ್ತಿಯ ಮೇಲೆ ಕಾಂಗ್ರೆಸ್ ಕಣ್ಣು ಬಿದ್ದಿದೆ. ದೇಶದ ಬಡ ಮತ್ತು ಮಧ್ಯಮ ವರ್ಗದ ಜನರ ಆಸ್ತಿ ಕಬಳಿಸಿ ಮತ್ತೊಬ್ಬರಿಗೆ ಹಂಚುವ ತಂತ್ರ ಹೊಂದಿದೆ ಎಂದು ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಹೇಳಿದರು.

ಕಾಂಗ್ರೆಸ್‌ ಪಕ್ಷ ಖರ್ಗೆ ಪ್ರೈ. ಲಿಮಿಟೆಡ್‌: ಸಂಸದ ಉಮೇಶ್‌ ಜಾಧವ್‌

Apr 26 2024, 12:48 AM IST
2ನೇ ಹಂತದ ನಾಯಕರನ್ನು ಬೆಳೆಸುವ ಆಸಕ್ತಿ ಮಲ್ಲಿಕಾರ್ಜುನ ಖರ್ಗೆ ಪರಿವಾರಕ್ಕಿಲ್ಲ. ಕಾಂಗ್ರೆಸ್ ರಾಜಕೀಯ ಬಂಡವಾಳ ಹೂಡಿಕೆಯನ್ನು ಬೇರೆಯವರ ಬದಲಾಗಿ ತಮ್ಮ ಮಕ್ಕಳು, ಅಳಿಯಂದಿರ ಮೇಲೆ ಮಾಡುತ್ತಿದೆ ಎಂದು ಸಂಸದ ಡಾ.ಉಮೇಶ್‌ ಜಾಧವ್‌ ಹೇಳಿದರು.

ಕಾಂಗ್ರೆಸ್‌ ಶೀಘ್ರ ನಿರ್ನಾಮ: ಬಿಎಸ್‌ ಯಡಿಯೂರಪ್ಪ ಭವಿಷ್ಯ

Apr 26 2024, 12:47 AM IST
ಎಲ್ಲಿಯೇ ಹೋದರೂ ಮೋದಿ ಮೋದಿ ಎಂಬ ಮಾತುಗಳು ಕೇಳಿ ಬರುತ್ತಿವೆ. ಮತ್ತೊಮ್ಮೆ ಎಲ್ಲರೂ ಭಗವಂತ ಖೂಬಾ ಅವರಿಗೆ ಕೈ ಜೋಡಿಸಿ ಎರಡನೇ ಬಾರಿ ಕೇಂದ್ರ ಸಚಿವನಾಗಿ ಮಾಡಬೇಕು ಖೂಬಾ ಅವರು ಎರಡೂವರೆ ಲಕ್ಷ ಮತಗಳ ಅಂತರದಿಂದ ಗೆದ್ದೆ ಗೆಲ್ಲುತ್ತಾರೆ ಎಂಬ ಭರವಸೆ ಇದೆ ಎಂದರು.

ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾಗೆ ಎನ್‌ಸಿಪಿ ಬೆಂಬಲ

Apr 26 2024, 12:45 AM IST
ಕನ್ನಡಪ್ರಭ ವಾರ್ತೆ ಚಿಕ್ಕೋಡಿ: ನ್ಯಾಷನಲ್‌ ಕಾಂಗ್ರೆಸ್‌ ಪಾರ್ಟಿ (ಎನ್‌ಸಿಪಿ) ವರಿಷ್ಠರಾದ ಶರದ ಪವಾರ ಸೂಚನೆ ಮೇರೆಗೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದೇವೆ. ಕೋಮುವಾದಿ ಬಿಜೆಪಿ ಅಧಿಕಾರಕ್ಕೆ ಬಂದರೇ ಅಪಾಯ. ಈ ಹಿನ್ನೆಲೆಯಲ್ಲಿ ಎನ್‌ಸಿಪಿ ಪಕ್ಷ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಬೆಂಬಲಿಸಲು ನಿರ್ಧರಿಸಲಾಗಿದೆ ಎಂದು ಎನ್‌ಸಿಪಿ ಮುಖಂಡ ಉತ್ತಮ ಪಾಟೀಲ ಹೇಳಿದರು.

ಕಾಂಗ್ರೆಸ್‌ ಅಭ್ಯರ್ಥಿ ಡಿಕೆಸು ಆಪ್ತನ ಮೇಲೆ ಐಟಿ ದಾಳಿ

Apr 25 2024, 02:11 AM IST
ಬೆಂಗಳೂರು ಗ್ರಾಮಾಂತರ ಅಭ್ಯರ್ಥಿ ಡಿ.ಕೆ.ಸುರೇಶ್‌ ಅವರ ಆಪ್ತನ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. 87 ಲಕ್ಷ ಹಣವನ್ನು ಜಪ್ತಿ ಮಾಡಲಾಗಿದೆ.

ಒಕ್ಕಲಿಗ ಸಮುದಾಯ ಕಾಂಗ್ರೆಸ್‌ ಪಕ್ಷ ಬೆಂಬಲಿಸಿ: ಅಧ್ಯಕ್ಷ ಹನುಮಂತಯ್ಯ ಕರೆ

Apr 25 2024, 02:05 AM IST
ಕಾಲೇಜುಗಳು, ಸಂಘಕ್ಕೆ ಜಮೀನು ಕೊಟ್ಟಿದ್ದು ಕಾಂಗ್ರೆಸ್‌ ಎಂದು ಪ್ರತಿಪಾದಿಸಿ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸುವಂತೆ ಒಕ್ಕಲಿಗರ ಸಂಘದ ಅಧ್ಯಕ್ಷ ಹನುಮಂತಯ್ಯ ಕರೆ ನೀಡಿದ್ದಾರೆ.
  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 160
  • next >

More Trending News

Top Stories
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
ಹಿಂದೂ ದೇವರ ವೇಷಧರಿಸಿ ಶಿಲುಬೆ ನೆಕ್ಕಿದರ್‍ಯಾಪರ್ ಜೆನಿಸಿಸ್‌ ವಿವಾದ
ಹೋರ್ಮುಜ್‌ ಜಲಸಂಧಿ ಮುಚ್ಚಲು ಇರಾನ್ ಸಂಸತ್‌ ಒಪ್ಪಿಗೆ : ಭಾರತಕ್ಕೂ ಸಂಕಷ್ಟ
ಪಹಲ್ಗಾಂ ದಾಳಿಕೋರರಿಗೆ ನೆರವಾದ ಇಬ್ಬರ ಬಂಧನ
ಅಮೆರಿಕದ ಯುದ್ಧಕ್ಕೂ ಪಿಜ್ಜಾಕ್ಕೂ ನಿಗೂಢ ಸಂಬಂಧ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved