• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಆಡಳಿತದಲ್ಲಿ ಹನುಮಾನ್‌ ಚಾಲೀಸಾ ಕೂಡ ಅಪರಾಧ: ಮೋದಿ

Apr 24 2024, 02:21 AM IST
ಕಾಂಗ್ರೆಸ್‌ ಆಡಳಿತದ ರಾಜ್ಯಗಳಲ್ಲಿ ಹಿಂದೂಗಳ ಆಚರಣೆ ಮೇಲೆ ದಾಳಿ ನಡೆಯುತ್ತಿದೆ ಎಂದು ಮತ್ತೊಮ್ಮೆ ಕಿಡಿಕಾರಿರುವ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ಆಡಳಿತದಲ್ಲಿ ಹನುಮಾನ್‌ ಚಾಲೀಸಾ ಕೇಳೋದು ಕೂಡಾ ಅಪರಾಧ ಎಂದು ಹರಿಹಾಯ್ದಿದ್ದಾರೆ.

ನೇಹಾ ಹತ್ಯೆ; ಸುಧಾರಿಸಿಕೊಂಡ ಕಾಂಗ್ರೆಸ್‌

Apr 24 2024, 02:20 AM IST
ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ನಡೆದ ಹಿಂದೂ ಯುವತಿ ನೇಹಾ ಹಿರೇಮಠ ಹತ್ಯೆ ರಾಜಕೀಯದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿತ್ತು.

ಮೋದಿ ಅವಧಿಯಲ್ಲಿ ದೇಶದ 40% ಆಸ್ತಿ ಅಗ್ರ ಶೇ.1ರಷ್ಟು ಸಿರಿವಂತರ ಪಾಲು: ಕಾಂಗ್ರೆಸ್‌

Apr 24 2024, 02:19 AM IST
ಪ್ರಧಾನಿ ನರೇಂದ್ರ ಮೋದಿ 2021-2021ರ ಅವಧಿಯಲ್ಲಿ ದೇಶದ ಶೇ.40ರಷ್ಟು ಸಂಪತ್ತು ಕೇವಲ ಅಗ್ರ ಶೇ.1ರಷ್ಟು ಶ್ರೀಮಂತರ ಪಾಲಾಗಿದೆ ಎಂದು ಕಾಂಗ್ರೆಸ್‌ ಹೇಳಿದೆ.

ಪ್ರಜಾಪ್ರಭುತ್ವ ಬಲಪಡಿಸದ ಕಾಂಗ್ರೆಸ್‌: ಕಾಗೇರಿ

Apr 24 2024, 02:17 AM IST
ಕಾಂಗ್ರೆಸ್‌ನವರು ಎಂದಿಗೂ ಪ್ರಜಾಪ್ರಭುತ್ವವನ್ನು ಬಲಪಡಿಸಿಲ್ಲ ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು.

ಬೆಂಗಳೂರು ಕೇಂದ್ರದಲ್ಲಿ ಬಿಜೆಪಿ-ಕಾಂಗ್ರೆಸ್‌ ಸಮಬಲ ಹೋರಾಟ

Apr 24 2024, 02:16 AM IST
ರಾಜ್ಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಏರ್ಪಟ್ಟಿರುವ ಲೋಕಸಭಾ ಕ್ಷೇತ್ರಗಳಲ್ಲಿ ಬೆಂಗಳೂರು ಕೇಂದ್ರ ಕೂಡ ಒಂದು.

‘ಗ್ಯಾರಂಟಿ’ ಪ್ರಚಾರ ಮಾಡಿ ಕಾಂಗ್ರೆಸ್‌ ಬಲಪಡಿಸಿ

Apr 24 2024, 02:15 AM IST
ಕೇಂದ್ರದಲ್ಲಿ ೬೦ ವರ್ಷಗಳ ಕಾಲ ಆಡಳಿತವನ್ನು ನಡೆಸಿರುವ ಕಾಂಗ್ರೆಸ್ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯವನ್ನು ದೊರಕಿಸಿ ಕೊಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದೆ. ಅಲ್ಲದೆ ದೇಶದ ಅಭಿವೃದ್ಧಿಗೆ ಹಲವಾರು ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ.

ಕೆ.ಪಿ. ನಂಜುಂಡಿ ಕಾಂಗ್ರೆಸ್‌ ಸೇರ್ಪಡೆ

Apr 23 2024, 09:41 AM IST

ವಿಶ್ವಕರ್ಮ ಸೇರಿದಂತೆ ಹಿಂದುಳಿದ ಸಮುದಾಯಗಳಿಗೆ ಬಿಜೆಪಿ ಅನ್ಯಾಯ ಮಾಡಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾಗಲು ವಿಧಾನಪರಿಷತ್‌ ಸದಸ್ಯ ಕೆ.ಪಿ. ನಂಜುಂಡಿ ನಿರ್ಧಾರ ಮಾಡಿದ್ದು, ಬುಧವಾರ ಅಧಿಕೃತವಾಗಿ ಪಕ್ಷ ಸೇರ್ಪಡೆ ಆಗಲಿದ್ದಾರೆ.

'ಎಲ್ಲೆಡೆ ಕಾಂಗ್ರೆಸ್‌ ಅಲೆ ಇದೆ, ಬಿಜೆಪಿಗೆ ಭಯ ಆಗ್ತಿದೆ'

Apr 23 2024, 09:18 AM IST

ಭದ್ರಾವತಿ ವೆಂಕಟ ಶ್ರೀನಿವಾಸ್ (ಬಿ.ವಿ. ಶ್ರೀನಿವಾಸ್) ಭಾರತೀಯ ಯುವ ಕಾಂಗ್ರೆಸ್‌ನ ಅಧ್ಯಕ್ಷರಾದ ಮೊದಲ ಕನ್ನಡಿಗ. 16 ವರ್ಷದೊಳಗಿನ ಕರ್ನಾಟಕ ತಂಡಕ್ಕಾಗಿ ಕ್ರಿಕೆಟ್‌ ಆಡಿದವರು. ಎನ್‌ಎಸ್‌ಯುಐನಿಂದ ಹಂತ-ಹಂತವಾಗಿ ಬೆಳೆದು ರಾಷ್ಟ್ರಮಟ್ಟದಲ್ಲಿ ಯುವ ಕಾಂಗ್ರೆಸ್‌ ಮುನ್ನಡೆಸುತ್ತಿದ್ದಾರೆ

ಕಾಂಗ್ರೆಸ್‌ ಸರ್ಕಾರದಿಂದ ಮಾತ್ರವೇ ಜನರ ಸಮಸ್ಯೆಗೆ ಪರಿಹಾರ: ಸೌಮ್ಯಾ

Apr 23 2024, 01:50 AM IST

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಬಡ, ಮಧ್ಯಮ ವರ್ಗದ ಜನರ ಸಮಸ್ಯೆಗಳಿಗೆ ಪರಿಹಾರ ದೊರಕುತ್ತಿದೆ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ತಿಳಿಸಿದರು.

ಸುಂಟಿಕೊಪ್ಪ ಹೋಬಳಿ ಕಾಂಗ್ರೆಸ್‌ ವಿವಿಧ ಘಟಕಗಳಿಗೆ ಅಧ್ಯಕ್ಷರ ಆಯ್ಕೆ

Apr 23 2024, 12:55 AM IST
ಜಿಲ್ಲಾಧ್ಯಕ್ಷ ಧರ್ಮಜಾ ಉತ್ತಪ್ಪ ಹಾಗೂ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್ ಸುಂಟಿಕೊಪ್ಪ ಹೋಬಳಿ ಕಾಂಗ್ರೆಸ್ ನಗರ, ಯುವ ಘಟಕ ಹಾಗೂ ಸುಂಟಿಕೊಪ್ಪ ಪಂಚಾಯಿತಿ ಅಲ್ಪಸಂಖ್ಯಾತ ಘಟಕಗಳಿಗೆ ಅಧ್ಯಕ್ಷರನ್ನು ಆಯ್ಕೆಮಾಡಿದರು.
  • < previous
  • 1
  • ...
  • 92
  • 93
  • 94
  • 95
  • 96
  • 97
  • 98
  • 99
  • 100
  • ...
  • 160
  • next >

More Trending News

Top Stories
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
ಲಂಚ ಬಾಬ್‌ ಸ್ಫೋಟಿಸಿದ್ದ ಬಿ.ಆರ್‌. ಪಾಟೀಲ್‌ಗೆ ಸಿಎಂ ಬುಲಾವ್‌
ಹಿಂದೂ ದೇವರ ವೇಷಧರಿಸಿ ಶಿಲುಬೆ ನೆಕ್ಕಿದರ್‍ಯಾಪರ್ ಜೆನಿಸಿಸ್‌ ವಿವಾದ
ಹೋರ್ಮುಜ್‌ ಜಲಸಂಧಿ ಮುಚ್ಚಲು ಇರಾನ್ ಸಂಸತ್‌ ಒಪ್ಪಿಗೆ : ಭಾರತಕ್ಕೂ ಸಂಕಷ್ಟ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved