• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಜಾಪ್ರಭುತ್ವ, ಸಂವಿಧಾನ ಉಳಿಯಲು ಕಾಂಗ್ರೆಸ್‌ ಬೆಂಬಲಿಸಿ

May 03 2024, 01:05 AM IST
ಜಾತಿ-ಧರ್ಮದ ಬಗ್ಗೆ ವಿಷಬೀಜ ಬಿತ್ತುವ ಜತೆಗೆ ಸುಳ್ಳು ಭರವಸೆ ಮೂಲಕ ಅಧಿಕಾರಕ್ಕೆ ಬಂದ ಬಿಜೆಪಿ ಮತ್ತು ಜೋಶಿ ಅವರಿಗೆ ಗುಡ್ ಬೈ ಹೇಳಲು ಜನರು ತೀರ್ಮಾನಿಸಿದ್ದಾರೆ.

ಕಾಂಗ್ರೆಸ್‌ ಅಭ್ಯರ್ಥಿಯೇ ಬಿಜೆಪಿ ಸೇರ್ಪಡೆ : ನೋಟಾ ಒತ್ತಿ ಎಂದ ಕೈ

May 03 2024, 01:04 AM IST
ಇತ್ತೀಚೆಗೆ ಇಂದೋರ್‌ ಲೋಕಸಭಾ ಕ್ಷೇತ್ರದ ತಮ್ಮ ಅಭ್ಯರ್ಥಿ ಬಿಜೆಪಿಗೆ ಸೇರ್ಪಡೆಯಾಗಿರುವ ಹಿನ್ನೆಲೆಯಲ್ಲಿ ನೋಟಾಗೆ ಮತ ಚಲಾಯಿಸುವಂತೆ ಕಾರ್ಯಕರ್ತರಿಗೆ ಕಾಂಗ್ರೆಸ್‌ ಕರೆ ಕೊಟ್ಟಿದೆ.

ರಾಜ್ಯ ಕಾಂಗ್ರೆಸ್‌ ದಿವಾಳಿ: ಸುನೀಲಕುಮಾರ

May 03 2024, 01:04 AM IST
ದೇಶದಲ್ಲಿ ಕಾನೂನು ಸುವ್ಯವಸ್ಥೆಗೆ ನರೇಂದ್ರ ಮೋದಿ ಸಾಕಷ್ಟು ಕ್ರಮ ವಹಿಸಿದ್ದಾರೆ. ಅವರ ಕೈ ಬಲಪಡಿಸಲು ನಮ್ಮ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಬಹುಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲಕುಮಾರ ವಿನಂತಿಸಿದರು.

ನುಡಿದಂತೆ ನಡೆದ ಜನಪರ ಕಾಂಗ್ರೆಸ್‌ ಸರ್ಕಾರ: ಯತೀಂದ್ರ

May 03 2024, 01:03 AM IST
ಅನ್ನಭಾಗ್ಯ, ಗ್ಯಾರಂಟಿಗಳು ಬಡವರ ಹೊಟ್ಟೆ ತುಂಬಿಸಿವೆ. ಹೀಗಾಗಿ ಐದು ವರ್ಷವೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ.

ಕಾಂಗ್ರೆಸ್‌ ದಲಿತರ ದಾರಿ ತಪ್ಪಿಸುತ್ತಿದೆ; ಎಚ್ಚೆತ್ತುಕೊಳ್ಳಿ

May 03 2024, 01:03 AM IST
ರಾಹುಲ್‌ ಗಾಂಧಿ ಅವರನ್ನು ಹುಚ್ಚರು ಸಹ ಪ್ರಧಾನಿ ಎಂದು ಒಪ್ಪಿಕೊಳ್ಳುವುದಿಲ್ಲ. ಇಷ್ಟು ವರ್ಷ ಕಾಂಗ್ರೆಸ್‌ ಬರೀ ದಲಿತರಿಗೆ ಮೋಸ ಮಾಡುತ್ತಲೇ ಬಂದಿದೆ. ಕಾಂಗ್ರೆಸ್‌ ದೀನ ದಲಿತರ ಅಭಿವೃದ್ಧಿ ಮಾಡಲಿಲ್ಲ.

ಪ್ರಜ್ವಲ್‌ ಕೇಸ್‌: ರಾಜಕೀಯವಾಗಿ ಬಳಸಿಕೊಳ್ಳುತ್ತಿರುವ ಕಾಂಗ್ರೆಸ್‌

May 03 2024, 01:02 AM IST
ರಾಹುಲ್ ಗಾಂಧಿ ಅವರ ಬೇಜವಾಬ್ದಾರಿ ಹೇಳಿಕೆಗಳನ್ನು ಜನ ಗಮನಿಸುತ್ತಿದ್ದಾರೆ. ರಾಜ್ಯದ ಮತದಾರರು ಬಿಜೆಪಿ ಪರವಾಗಿದ್ದು, ಮೋದಿ ಮತ್ತೆ ಪ್ರಧಾನಿ ಆಗಲಿ ಎಂದು ಆಶಿಸುತ್ತಾರೆ.

5 ಗ್ಯಾರಂಟಿ ಜಾರಿಗೊಳಿಸಿ ನುಡಿದಂತೆ ನಡೆದ ಕಾಂಗ್ರೆಸ್‌ ಸರ್ಕಾರ: ಸಚಿವ ಜಮೀರ್‌ ಅಹ್ಮದ್ ಖಾನ್

May 03 2024, 01:01 AM IST
ಕಾಂಗ್ರೆಸ್‌ನಿಂದ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿಯಾಗುತ್ತಿದೆ. ದೇಶದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯಬೇಕಾದರೆ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು.

ಅತೀ ಹೆಚ್ಚು ಸಂವಿಧಾನ ತಿದ್ದುಪಡಿ ಮಾಡಿದ್ದೇ ಕಾಂಗ್ರೆಸ್‌: ಸಿ.ಟಿ.ರವಿ

May 03 2024, 01:01 AM IST
ಇಂಡಿಯಾ ಕೂಟಕ್ಕೆ ನೀತಿಯೂ ಇಲ್ಲ, ನೇತೃತ್ವವೂ ಇಲ್ಲ ಎಂದು ವ್ಯಂಗ್ಯವಾಡಿದ ಮಾಜಿ ಸಚಿವ ಸಿಟಿ ರವಿ

ಬಿಜೆಪಿಯ 3ನೇ ಗೆಲುವಿಗೆ ಕಡಿವಾಣ ಹಾಕಲು ಕಾಂಗ್ರೆಸ್‌ ಸಜ್ಜು

May 02 2024, 01:33 AM IST
ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿರುವ ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ಮೂರನೇ ಬಾರಿ ಕಮಲ ಅರಳಿಸಿ ಕಮಾಲ್‌ ಮಾಡಲು ಬಿಜೆಪಿ ಹೊರಟಿದೆ.

ಲೀಡ್‌ ಕೊಡದೇ ಇದ್ದರೆ ವಿದ್ಯುತ್‌ ಕಟ್‌: ಕಾಂಗ್ರೆಸ್‌ ಶಾಸಕ ಕಾಗೆ!

May 02 2024, 01:30 AM IST
ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಲೀಡ್‌ ಕೊಡದಿದ್ದರೆ ವಿದ್ಯುತ್‌ ಕಟ್‌ ಮಾಡುವುದಾಗಿ ಬೆಳಗಾವಿ ಜಿಲ್ಲೆ ಕಾಗವಾಡ ಕಾಂಗ್ರೆಸ್‌ ಶಾಸಕ ರಾಜು ಕಾಗೆ ಬೆದರಿಕೆ ಹಾಕಿದ್ದು, ಇದು ವಿವಾದಕ್ಕೆ ಕಾರಣವಾಗಿದೆ.
  • < previous
  • 1
  • ...
  • 93
  • 94
  • 95
  • 96
  • 97
  • 98
  • 99
  • 100
  • 101
  • ...
  • 171
  • next >

More Trending News

Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved