• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

18ರಂದು ಪಣಿಯಾಡಿ ತುಳು ಕಾದಂಬರಿ ಪ್ರಶಸ್ತಿ ಪ್ರದಾನ

Aug 14 2024, 12:58 AM IST
ತುಳು ಭಾಷೆ, ಸಂಸ್ಕೃತಿ, ಸಾಹಿತ್ಯಕ್ಕಾಗಿ ಅಪಾರ ಸೇವೆ ಸಲ್ಲಿಸಿದ, ತುಳು ಚಳುವಳಿ, ದೇಶದ ಸ್ವಾತಂತ್ರ್ಯ ಹೋರಾಟದಲ್ಲೂ ಪಾಲ್ಗೊಂಡ, ಹಿರಿಯ ಸಾಹಿತ್ಯ ಚೇತನ ದಿ. ಶ್ರೀನಿವಾಸ ಉಪಾಧ್ಯಾಯ ಪಣಿಯಾಡಿ ಅವರ ಸ್ಮರಣಾರ್ಥ ತುಳುಕೂಟವು ತುಳುನಾಡಿನ ಸಾಂಸ್ಕೃತಿಕ, ಸಾಮಾಜಿಕ ಬದುಕಿನ ಮೇಲೆ ಬೆಳಕು ಚೆಲ್ಲುವ ತುಳು ಕಾದಂಬರಿಗೆ ಕಳೆದ 29 ವರ್ಷಗಳಿಂದ ಈ ಪ್ರಶಸ್ತಿಯನ್ನು ನೀಡುತ್ತಿದೆ.

ಡಾ. ನಾ. ಮೊಗಸಾಲೆಗೆ ಸುನಂದಾ ಬೆಳಗಾಂವ್ಕರ ಕಾದಂಬರಿ ಪ್ರಶಸ್ತಿ

Jun 02 2024, 01:46 AM IST
ಕನ್ನಡದಲ್ಲಿ ಮೊತ್ತ ಮೊದಲ ಬಾರಿಗೆ ಓದುಗರಿಂದ ಕಾದಂಬರಿಗಳನ್ನು ಆಹ್ವಾನಿಸುವ ಮೂಲಕ ಸಾಹಿತ್ಯ ಗಂಗಾ ಸಂಸ್ಥೆಯು ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದೆ. ಈ ಪ್ರಶಸ್ತಿಯ ಮತ್ತೊಂದು ವಿಶೇಷವೆಂದರೆ ‘ಭಾರತ ಕಥಾ’ ಕಾದಂಬರಿಯನ್ನು ಲೇಖಕರಾಗಲಿ, ಪ್ರಕಾಶಕರಾಗಲಿ ಕಳಿಸಿರಲಿಲ್ಲ, ಓದುಗರೇ ಕಳುಹಿಸಿದ್ದರು.

ಆಲೂರಲ್ಲಿ ಸೆಟ್ಟೇರಿದ ಕಾದಂಬರಿ ಆಧಾರಿತ ‘ಪುಟ್ಟಗೂಡಿನ ಪುಟ್ಟದರಸಿ’ ಮಕ್ಕಳ ಚಿತ್ರ

May 08 2024, 01:05 AM IST
ಬೆಂಗಳೂರಿನ ಕಲಾಸಿಪಾಳ್ಯದ ಮಹಾಲಕ್ಷ್ಮಿ ಥಿಯೇಟರ್ಸ್ ಬ್ಯಾನರ್‌ನಡಿ ನಿರ್ಮಾಣವಾಗುತ್ತಿರುವ ‘ಪುಟ್ಟಗೂಡಿನ ಪಟ್ಟದರಸಿ’ ಮಕ್ಕಳ ಚಲನಚಿತ್ರ ಸೋಮವಾರ ಆಲೂರು ತಾಲೂಕಿನ ತಾಳೂರಿನ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಮುಹೂರ್ತ ನೆರವೇರಿಸಿ ಚಿತ್ರೀಕರಣ ಪ್ರಾರಂಭಿಸಿದೆ.

''ಅತಿಥಿ ದೇವೋಭವ'' ಕಾದಂಬರಿ ಬಿಡುಗಡೆ

Apr 15 2024, 01:22 AM IST
ಎಲ್ಲಾ ಕಾಲೇಜುಗಳಲ್ಲಿಯೂ ಅತಿಥಿ ಉಪನ್ಯಾಸಕರು ಇದ್ದಾರೆ. ಆದರೆ, ಅವರಿಗೆ ಸಿಗುತ್ತಿರುವ ಸವಲತ್ತು ಮತ್ತು ಸ್ಥಾನಮಾನವನ್ನು ಗಮನಿಸಿದಾಗ ಬೇಸರವಾಗುತ್ತದೆ. ಅತಿಥಿ ಉಪನ್ಯಾಸಕರು ಹತ್ತಾರು ವರ್ಷಗಳಿಂದಲೂ ಸೇವೆ ಸಲ್ಲಿಸುತ್ತಿದ್ದರೂ ಅವರಿಗೆ ಸೇವಾಭದ್ರತೆ ಇಲ್ಲ. ಅವರಿಗೆ ನೀಡುತ್ತಿರುವ ಸಂಬಳ ಜೀವನ ನಿರ್ವಹಣೆ, ಮಕ್ಕಳ ವಿದ್ಯಾಭ್ಯಾಸ, ಮನೆ ಬಾಡಿಗೆ ಯಾವುದಕ್ಕೂ ಸಾಕಾಗುವುದಿಲ್ಲ

‘ರೂಹಿಲ್ಲದ ಚೆಲುವ’ ಬಹುಶ್ರುತ ವಚನಕಾರ್ತಿ ಅಕ್ಕಮಹಾದೇವಿ ಕುರಿತ ಐತಿಹಾಸಿಕ ಕಾದಂಬರಿ

Mar 29 2024, 12:45 AM IST
ಅಕ್ಕಮಹಾದೇವಿಯವರ ಜೀವನ ಪಯಣದ ವಾಸ್ತವ ಕಥನ ಬಹುಮಟ್ಟಿಗೆ ಅಮೂರ್ತವಾಗಿಯೇ ಉಳಿದಿದೆ. ಹೀಗೆ ಅದೃಶ್ಯವಾಗಿರುವ ಅಕ್ಕನ ಜೀವನಯಾತ್ರೆಯ ಹೆಜ್ಜೆಗುರುತುಗಳನ್ನು ಸಮಕಾಲೀನ ವಾಸ್ತವತೆಯ ಚೌಕಟ್ಟಿನಲ್ಲಿ ಮೂರ್ತಗೊಳಿಸಿಕೊಳ್ಳುವ ಸೃಜನಶೀಲ ಸಾಹಸವೇ ರೂಹಿಲ್ಲದ ಚೆಲುವ ಕಾದಂಬರಿ.

ಚಂದ್ರಮತಿಯವರ ''ದುಪಡಿ'''' ಕಾದಂಬರಿ ಬಿಡುಗಡೆ

Jan 22 2024, 02:19 AM IST
ಆತ್ಮಕತೆಯ ಸ್ವರೂಪದಲ್ಲಿರುವ ಈ ಕೃತಿ ಹವ್ಯಕ ನುಡಿಗಟ್ಟನ್ನು ಬಳಸಿಕೊಂಡು ರಚಿತವಾಗಿರುವುದು ವಿಶೇಷ. ಇದು ಒಂದು ಸಮುದಾಯದ ಹೆಣ್ಣಿನ ಆತ್ಮಕತೆ. ಒಂದು ಮನೆಯ; ಒಂದು ಊರಿನ ಕತೆಯೂ ಹೌದು. ಕತೆ ಹೇಳುವ ಹೆಣ್ಣು ಮನಸ್ಸು ಒಂದು ಕಾಲಘಟ್ಟದ ನಾಡಿನ ಕತೆಯನ್ನು, ದೇಶದ ಕತೆಯನ್ನು ಹೇಳುತ್ತದೆ.
  • < previous
  • 1
  • 2
  • next >

More Trending News

Top Stories
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಮುಂಗಾರು ಮಳೆಯ ಅಬ್ಬರಕ್ಕೆ ನೋಡ ಬನ್ನಿ ಜಲಪಾತಗಳ ವೈಭವ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved