• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಮಗಾರಿ ಮಾಹಿತಿ ಕೇಳಿದ್ದಕ್ಕೆ ದೂರು, ಸದಸ್ಯನಿಂದ ಪ್ರತಿಭಟನೆ

Mar 29 2025, 12:31 AM IST
ಎಸ್ಸಿ ಸಮುದಾಯಕ್ಕೆ ₹ ೧೫ ಲಕ್ಷ , ಎಸ್‌ಟಿ ಸಮುದಾಯಕ್ಕೆ ₹೬ ಲಕ್ಷ ಹಾಗೂ ಸಾಮಾನ್ಯ ವರ್ಗಕ್ಕೆ ₹ ೧೦ ಲಕ್ಷ ಅನುದಾನ ವೈಯಕ್ತಿಕ ಹಾಗೂ ಇತರೆ ಕೆಲಸಕ್ಕೆ ಬಂದಿದ್ದು ಎಲ್ಲ ಸದಸ್ಯರು ಮಾಹಿತಿ ನೀಡುವಂತೆ ಮುಖ್ಯಾಧಿಕಾರಿ ಹೇಳಿದರು.

ವಿವಿಧ ವಾರ್ಡುಗಳ ಕಾಮಗಾರಿ ವೀಕ್ಷಿಸಿದ ಶೇಷಾದ್ರಿ

Mar 28 2025, 12:36 AM IST
ರಾಮನಗರ: ಯುಐಡಿಎಫ್ ಯೋಜನೆ ಅಡಿಯಲ್ಲಿ ನಗರಸಭೆ ವ್ಯಾಪ್ತಿಯ ವಾರ್ಡುಗಳಲ್ಲಿ ಪ್ರಗತಿಯಲ್ಲಿರುವ ವಿವಿಧ ಕಾಮಗಾರಿಗಳನ್ನು ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ(ಶಶಿ), ಸದಸ್ಯರು ಮತ್ತು ಅಧಿಕಾರಿಗಳು ವೀಕ್ಷಣೆ ಮಾಡಿದರು.

ರೋಪ್‌ ವೇ ಕಾಮಗಾರಿ ಶೀಘ್ರ ಆರಂಭಕ್ಕೆ ಸೂಚನೆ

Mar 27 2025, 01:06 AM IST
ವಿಶ್ವದ ಐತಿಹಾಸಿಕ ಏಕಶಿಲಾ ಬೆಟ್ಟಕ್ಕೆ ಮೊದಲ ಹಂತದ ರೋಪ್‌ ವೇ ಕಾಮಗಾರಿ ಅತಿ ಶೀಘ್ರ ಕೈಗೆತ್ತಿಕೊಳ್ಳುವಂತೆ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಅಧಿಕಾರಿಗಳಿಗೆ ಸೂಚಿಸಿದರು.

ಮಾರುಕಟ್ಟೆ ಕಾಮಗಾರಿ ವಿಳಂಬ, ವ್ಯಾಪಾರಸ್ಥರ ಅಸಮಾಧಾನ

Mar 27 2025, 01:03 AM IST
ಕಾಯಿಪಲ್ಲೆ ಮಾರುಕಟ್ಟೆಯಲ್ಲಿ 130ಕ್ಕೂ ಹೆಚ್ಚು ತರಕಾರಿ ವರ್ತಕರಿಗೆ ಅನುಕೂಲವಾಗಲು ಪ್ರತ್ಯೇಕ ಅಂಗಡಿಗಳ ನಿರ್ಮಾಣದ ಸಂದರ್ಭದಲ್ಲಿ ನಕ್ಷೆಯನ್ನು ಪದೇ ಪದೇ ಬದಲಾವಣೆ ಮಾಡಿರುವ ಕಾರಣ ಕಾಮಗಾರಿ ಬಿಲ್ಲನ್ನು ಸರ್ಕಾರ ನೀಡುತ್ತಿಲ್ಲ

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಅವೈಜ್ಞಾನಿಕ: ಸ್ಥಳೀಯ ನಿವಾಸಿಗಳಿಂದ ಪ್ರತಿಭಟನೆ

Mar 26 2025, 01:31 AM IST
ರಾಷ್ಟ್ರೀಯ ಹೆದ್ದಾರಿ ಡಾಂಬರೀಕರಣ ಕಾಮಗಾರಿ ನಡೆಯುತ್ತಿದ್ದರೂ ಚರಂಡಿ ನಿರ್ಮಾಣ ಮಾಡುವ ಕೆಲಸವಾಗುತ್ತಿಲ್ಲ. ಚರಂಡಿ ನಿರ್ಮಾಣವಾಗದಿದ್ದರೆ ಮಳೆ ನೀರು ಮತ್ತು ಯುಜಿಡಿಯ ಮಲಿನ ನೀರು ಮನೆ ಬಾಗಿಲುಗಳಿಗೆ ಹರಿಯುತ್ತದೆ.

ತೋಳಹುಣಿಸೆ ಕಾಮಗಾರಿ ವಿಫಲವಾಗದಂತೆ ಎಚ್ಚರ ವಹಿಸಿ: ಶಾಸಕ ಕೆ.ಎಸ್‌. ಬಸವಂತಪ್ಪ

Mar 25 2025, 12:49 AM IST
ಗ್ರಾಮೀಣ ಪ್ರದೇಶದಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುತ್ತಿದೆ. ಅಧಿಕಾರಿಗಳು ಎಚ್ಚರ ವಹಿಸಿ, ನೀರಿನ ಬವಣೆ ಸೂಕ್ತವಾಗಿ ನೀಗಿಸಬೇಕು ಎಂದು ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್. ಬಸವಂತಪ್ಪ ಹೇಳಿದ್ದಾರೆ.

ವೇಗ ಪಡೆಯದ ಗಂಗಾವಳಿ ನದಿ ಸೇತುವೆಯ ಕೂಡು ರಸ್ತೆ ಕಾಮಗಾರಿ

Mar 25 2025, 12:46 AM IST
ಕೂಡು ರಸ್ತೆ ನಿರ್ಮಾಣ ವಿಳಂಬವಾಗಿತ್ತು.

24/7 ಕುಡಿಯುವ ನೀರಿನ ಕಾಮಗಾರಿ ಶೇ.95 ರಷ್ಟು ಪೂರ್ಣ

Mar 25 2025, 12:45 AM IST
ಸನ್ 2025-26ನೇ ಸಾಲಿನ ಪುರಸಭೆಯ ₹3,20,000/-ಗಳ ಉಳಿತಾಯ ಆಯವ್ಯಯವನ್ನು ಪುರಸಭೆ ಅಧ್ಯಕ್ಷ ವಿಜಯ ಶ್ರೀಶೈಲ ಬೋಳನ್ನವರ ಮಂಡಿಸಿದರು.

ಅರ್ಧಕ್ಕೆ ನಿಂತ ಹೈಟೆಕ್‌ ಶೌಚಾಲಯ ಕಾಮಗಾರಿ

Mar 23 2025, 01:35 AM IST
ಕೆಆರ್‌ಐಡಿಎಲ್‌ ಈಗಾಗಲೆ ಬೇಸ್‌ಮೆಂಟ್ ಕಾಮಗಾರಿ ಮುಗಿಸಿಕೊಟ್ಟಿದ್ದು ಇನ್ನುಳಿದ ಕ್ಯಾಬೀನ್ ಹಾಕುವುದು, ಪ್ಲಂಬಿಂಗ್, ಟೈಲ್ಸ್, ಟ್ಯಾಂಕ್‌, ವಿದ್ಯುತ್ ಮೋಟರ್ ಸೇರಿದಂತೆ ವಿವಿಧ ಕೆಲಸ ಬಾಕಿಯಿದೆ. ಕೂಡಲೆ ಗುತ್ತೆದಾರರು ಶೌಚಾಲಯದ ಕಾಮಗಾರಿ ಪೂರ್ಣಗೊಳಿಸಬೇಕಿದೆ.

ಬೆಳ್ತಂಗಡಿ ತಾಲೂಕು ಅಂಟ್ರಿಂಜೆ-ಸುಲ್ಕೇರಿ ರಸ್ತೆ ಕಾಮಗಾರಿ ಬಿರುಸು

Mar 22 2025, 02:03 AM IST
ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷಿ ಹಾಗೂ ದೂರಗಾಮಿ ಯೋಜನೆಯಾದ ಜನ್ ಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ ( ಪಿ.ಎಂ.ಜನ್ ಮನ್) ವಿಶೇಷ ಯೋಜನೆಯ ಅನುದಾನದಡಿ ತಾಲೂಕಿನ ಸುಲ್ಕೇರಿ ಗ್ರಾಮದ ಅಟ್ರಿಂಜೆಯಿಂದ ಸುಲ್ಕೇರಿವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿ ವೇಗದಿಂದ ನಡೆಯುತ್ತಿದೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 80
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved