ಹೇಳದೇ ಬಂದು ಕಾಮಗಾರಿ ಪರಿಶೀಲಿಸುವೆ: ಡಿಕೆಶಿ
Jul 03 2025, 11:48 PM ISTಭದ್ರಾ ಡ್ಯಾಂ ಬಲದಂಡೆ ಬಳಿ ಕಾಮಗಾರಿಗೆ 2020ರಲ್ಲೇ ಭೂಮಿಪೂಜೆ ಮಾಡಿದ್ದು, ಈಗ ಬಲದಂಡೆ ನಾಲೆ ಸೀಳಿ ಕಾಮಗಾರಿ ಕೈಗೊಳ್ಳಲಾಗಿದೆ ಎಂಬ ವಿವಾದ ಎದ್ದಿದೆ. ಈ ಹಿನ್ನೆಲೆ ಶೀಘ್ರವೇ ನಾನೇ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸುತ್ತೇನೆ ಎಂದು ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಭರವಸೆ ನೀಡಿದ್ದಾರೆ.