• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಸ್ಪತ್ರೆ ಕಟ್ಟಡದ ಕಾಮಗಾರಿ ನಿಗದಿತ ಸಮಯದಲ್ಲಿ ಮುಗಿಸಿ

May 04 2025, 01:32 AM IST
ಪಟ್ಟಣದಲ್ಲಿ ನಡೆಯುತ್ತಿರುವ ೧೦೦ ಹಾಸಿಗೆಗಳ ಕಟ್ಟಡ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಮುಗಿಸಬೇಕು ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಸೂಚನೆ ನೀಡಿದರು.

ಕೋಲಾರಮ್ಮ ದೇಗುಲ ರಸ್ತೆ ಕಾಮಗಾರಿ ವೀಕ್ಷಣೆ

Apr 30 2025, 12:38 AM IST
ನಗರದ ಕೋಲಾರಮ್ಮ ದೇವಾಲಯದ ರಸ್ತೆಯ ಸಂಪೂರ್ಣ ಅಭಿವೃದ್ಧಿ ಮಾಡಲು ೭೫ ಲಕ್ಷ ರು. ಬಿಡುಗಡೆ ಮಾಡಲಾಗಿದ್ದು, ಕಾಮಗಾರಿ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ದೇವಳಮಕ್ಕಿ ಅರಣ್ಯ ಕಾಮಗಾರಿ ಸ್ಥಳಗಳಲ್ಲಿ ಸ್ತ್ರೀ ಚೇತನ ಅಭಿಯಾನ

Apr 28 2025, 12:53 AM IST
ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರಿಗೆ ಹೆಚ್ಚು ಉದ್ಯೋಗ ಅವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಸಾಕಷ್ಟು ಉಪಕ್ರಮಗಳನ್ನು ಕೈಗೊಂಡಿದೆ.

ಹಾಸನ - ಬೇಲೂರು - ಚಿಕ್ಕಮಗಳೂರು ರೈಲ್ವೆ ಕಾಮಗಾರಿ ಶೀಘ್ರ ಪೂರ್ಣ: ಕೇಂದ್ರ ಸಚಿವ ವಿ ಸೋಮಣ್ಣ

Apr 27 2025, 01:30 AM IST
ಹಾಸನ, ಬೇಲೂರು, ಚಿಕ್ಕಮಗಳೂರು ರೈಲ್ವೆ ಕಾಮಗಾರಿ ಶೀಘ್ರದಲ್ಲಿ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ಸಚಿವ ವಿ ಸೋಮಣ್ಣ ತಿಳಿಸಿದರು.ಹಳೇಬೀಡಿನ ಖಾಸಗಿ ಸಮಾರಂಭಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಸರ್ಕಾರದೊಂದಿಗೆ ಸಹಭಾಗಿಯಾಗಿ ಕಾಮಗಾರಿ ಮಾಡಿಕೊಳ್ಳಿ

Apr 25 2025, 11:51 PM IST
ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸುಮಾರು 15 ಕೋಟಿ ರು. ವೆಚ್ಚದ ಕಾಮಗಾರಿಗಳಿಗೆ ಶಾಸಕ ಶರಣು ಸಲಗರ ಶುಕ್ರವಾರ ಚಾಲನೆ ನೀಡಿದರು.

ಕಳಪೆ ಕಾಮಗಾರಿ: ರಸ್ತೆ ದುರಸ್ತಿಗೆ ಆಗ್ರಹ

Apr 24 2025, 11:50 PM IST
ಗುತ್ತಿಗೆದಾರನ ಕಳಪೆ ಕಾಮಗಾರಿಯಿಂದ ರಸ್ತೆ ಕಿತ್ತು ಹೋಗಿದೆ. ಇದರಿಂದ ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ. ವಾಹನಗಳು ರಸ್ತೆಯಲ್ಲಿನ ಗುಂಡಿಗೆ ಇಳಿಸಿದರೆ ಪಂಕ್ಚರ್‌ ಆಗಿ ನಿಲ್ಲುತ್ತಿವೆ. ದೊಡ್ಡ ಗಾತ್ರದಲ್ಲಿ ಗುಂಡಿಬಿದ್ದಿದ್ದರು ಸಹ ಸಂಬಂಧಪಟ್ಟ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ.

ಕೀರನಕಲ್ಲುಗುಡ್ಡೆ ಸಿಸಿ ರಸ್ತೆ ಕಾಮಗಾರಿ ಕಳಪೆ

Apr 24 2025, 11:48 PM IST
ರಾಮನಗರ: ತಾಲೂಕಿನ ಕೈಲಾಂಚ ಹೋಬಳಿ ವಿಭೂತಿಕೆರೆ ಗ್ರಾಮದ ಕೀರನಕಲ್ಲುಗುಡ್ಡೆ ಗ್ರಾಮದಲ್ಲಿ ಕಾವೇರಿ ನೀರಾವರಿ ನಿಗಮದಿಂದ ನಿರ್ಮಿಸುತ್ತಿರುವ ಸಿಸಿ ರಸ್ತೆ ಕಾಮಗಾರಿ ಕಳಪೆಯಾಗಿದೆ

ವಿವಿಧ ಕಾರಣಗಳಿಂದಾಗಿ ಡೆಡ್‌ಲೈನ್‌ ಮೀರಿದ ನಮ್ಮ ಮೆಟ್ರೋ - 2 ಕಾಮಗಾರಿ : ಸೇವೆ ಇನ್ನಷ್ಟು ತಡ

Apr 24 2025, 02:03 AM IST
ಭೂಸ್ವಾಧೀನ ಸಮಸ್ಯೆ, ಮರಗಳ ತೆರವು, ರೈಲುಗಳ ಕೊರತೆ, ತಾಂತ್ರಿಕ ಸಮಸ್ಯೆ ಸೇರಿದಂತೆ ವಿವಿಧ ಕಾರಣಗಳಿಂದಾಗಿ ಮೆಟ್ರೋ ಎರಡನೇ ಹಂತದ ಮೂರು ಯೋಜನೆಗಳು ನಿಧಾನಗತಿಯಲ್ಲಿ ಸಾಗುತ್ತಿದ್ದು, ಸಾರ್ವಜನಿಕರ ಸೇವೆ ಇನ್ನಷ್ಟು ತಡವಾಗುತ್ತಿದೆ.

ಲಿಂಕ್‌ ಕಾಮಗಾರಿ ವಿರುದ್ಧ ರೈತರ ಪ್ರತಿಭಟನೆ

Apr 23 2025, 12:36 AM IST
ತಾಲೂಕು ಕಂದಸಂದ್ರವ ವ್ಯಾಪ್ತಿಯಲ್ಲಿ ಬರುವ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿಗೆ ರೈತರು ಹಾಗೂ ಗ್ರಾಮಸ್ಥರು ತಡೆಯೊಡ್ಡಿದ ಘಟನೆ ನಡೆದಿದೆ.

ನರೇಗಾ ಯೋಜನೆ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ

Apr 23 2025, 12:33 AM IST
ತಾಲೂಕಿನ ಕೊಂಚಿಗೇರಿ, ದಾಸಾಪುರ, ಮುದ್ದಟ್ಟನೂರು, ಶಿರಿಗೇರಿ ಗ್ರಾಪಂ ವ್ಯಾಪ್ತಿಯಲ್ಲಿ ನರೇಗಾದಡಿ ಕೈಗೆತ್ತಿಕೊಂಡಿರುವ ನಾಲಾಗಳಲ್ಲಿ ಹೂಳೆತ್ತುವ ಮತ್ತು ಕೆರೆಗಳ ಪುನಶ್ಚೇತನ ಕಾಮಗಾರಿಗಳ ಪ್ರಗತಿಯನ್ನು ಜಿಪಂ ಸಿಇಒ ಮಹ್ಮದ್ ಹ್ಯಾರೀಸ್ ಸುಮೈರ್ ಅವರು ಸೋಮವಾರ ಪರಿಶೀಲಿಸಿದರು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 91
  • next >

More Trending News

Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved