• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಡಗಿಗೆ ಇಂದು ಸಿಎಂ, ಡಿಸಿಎಂ: ಭಾಗಮಂಡಲ ಮೇಲ್ಸೇತುವೆ ಕಾಮಗಾರಿ ಉದ್ಘಾಟನೆ

Jan 31 2025, 12:46 AM IST
ಭಾಗಮಂಡಲದ ಹತ್ತಿರ ಮಡಿಕೇರಿ-ತಲಕಾವೇರಿ ಮತ್ತು ನಾಪೋಕ್ಲು-ತಲಕಾವೇರಿ ರಸ್ತೆಗಳ ಛೇದಕದಲ್ಲಿ ಕಾವೇರಿ ನದಿಗೆ ಅಡ್ಡವಾಗಿ ನಿರ್ಮಿಸಿದ ಮೇಲು ಸೇತುವೆ ಕಾಮಗಾರಿ ಉದ್ಘಾಟನಾ ಸಮಾರಂಭ ಶುಕ್ರವಾರ ಅಪರಾಹ್ನ 3ಕ್ಕೆ ಭಾಗಮಂಡಲದಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುವರು.

ಅವ್ಯವಸ್ಥೆಯ ಆಗರವಾದ ನಗರೋತ್ಥಾನ ಕಾಮಗಾರಿ

Jan 31 2025, 12:45 AM IST
ರೈತಾಪಿ ವರ್ಗದ ಜನರು ಹೆಚ್ಚಾಗಿರುವ ಈ ಓಣಿಯಲ್ಲಿ ಎತ್ತು ಚಕ್ಕಡಿಗಳು ಸಂಚಾರ ಮಾಡಲಾಗದ ಸ್ಥಿತಿ

ಶಿರಸಿ- ಕುಮಟಾ ಹೆದ್ದಾರಿ ಕಾಮಗಾರಿ ವಿಳಂಬ, ಬೇಸತ್ತ ಜನ

Jan 31 2025, 12:45 AM IST
ಭಾರಿ ವಾಹನಗಳ ಓಡಾಟಕ್ಕೆ ಯಾವಾಗ ಹೆದ್ದಾರಿ ಮುಕ್ತವಾಗಲಿದೆ ಎಂದು ಪ್ರಯಾಣಿಕರು ಕಾಯುತ್ತಿದ್ದಾರೆ. ಆರಂಭದಿಂದಲೆ ಕುಂಟುತ್ತ ಸಾಗಿದ ಕಾಮಗಾರಿಯಿಂದಾಗಿ ಹೆದ್ದಾರಿ ನಿರ್ಮಾಣ ಎಲ್ಲಿಲ್ಲದ ವಿಳಂಬಕ್ಕೆ ಕಾರಣವಾಗಿದೆ.

ಯಾತ್ರಿ ನಿವಾಸಗಳ ಕಾಮಗಾರಿ ಪೂರ್ಣಗೊಳ್ಳುವುದು ಯಾವಾಗ ?

Jan 29 2025, 01:31 AM IST
ಪ್ರವಾಸೋದ್ಯಮ ಇಲಾಖೆಯಿಂದ ಮಂಜೂರಾದ ತಲಾ ₹50 ಲಕ್ಷಗಳ ಎರಡು ಯಾತ್ರಿ ನಿವಾಸದ ಕಟ್ಟಡಗಳಲ್ಲಿ ಒಂದು ಕಟ್ಟಡದ ಕಾಮಗಾರಿ ಪೇಂಟಿಂಗ್ ವರೆಗೆ ಬಂದು ನಿಂತಿದ್ದು

2029ಕ್ಕೆ ಬೆಂಗಳೂರು ಮೆಟ್ರೋ ಕಾಮಗಾರಿ ಪೂರ್ಣ : ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌

Jan 27 2025, 07:48 AM IST

ಬೆಂಗಳೂರು ಮೆಟ್ರೋ ಯೋಜಿತ ಕಾಮಗಾರಿಗಳನ್ನು 2029ರ ಅಂತ್ಯಕ್ಕೆ ಪೂರ್ಣಗೊಳಿಸುವುದಾಗಿ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಹೇಳಿದರು.

ತಿಂಗಳೊಳಗೆ ಹೊಸ ಡಿಸಿ ಕಚೇರಿ ಕಾಮಗಾರಿ ಪೂರ್ಣ: ಕೃಷ್ಣ ಭೈರೇಗೌಡ ಸೂಚನೆ

Jan 27 2025, 12:48 AM IST
ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌, ಕಟ್ಟಡ ಕಾಮಗಾರಿ ಇನ್ನೊಂದು ತಿಂಗಳೊಳಗೆ ಸಂಪೂರ್ಣವಾಗಲಿದೆ. ರಾಜ್ಯ ಬಜೆಟ್ ಅಧಿವೇಶನದ ಬಳಿಕ ನೂತನ ಜಿಲ್ಲಾಧಿಕಾರಿ ಕಚೇರಿಯನ್ನು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.

ಮಸೀದಿ ಕಟ್ಟಡ ಕಾಮಗಾರಿ ನಿಲ್ಲಿಸದಿದ್ದರೆ ರಾಜ್ಯಾದ್ಯಂತ ಹೋರಾಟ

Jan 26 2025, 01:35 AM IST
ಗುಬ್ಬಿ ಪಟ್ಟಣದ ಆದಿ ದ್ರಾವಿಡ ಕಾಲೋನಿಯಲ್ಲಿ ಮುಸ್ಲಿಂ ಸಮುದಾಯದವರು ಮಸೀದಿ ಕಟ್ಟಿದ್ದನ್ನು ವಿರೋಧಿಸಿ ಇಲ್ಲಿನ ನಿವಾಸಿಗಳು ಹಾಗೂ ಛಲವಾದಿ ಮಹಾಸಭಾ ತಾಲೂಕಿನ ಅಧ್ಯಕ್ಷ ಟಿ .ಈರಣ್ಣ ಪ್ರತಿಭಟನೆ ನಡೆಸಿದರು.

ಹಾರನಹಳ್ಳಿ ರಸ್ತೆ ದುರಸ್ತಿ ಕಾಮಗಾರಿ ಪುನಾರಂಭ

Jan 26 2025, 01:32 AM IST
ರಾಜ್ಯ ಹೆದ್ದಾರಿ 105 ಅರಸೀಕೆರೆ-ಹಾಸನ ಮುಖ್ಯರಸ್ತೆಯ ಹಾರನಹಳ್ಳಿ ಆಂಜನೇಯ ದೇವಾಲಯದಿಂದ ಜಾವಗಲ್ ರಸ್ತೆವರೆಗೆ ಚತಷ್ಪಥ ರಸ್ತೆ ಯೋಜನೆಗೆ ಲೋಕೋಪಯೋಗಿ ಇಲಾಖೆಯಿಂದ ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ಆರಂಭವಾದ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿತ್ತು. ಆರ್ಧಕ್ಕೆ ಕಾಮಗಾರಿ ನಿಂತಿತ್ತು. ಕೊನೆಗೂ ಕಳೆದ 3 ದಿನಗಳಿಂದ ರಸ್ತೆ ದುರಸ್ತಿ ಕಾರ್ಯ ಆರಂಭಿಸಲಾಗಿದೆ. ಗುತ್ತಿನಕೆರೆ ಹೋಗುವ ಸರ್ಕಲ್ ಜಾವಗಲ್ ತಿರುವು ಸರ್ಕಲ್‌ಗಳನ್ನು ಅಗಲ ಮಾಡಲಿ ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳನ್ನು ಹಾರನಹಳ್ಳಿ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ತೇರು ಬೀದಿ ಕಾಮಗಾರಿ ಸದ್ಯಕ್ಕೆ ಇಲ್ಲ: ಶಾಸಕ

Jan 26 2025, 01:31 AM IST
ಫೆ.22ರಂದು ಕೊಟ್ಟೂರೇಶ್ವರ ಮಹಾರಥೋತ್ಸವ ನಡೆಯಲಿದೆ.

ಹುಬ್ಬಳ್ಳಿಯಲ್ಲಿ ಸ್ಥಗಿತಗೊಂಡಿದ್ದ ಫ್ಲೈಓವರ್‌ ಕಾಮಗಾರಿ ಪುನರಾರಂಭ

Jan 24 2025, 12:47 AM IST
ಎರಡು ವರ್ಷದಿಂದ ಫ್ಲೈಓವರ್‌ ಕಾಮಗಾರಿ ನಡೆಯುತ್ತಿದೆ. ಸೆ.10ರಂದು ಇಲ್ಲಿನ ಹಳೇ ಕೋರ್ಟ್‌ ಸರ್ಕಲ್‌ ಬಳಿ ಕಾಮಗಾರಿ ನಡೆಯುತ್ತಿದ್ದ ವೇಳೆ ಸೇತುವೆ ಕೆಳಗೆ ಬೈಕ್‌ ಮೇಲೆ ತೆರಳುತ್ತಿದ್ದ ಪಿಎಸ್‌ಐ ನಾಭಿರಾಜ ದಯಣ್ಣವರ ತಲೆ ಮೇಲೆ ಕಬ್ಬಿಣದ ರಾಡ್‌ ಬಿದ್ದು ತೀವ್ರವಾಗಿ ಗಾಯಗೊಂಡಿದ್ದರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 80
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved