• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುಐಡಿಎಫ್ ಕಾಮಗಾರಿ ಕುಂಠಿತ: ಶಾಸಕರ ಅಸಮಾಧಾನ

Aug 02 2025, 12:00 AM IST
ರಾಮನಗರ: ನಗರದ ವಾರ್ಡುಗಳಲ್ಲಿ ಯುಐಡಿಎಫ್ (Urban Infrastructure Development Fund) ಅನುದಾನದ ಅಡಿಯಲ್ಲಿ ಕೈಗೆತ್ತಿಗೊಂಡಿರುವ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿ ಶೇಕಡ 15ರಷ್ಟು ಮಾತ್ರ ಪ್ರಗತಿ ಸಾಧಿಸದಿರುವುದಕ್ಕೆ ಶಾಸಕ ಇಕ್ಬಾಲ್ ಹುಸೇನ್ ಅಸಮಾಧಾನ ವ್ಯಕ್ತಪಡಿಸಿದರು.

ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ ಕುರೇರ್

Aug 01 2025, 02:15 AM IST
ಬಾಗಲಕೋಟೆ ಜಿಲ್ಲೆಯ ಬೀಳಗಿ ಹಾಗೂ ಮುಧೋಳ ತಾಲೂಕಿನ ವಿವಿಧ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಜಲಜೀವನ್‌ ಮಿಷನ್ ಯೋಜನೆಯಡಿ ನಡೆದ ಕುಡಿಯುವ ನೀರಿನ ಕಾಮಗಾರಿಗಳನ್ನು ಜಿಪಂ ಸಿಇಒ ಶಶಿಧರ ಕುರೇರ ಪರಿಶೀಲನೆ ನಡೆಸಿದರು.

ಜಲ ಜೀವನ್‌ ಮಿಷನ್‌ ಯೋಜನೆ ಕಾಮಗಾರಿ ಪರಿಶೀಲನೆ

Jul 30 2025, 01:03 AM IST
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ತಾಲೂಕಿನ ಮಣ್ಣೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗೂರ, ಮಣ್ಣೂರ ಹಾಗೂ ಹಂಗರಗಿ ಗ್ರಾಮಗಳಿಗೆ ಜಿಪಂ ಸಿಇಒ ರಿಷಿ ಆನಂದ ಸೋಮವಾರ ಭೇಟಿ ನೀಡಿ ಜಲ ಜೀವನ ಮಿಷನ್ ಯೋಜನೆಯ ಕಾಮಗಾರಿಗಳನ್ನು ಪರಿಶೀಲಿಸಿದರು. ಮಣ್ಣೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ನಾಗೂರ ಗ್ರಾಮದ 422 ಎಫ್‌ಎಚ್‌ಟಿಸಿಗಳನ್ನು ಒದಗಿಸುವ ಕಾಮಗಾರಿ ವೀಕ್ಷಿಸಿ, ನೀರಿನ ಗುಣಮಟ್ಟ ಪರಿಶೀಲಿಸಿದರು.

ಮತಕ್ಷೇತ್ರಕ್ಕೆ ₹500 ಕೋಟಿ ಅಭಿವೃದ್ಧಿ ಕಾಮಗಾರಿ

Jul 30 2025, 01:03 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಸುಮಾರು ₹500 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿದ್ದು, ಪ್ರಗತಿ ಹಂತದಲ್ಲಿವೆ ಎಂದು ಶಾಸಕ ಹಾಗೂ ಕೆಎಸ್‌ಡಿಎಲ್‌ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.

ಕೋಲಾರ ಕ್ಷೇತ್ರದ ಎಲ್ಲ ಕಾಮಗಾರಿ ವರ್ಷದೊಳಗೆ ಪೂರ್ಣ

Jul 29 2025, 01:00 AM IST
ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಬಾಕಿ ಇರುವ ರಸ್ತೆಗಳ ಅಭಿವೃದ್ಧಿ ಒಂದು ವರ್ಷದೊಳಗೆ ಪೂರ್ಣಗೊಳಿಸಲಾಗುವುದು. ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳೊಂದಿಗೆ ರಾಜ್ಯದ ಅಭಿವೃದ್ಧಿಗೂ ಮನ್ನಣೆ ನೀಡಿದ್ದು, ಕ್ಷೇತ್ರದ ೩೨ ಹಳ್ಳಿಗಳಿಗೆ ಶುದ್ದ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ ಹಾಗೂ ಹೈಮಾಸ್ಟ್‌ ಲೈಟ್‌ಗಳನ್ನು ಅಳವಡಿಸಲಾಗಿದೆ

ಜಲಜೀವನ್‌ ಮಿಷನ್‌ ಯೋಜನೆ ಕಾಮಗಾರಿ ಪರಿಶೀಲನೆ

Jul 28 2025, 01:28 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಸಿಂದಗಿ, ಆಲಮೇಲ ಮತ್ತು ಇಂಡಿ ತಾಲೂಕುಗಳಿಗೆ ಭೇಟಿ ನೀಡಿದ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಜಲ ಜೀವನ ಮಿಷನ್ ಯೋಜನೆಯಡಿ ಅನುಷ್ಠಾನಗೊಂಡ ಪ್ರತಿ ಮನೆಮನೆಗೆ ಕಾರ್ಯಾತ್ಮಕ ನಲ್ಲಿ ಸಂಪರ್ಕದ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಕಾಂಕ್ರೀಟ್‌ ರಸ್ತೆ ಕಾಮಗಾರಿ ಸ್ಥಗಿತಗೊಳಿಸಿ ಹಲವು ಸಂಘಟನೆಗಳ ಪ್ರತಿಭಟನೆ

Jul 28 2025, 12:30 AM IST
ರಸ್ತೆ ಕಾಮಗಾರಿಯು ಒಂದು ತಿಂಗಳ ಹಿಂದೆ ಪ್ರಾರಂಭವಾಗಿದ್ದು, ಸೀಮೆ ಎಣ್ಣೆ ಬಂಕ್ ಮುಂಭಾಗದಿಂದ ಚನ್ನಬಸಪ್ಪ ವೃತ್ತದವರೆಗೆ ಒಂದು ಭಾಗದಲ್ಲಿ ಕಾಂಕ್ರೀಟ್ ಕಾಮಗಾರಿಯನ್ನು ನಡೆಸಲಾಗಿದೆ. ಎಷ್ಟು ವೆಚ್ಚದಲ್ಲಿ ಯಾವ ಗುತ್ತಿಗೆದಾರ ಕೆಲಸ ಮಾಡಿಸುತ್ತಿದ್ದಾರೆ, ಯಾವಾಗ ಕೆಲಸ ಮುಕ್ತಾಯ ಮಾಡುತ್ತಾರೆ ಎಂಬುದರ ಬಗ್ಗೆ ಎಲ್ಲಿಯೂ ಮಾಹಿತಿ ಫಲಕ ಹಾಕಿಲ್ಲ.

ವಾರ್ಡ್‌ ಜನಪ್ರತಿನಿಧಿಗಳ ಗಮನಕ್ಕೆ ಬಾರದೆ ಕಾಮಗಾರಿ: ಅಸಮಾಧಾನ

Jul 26 2025, 01:30 AM IST
ಪುರಸಭೆಯ ನೂತನ ಕಟ್ಟಡ ನಿರ್ಮಾಣ ಸಂದರ್ಭ 1.25 ಕೋಟಿ ರು. ವೆಚ್ಚದ ಬೃಹತ್ ಮೊತ್ತದ ಕಾಮಗಾರಿಗೆ ಅಧ್ಯಕ್ಷರು ಘಟನೋತ್ತರ ಅನುಮತಿ ನೀಡಿದ್ದು, ಈ ಬಗ್ಗೆ ಮತ್ತು ಕುಶಾಲನಗರ ಪಟ್ಟಣ ವ್ಯಾಪ್ತಿಯ ರಸ್ತೆಗಳ ಗುಂಡಿ ಮುಚ್ಚುವ 16.5 ಲಕ್ಷ ರು. ಗಳ ಕಾಮಗಾರಿಗೆ ಸಭೆ ಅನುಮೋದನೆ ಪಡೆದಿಲ್ಲ ಎನ್ನುವ ವಿಷಯ ಚರ್ಚೆಗೆ ಗ್ರಾಸವಾಯಿತು.

ಅರ್ಧಕ್ಕೆ ನಿಂತಿರುವ ನೆರಳು ಕಲ್ಪಿಸುವ ಕಾಮಗಾರಿ

Jul 26 2025, 01:30 AM IST
ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿಯ ಕ್ಷೇತ್ರ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಶಾಸಕರು ಹಮ್ಮಿಕೊಂಡಿರುವ ಯೋಜನೆಯಂತೆ ದೇವಸ್ಥಾನದ ಬಲ ಬದಿ ರಸ್ತೆಯಲ್ಲಿ ಭಕ್ತರಿಗೆ ನೆರಳು ಕಲ್ಪಿಸುವ (ಶೆಲ್ಟರ್‌) ಕಾಮಗಾರಿ ನಿಧಾನವಾಗಿ ನಡೆಯುತ್ತಿದೆ.

ಉಣ್ಣೆ ನಿಗಮದ ಕಟ್ಟಡ, ವಸತಿ ಶಾಲೆ ಕಾಮಗಾರಿ ಸ್ಥಗಿತಗೊಳಿಸಿ

Jul 26 2025, 01:30 AM IST
ಕುಷ್ಟಗಿ ತಾಲೂಕಿನ ನಿಲೋಗಲ್ ಸೀಮಾದ ಸರ್ವೇ ನಂಬರ 57 ಮತ್ತು 25ರ ಗೈರಾಣು ಜಮೀನಿನಲ್ಲಿ ಮಾದಿಗ ಸಮಾಜದ 30 ಕುಟುಂಬ ಮತ್ತು ಉಪ್ಪಾರ ಸಮಾಜದ 6 ಕುಟುಂಬಗಳು 40 ವರ್ಷಗಳಿಂದ ಉಳುಮೆ ಮಾಡಿಕೊಂಡು ಉಪಜೀವನ ನಡೆಸುತ್ತಿದ್ದು ಇವರನ್ನು ಒಕ್ಕಲೆಬ್ಬಿಸಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 91
  • next >

More Trending News

Top Stories
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
2028ಕ್ಕೂ ಗೆಲ್ತೀವಿ, ನಾನು ಸಿಎಂ ಆಗಲ್ಲ: ಸಿದ್ದರಾಮಯ್ಯ!
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
ಹಂದಿ ಮಾಂಸ ಸೇವನೆ ಭಾರಿ ಹೆಚ್ಚಳ : ಜಗತ್ತಿನಾದ್ಯಂತ ಶುರುವಾಗಿದೆ ಶಟಲ್‌ಕಾಕ್‌ ಬರ!
ಚಿತ್ರದುರ್ಗದ ಕೈ ಶಾಸಕ ವೀರೇಂದ್ರಗೆ ಇ.ಡಿ. ಶಾಕ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved