• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆನಾಲ್‌ ಕಾಮಗಾರಿ ನಿಲ್ಲಿಸಿ: ಸಿದ್ದುಗೆ ಸೋಮಣ್ಣ ಪತ್ರ

May 31 2025, 12:00 AM IST
ಜಿಲ್ಲೆಯಲ್ಲಿ ಪ್ರಕ್ಷುಬ್ದ ಸ್ಥಿತಿ ನಿರ್ಮಾಣಕ್ಕೆ ಕಾರಣವಾಗಿರುವ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಯೋಜನೆಯನ್ನು ಕೂಡಲೇ ಕೈಬಿಡಬೇಕೆಂದು ಕೇಂದ್ರದ ರೈಲ್ವೆ ಮತ್ತು ಜಲ ಶಕ್ತಿ ರಾಜ್ಯ ಸಚಿವರಾದ ವಿ.ಸೋಮಣ್ಣ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ್ದಾರೆ.

ಜುಲೈ ಅಂತ್ಯಕ್ಕೆ ಕ್ರಸ್ಟ್‌ಗೇಟ್‌ ಕಾಮಗಾರಿ ಪೂರ್ಣ: ಸಂಸದ ಹಿಟ್ನಾಳ

May 30 2025, 12:37 AM IST
ಕಳೆದ ವರ್ಷ ತುಂಡರಿಸಿದ್ದ ಕ್ರಸ್ಟ್‌ಗೇಟ್‌ 19ಕ್ಕೆ ಸ್ಟಾಪ್‌ಲಾಗ್‌ ಎಲಿಮೆಂಟ್‌ ಅಳವಡಿಸಿದ್ದರಿಂದ ರೈತರ ಎರಡು ಬೆಳೆಗೆ ನೀರು ಕೊಡಲು ಅನುಕೂಲವಾಯಿತು. ಆದರೆ, ತಜ್ಞರು ಆಗಮಿಸಿ ಪರಿಶೀಲಿಸಿದ ಬಳಿಕ ಗೇಟ್‌ನ್ನು ಸಂಪೂರ್ಣವಾಗಿ ದುರಸ್ತಿ ಮಾಡಿಸಬೇಕೆಂದು ಹೇಳಿದರು. ಇದೀಗ ಟೆಂಡರ್‌ ಪ್ರಕಿಯೆ ಮುಗಿದಿದ್ದು ಶೀಘ್ರ ಕಾಮಗಾರಿ ಪ್ರಾರಂಭವಾಗಲಿದೆ.

ಜಿಲ್ಲೆ ವಿವಿಧ ಗ್ರಾಮಗಳಲ್ಲಿ ಜೆಜೆಎಂ ಕಾಮಗಾರಿ ಪರಿಶೀಲನೆ

May 30 2025, 12:32 AM IST
ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನಿಯೋಜಿಸಿರುವ ಕೇಂದ್ರ ನೋಡಲ್ ಅಧಿಕಾರಿಗಳು ಜಲ ಜೀವನ್‌ ಮಿಷನ್ ಯೋಜನೆ ವಿವಿಧ ಕಾಮಗಾರಿ ಪರಿಶೀಲಿಸಿದರು.

ಅನುಮೋದನೆಗೊಂಡ ಕಾಮಗಾರಿ ಅನುಷ್ಠಾನಕ್ಕೆ ಸೂಚನೆ

May 30 2025, 12:06 AM IST
ಸಂತೇಮರಹಳ್ಳಿಯಲ್ಲಿರುವ ಆರ್ಚರಿ ಮತ್ತು ಫೆನ್ಸಿಂಗ್ ಕ್ರೀಡಾ ವಸತಿ ನಿಲಯದಲ್ಲಿ ಜಿಲ್ಲಾ ಕ್ರೀಡಾಂಗಣ ಸಮಿತಿ ಸಭೆಯನ್ನು ಜಿಲ್ಲಾಧಿಕಾರಿ ಶಿಲ್ಪಾನಾಗ್ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಮೋನಾ ರೋತ್ ನಡೆಸಿದರು.

ಶಿರಾಡಿ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿ ಹೊಣೆ ಕೇಂದ್ರದ್ದು

May 30 2025, 12:03 AM IST
ರಾಷ್ಟ್ರೀಯ ಹೆದ್ದಾರಿ 75ರ ಭೂಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇರವಾಗಿ ಕೇಂದ್ರಸರ್ಕಾರ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕಾಮಗಾರಿ ಗುತ್ತಿಗೆ ನೀಡುವುದರಿಂದ ಹಿಡಿದು ಮೇಲ್ವಿಚಾರಣೆಯನ್ನು ಕೇಂದ್ರ ಸರ್ಕಾರವೇ ನಡೆಸುತ್ತಿದೆ. ಆದ್ದರಿಂದ, ಇಲ್ಲಿನ ಎಲ್ಲ ಅವಘಡಗಳಿಗೂ ಕೇಂದ್ರವೇ ಹೊಣೆ. ಕಾಮಗಾರಿಯನ್ನು ಗುಣಮಟ್ಟದಿಂದ ನಿರ್ವಹಿಸುವಂತೆ ಹಾಗೂ ವೇಗವಾಗಿ ಮುಗಿಸುವಂತೆ ಕೇಂದ್ರದ ಮೇಲೆ ರಾಜ್ಯ ಸರ್ಕಾರ ಒತ್ತಡ ಹೇರಬಹುದೇ ಹೊರತು ಮತ್ಯಾವ ಕ್ರಮವನ್ನು ರಾಜ್ಯ ಸರ್ಕಾರ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದರು.

ಕೆನಾಲ್ ಕಾಮಗಾರಿ ವಿರೋಧಿಸಿ ಪ್ರತಿಭಟನೆ

May 29 2025, 12:45 AM IST
ಅವೈಜ್ಞಾನಿಕವಾಗಿ ಎಕ್ಸ್‌ಪ್ರೆಸ್‌ ಲಿಂಕ್ ಕೆನಾಲ್ ಕಾಮಗಾರಿಯಿಂದ ತುಮಕೂರು ಜಿಲ್ಲೆಯ ೭ ತಾಲೂಕಿನ ರೈತರುಗಳಿಗೆ ಮತ್ತು ೨೩ ಕುಡಿಯುವ ನೀರಿನ ಯೋಜನೆಗಳಿಗೆ ತೊಂದರೆಯಾಗುತ್ತದೆ. ಆದ್ದರಿಂದ ಈ ಕಾಮಗಾರಿಯನ್ನು ಕೂಡಲೇ ನಿಲ್ಲಿಸಬೇಕು ಎಂದು ಶಿರಾ ತಾಲೂಕು ರೈತ ಸಂಘದ ಪ್ರಧಾನ ಕಾರ್ಯದರ್ಶಿ ನಾದೂರು ಕೆಂಚಪ್ಪ ಒತ್ತಾಯಿಸಿದರು.

ಎಕ್ಸ್ ಪ್ರೆಸ್ ಕೆನಾಲ್ ಕಾಮಗಾರಿ ಕೂಡಲೇ ನಿಲ್ಲಿಸಿ

May 28 2025, 11:46 PM IST
ಮೇ 31ರ ಪ್ರತಿಭಟನೆಯಲ್ಲಿ ತುಮಕೂರು ತಾಲೂಕು ರೈತ ಸಂಘ ಮತ್ತು ಹಸಿರು ಸೇನೆ ಸಕ್ರಿಯವಾಗಿ ಪಾಲ್ಗೊಳ್ಳಲಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತುಮಕೂರು ತಾಲೂಕು ಅಧ್ಯಕ್ಷ ಚಿಕ್ಕಬೋರೇಗೌಡ ತಿಳಿಸಿದ್ದಾರೆ.

ಭದ್ರಾ ಜಲಾಶಯ ಕಾಮಗಾರಿ-ಭಾರೀ ಅವ್ಯವಹಾರದ ಶಂಕೆ

May 28 2025, 12:34 AM IST
ಭದ್ರಾ ಜಲಾಶಯದ ಎಡದಂಡೆ ನಾಲೆಯಲ್ಲಿನ ನೀರು ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಬಲ್ಕ್ ಹೆಡ್ ಗೇಟ್ ಅಳವಡಿಕೆ ಸೇರಿದಂತೆ ವಿವಿಧ ಕಾಮಗಾರಿಯ ಅನುಷ್ಠಾನದಲ್ಲಿ ಭಾರೀ ಗೋಲ್ಮಾಲ್ ನಡೆಯುತ್ತಿರುವ ಆರೋಪ ಕೇಳಿ ಬಂದಿದೆ.

ಎರಡು ವರ್ಷ ಕಳೆದರೂ ಮುಗಿಯದ ಪಶು ಚಿಕಿತ್ಸಾಲಯ ನಿರ್ಮಾಣ ಕಾಮಗಾರಿ

May 28 2025, 12:30 AM IST
ಸುಮಾರು 42 ಲಕ್ಷ ರು. ವೆಚ್ಚದಲ್ಲಿ ಪಶು ಇಲಾಖೆ ಕಟ್ಟಡ ಆರಂಭವಾಗಿ ಎರಡು ವರ್ಷವಾದರೂ ಹಣದ ಕೊರತೆಯಿಂದ ಕಾಮಗಾರಿ ಕುಂಟುತ್ತಾ ಸಾಗುತ್ತಿದೆ. ಹೊಸ ಕಟ್ಟಡದ ನೆಲಹಾಸು ಹಾಗೂ ಕಟ್ಟಡ ಮೇಲಿನ ಕೊಠಡಿ ಕಾಮಗಾರಿ ಕೆಲಸಗಳು ಬಾಕಿ ಇದೆ. ಹಾಲಿ ಕಟ್ಟಿದ ರೂಮ್‌ನಲ್ಲಿ ಬಾಗಿಲು ಇಲ್ಲದೆ ಇರುವುದರಿಂದ ಕೆಲವು ಖಾಸಗಿ ವ್ಯಕ್ತಿಗಳು ಹಳೇಯ ವಸ್ತುಗಳನ್ನು ಹಾಕಿದರೂ ಹೇಳುವವರು, ಕೇಳುವರು ಇಲ್ಲದ ಸ್ಥಿತಿಯಾಗಿದೆ. ಇಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿದೆ. ಧೂಮಪಾನ, ಮದ್ಯಪಾನ ಮಾಡುವ ಕೇಂದ್ರವಾಗಿದೆ. ಇದು ಸರ್ಕಾರದ ಆಡಳಿತ ವ್ಯವಸ್ಥೆ ಅಂತ ರೈತಾಪಿ ಜನರು ಪಶುಸಂಗೋಪನೆ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ದೀನದಯಾಳ ಉಪಾಧ್ಯಾಯ ಹಾಸ್ಟೇಲ್‌ ಕಾಮಗಾರಿ ವೀಕ್ಷಿಸಿದ ಬೆಲ್ಲದ

May 27 2025, 11:48 PM IST
ಲೋಕೋಪಯೋಗಿ ಇಲಾಖೆಯ ₹70 ಕೊಟಿ ಮತ್ತು ಕರ್ನಾಟಕ ಗೃಹ ನಿರ್ಮಾಣ ಮಂಡಳಿಯ ₹26 ಕೋಟಿ ಸೇರಿ ಒಟ್ಟು ₹96 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಸುಸಜ್ಜಿತ ವಿದ್ಯಾರ್ಥಿ- ವಿದ್ಯಾರ್ಥಿನಿಯರ ನಿಲಯ ಒಟ್ಟು 6 ಬ್ಲಾಕ್‌ಗಳನ್ನು ಹೊಂದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 80
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved