• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಮಿಷನ್‌ ರಹಿತ ಕಾಮಗಾರಿ ನಡೆಯಲಿ: ಶುಭದ ರಾವ್‌

Sep 19 2025, 01:02 AM IST
ಅನುದಾನ ಸರಿಯಾದ ರೀತಿಯಲ್ಲಿ ಉಪಯೋಗಿಸಿ ಉತ್ತಮ ಗುಣಮಟ್ಟದ ಜೊತೆಗೆ ಕಮಿಷನ್ ರಹಿತ ಕಾಮಗಾರಿಯಾಗಲಿ ಎಂಬುದು ಕಾಂಗ್ರೆಸ್ ಬಯಸಿದೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ತಿಳಿಸಿದ್ದಾರೆ.

ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಶೀಘ್ರ ಪ್ರಾರಂಭ: ಶಾಸಕ ಬಣಕಾರ

Sep 19 2025, 01:01 AM IST
96 ಕಿಮೀ ರಾಜ್ಯ ಹೆದ್ದಾರಿಯಲ್ಲಿ ಗುಂಡಿ ಮುಚ್ಚಲು ಪ್ರತಿ ಕಿಮೀಗೆ ₹1.30 ಲಕ್ಷದಂತೆ ₹124.8 ಲಕ್ಷ ಹಾಗೂ 242 ಕಿಮೀ ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಗುಂಡಿ ಮುಚ್ಚಲು ಪ್ರತಿ ಕಿಮೀಗೆ ₹81 ಸಾವಿರದಂತೆ ₹196.02 ಲಕ್ಷ ಅನುದಾನ ಬಿಡುಗಡೆಯಾಗಿದ್ದು, ಕೂಡಲೇ ಗುಂಡಿ ಮುಚ್ಚುವ ಕಾರ್ಯ ಮಾಡಿ ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು.

ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ

Sep 18 2025, 01:12 AM IST
ಸರ್ಕಾರದಿಂದ ವಿವಿಧ ಕಾಮಗಾರಿಗಳಿಗಾಗಿ ಸಾಕಷ್ಟು ಅನುದಾನ ನೀಡಲಾಗುತ್ತಿದೆ. ವಿನಾಕಾರಣ ಸಬೂಬು ನೀಡದೆ ಬಿಡುಗಡೆಗೊಂಡ ಅನುದಾನದಡಿ ಕಾಮಗಾರಿಗಳನ್ನು ಕಾಲಮಿತಿಯೊಳಗಾಗಿ ಪೂರ್ಣಗೊಳಿಸಿ ಪ್ರಗತಿ ಸಾಧಿಸಲು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಕಾಗವಾಡ ಶಾಸಕ ಭರಮಗೌಡ ಕಾಗೆ ಹೇಳಿದರು.

ಕೆರೆ ದಡ ಆಟದಂತಾದ ರಸ್ತೆ ಅಗಲೀಕರಣ ಕಾಮಗಾರಿ

Sep 17 2025, 01:05 AM IST
ಹಿರಿಯೂರು ನಗರದ ಟಿ.ಬಿ.ವೃತ್ತದಿಂದ ತಾಲೂಕು ಕಚೇರಿವರೆಗಿನ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿರುವುದು.

ಲಿಂಕ್‌ ಕೆನಾಲ್‌ ಕಾಮಗಾರಿ ಮತ್ತೆ ಆರಂಭ

Sep 17 2025, 01:05 AM IST
ಡಿಕೆ ಶಿವಕುಮಾರ್ ಲಿಂಕ್ ಕೆನಾಲ್ ಕಾಮಗಾರಿ ಪರಿಶೀಲನೆ ನಡೆಸಿದ್ದು ಕೆಲವೇ ದಿನಗಳಲ್ಲಿ ಕಾಮಗಾರಿಯನ್ನು ಪುನಃ ಪ್ರಾರಂಭ ಮಾಡುತ್ತೇವೆ ನಮ್ಮ ಕುಣಿಗಲ್ ತಾಲೂಕಿಗೆ ಬರುವ ನೀರನ್ನು ನಾವು ಪಡೆಯಲು ಸಿದ್ದ ಎಂದು ಕುಣಿಗಲ್ ಶಾಸಕ ಡಾ. ರಂಗನಾಥ ತಿಳಿಸಿದ್ದಾರೆ.

ಚನ್ನಗಿರಿ: ಆಮೆಗತಿಯಲ್ಲಿ ಸಾಗುತ್ತಿರುವ ಪಟ್ಟಣ ಒಳಚರಂಡಿ ಕಾಮಗಾರಿ

Sep 16 2025, 12:03 AM IST
ಚನ್ನಗಿರಿ ಪಟ್ಟಣದ ಜನರ ಬಹುವರ್ಷಗಳ ಬೇಡಿಕೆಯಾದ ಒಳಚರಂಡಿ ವ್ಯವಸ್ಥೆಯ ಕಾಮಗಾರಿ ಕಳೆದ 30 ತಿಂಗಳಿನಿಂದ ನಡೆಯುತ್ತಿದ್ದು, ಶೇ.70ರಷ್ಟು ಕೆಲಸ ಮುಗಿದಿದೆ. ಆದರೆ, ಬಾಕಿ ಇರುವ ಶೇ.30ರಷ್ಟು ಕಾಮಗಾರಿ ಮಾತ್ರ ಆಮೆಗತಿಯಲ್ಲಿ ಸಾಗುತ್ತಿದೆ.

ಅನಧಿಕೃತ ಕಟ್ಟಡ ಕಾಮಗಾರಿ ನಿಲ್ಲಿಸಿ

Sep 16 2025, 12:03 AM IST
ಹೋಗ್ರಿ, ಮೊದಲು ಅನಧಿಕೃತ ಕಟ್ಟಡ ಕಾಮಗಾರಿ ನಿಲ್ಲಿಸಿ ಎಂದು ನಗರಸಭೆ ಆಯುಕ್ತ ರಮೇಶ್‌ಗೆ ಶಾಸಕ ಎ. ಆರ್‌. ಕೃಷ್ಣಮೂರ್ತಿ ಸೂಚಿಸಿದರು.

ಕೇಂದ್ರ, ರಾಜ್ಯಗಳ ನಿರ್ಲಕ್ಷ್ಯದಿಂದ ಕಾಮಗಾರಿ ವಿಳಂಬ

Sep 14 2025, 01:04 AM IST
ಕೇಂದ್ರ ಮತ್ತು ರಾಜ್ಯ ಸರಕಾರಗಳ ವಿಳಂಬ ನೀತಿಯಿಂದ ಹಾಗೂ ಈ ಭಾಗದ ಜನಪ್ರತಿನಿಧಿಗಳ ಇಚ್ಛಾಶಕ್ತಿಯ ಕೊರತೆಯಿಂದ ತುಮಕೂರು, ದಾವಣಗೆರೆ ನೇರ ರೈಲುಮಾರ್ಗಗಳ ಮಂಜೂರಾಗಿ ೧೪ ವರ್ಷಗಳು ಕಳೆದಿದ್ದರೂ ೨೦೧೭ಕ್ಕೆ ಲೋಕಾರ್ಪಣೆಯಾಗಬೇಕಿದ್ದ ರೈಲುಮಾರ್ಗದ ಕಾಮಗಾರಿ ಕುಂಟಿತಗೊಂಡಿದೆ ಎಂದು ಶಿರಾ ತಾಲೂಕು ರೈಲ್ವೆ ಯೋಜನಾ ಪ್ರೋತ್ಸಾಹ ಸಮಿತಿಯ ಅಧ್ಯಕ್ಷ ನಿವೃತ್ತ ಪ್ರೊಫೆಸರ್ ಬುರ್ಹಾದನ್ವುದ್ದಿನ್ ಆರೋಪಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ: 500 ಮೀಟರ್‌ ಅಂತರದಲ್ಲಿ ಮೂರು ಅಪಾಯಕಾರಿ ತಿರುವು

Sep 12 2025, 12:07 AM IST
ರಾಷ್ಟ್ರೀಯ ಹೆದ್ದಾರಿಯಲ್ಲಿ ಮೂಲ್ಕಿ ಬಸ್‌ ನಿಲ್ದಾಣದ ಬಳಿ ಸುಮಾರು 500 ಮೀಟರ್‌ ಅಂತರದಲ್ಲಿ ಮೂಲ್ಕಿಯ ವಿಜಯ ಸನ್ನಿಧಿ ಬಳಿ, ಮೂಲ್ಕಿ ಬಸ್ಸು ನಿಲ್ದಾಣದ ಬಳಿ ಹಾಗೂ ಮೂಲ್ಕಿಯ ಬಪ್ಪನಾಡು ದೇವಳದ ಬಳಿ ಸೇರಿದಂತೆ ಒಟ್ಟು ಮೂರು ಕಡೆಗಳಲ್ಲಿ ಕ್ರಾಸಿಂಗ್‌ ನೀಡಿರುವುದು ಅಪಾಯಕ್ಕೆ ದಾರಿ ಮಾಡಿ ಕೊಟ್ಟಿದೆ.

ನೆಪ ಹೇಳದೇ ಕಾಮಗಾರಿ ಪೂರ್ಣಗೊಳಿಸಿ

Sep 10 2025, 01:04 AM IST
ಕುಮಟಾ-ಶಿರಸಿ ರಸ್ತೆ ಕಾಮಗಾರಿ ವಿಳಂಬಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಗುತ್ತಿಗೆ ಕಂಪನಿಯವರನ್ನು ಶಾಸಕರು ತರಾಟೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 97
  • next >

More Trending News

Top Stories
ಬಂದರೋ ಬಂದರೋ ಗಣತಿದಾರರು ಕಾರಲ್ಲಿ ಬಂದರು!
ನಾನು ಶಿವಣ್ಣ ಹತ್ರ ಏಟು ತಿನ್ಬೇಕು : ‘ರತ್ನನ್‌ ಪ್ರಪಂಚ’ ಖ್ಯಾತಿಯ ನಟ ಪ್ರಮೋದ್
ಮೋಂಥಾ ಚಂಡಮಾರುತ ಅಬ್ಬರ : ಹವಾಮಾನ ಇಲಾಖೆ ಕಟ್ಟೆಚ್ಚರ
''ಎಚ್.ಡಿ.ಕುಮಾರಸ್ವಾಮಿ ಮತ್ತೆ ಸಿಎಂ ಆಗುವ ದಿನ ದೂರವಿಲ್ಲ''
ಕಾಳ ಸಂತೆಗೆ ಅಕ್ಕಿ ತಡೆಗಾಗಿ ರಾಗಿ, ಎಣ್ಣೆ, ಬೇಳೆ: ಮುನಿಯಪ್ಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved