• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ - ಕಾಸರಗೋಡು 400 ಕೆವಿ. ವಿದ್ಯುತ್ ಲೈನ್ ಕಾಮಗಾರಿ ವಿರೋಧಿಸಿ ರೈತರಿಂದ ಧರಣಿ

Sep 20 2024, 01:51 AM IST
ನಾವು ಯೋಜನೆಗಳ ವಿರೋಧಿಗಳಲ್ಲ. ಯೋಜನೆಯಿಂದ ಕೃಷಿ ಭೂಮಿ, ಅರಣ್ಯ ನಾಶವಾಗಬಾರರು. ರೈತರಿಗೆ ತೊಂದರೆಯಾಗದ ಜಾಗದಲ್ಲಿ ವಿದ್ಯುತ್ ಲೈನ್ ಕಾಮಗಾರಿ ಕೈಗೊಳ್ಳಲಿ. ಇದಕ್ಕೆ ಪರ್ಯಾಯ ಮಾರ್ಗ ಕಂಡುಹುಡುಕಲು ರೈತರು ಆಗ್ರಹಿಸಿದರು.

ಅರಕಲಗೂಡಿನಲ್ಲಿ ಅವೈಜ್ಞಾನಿಕ ಕಾಮಗಾರಿ ಖಂಡಿಸಿ ಗ್ರಾಮಸ್ಥರು ನಡೆಸುತ್ತಿದ್ದ ಪ್ರತಿಭಟನೆ ಅಂತ್ಯ

Sep 20 2024, 01:45 AM IST
ತಾಲೂಕಿನಲ್ಲಿ ಹಾದುಹೋಗಿರುವ ಮಾಗಡಿ- ಸೋಮವಾರಪೇಟೆ ಮಾರ್ಗದಲ್ಲಿ ಕೈಗೊಂಡಿರುವ ಅವೈಜ್ಞಾನಿಕ ರಸ್ತೆ ಅಭಿವೃದ್ಧಿ ಕಾಮಗಾರಿ ಸರಿಪಡಿಸಿ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಕಾಂಗ್ರೆಸ್ ಮುಖಂಡ ಎಚ್.ಪಿ.ಶ್ರೀಧರ್ ಗೌಡ ಹೇಳಿದರು. ಅರಕಲಗೂಡಿನಲ್ಲಿ ಗ್ರಾಮಸ್ಥರ ಪ್ರತಿಭಟನೆಯಲ್ಲಿ ಸಾಂತ್ವನಗೊಳಿಸಿ ಮಾತನಾಡಿದರು.

ಅಧಿಕಾರಿಗಳು, ಗುತ್ತಿಗೆದಾರ ಲೋಪ: ಜೆಜೆಎಂ ಕಾಮಗಾರಿ ವಿಫಲ: ಶಾಸಕ ಪ್ರಭು ಚವ್ಹಾಣ್‌

Sep 20 2024, 01:42 AM IST
ಜಲ ಜೀವನ್‌ ಮಿಷನ್‌ ಯೋಜನೆಯ ಅಧಿಕಾರಿಗಳು ಮತ್ತು ಗುತ್ತಿಗೆದಾರರ ಕಾರಣದಿಂದಾಗಿ ಸಂಪೂರ್ಣ ವಿಫಲಗೊಂಡಿದೆ.

ಔರಾದ್‌-ಬೆಳಕುಣಿ ರಸ್ತೆ ಕಾಮಗಾರಿ ಪರಿಶೀಲಿಸಿ ಶಾಸಕ ಪ್ರಭು ಚವ್ಹಾಣ್‌

Sep 20 2024, 01:36 AM IST
ಔರಾದ್‌-ಬೆಳಕುಣಿ ರಸ್ತೆ ಕಾಮಗಾರಿ ಪರಿಶೀಲಿಸಿ ಶಾಸಕ ಪ್ರಭು ಚವ್ಹಾಣ್‌

ಪ್ರತಿಯೊಬ್ಬರೂ ಪಂಚಾಯ್ತಿ ಕಾಮಗಾರಿ ಬಗ್ಗೆ ಮಾಹಿತಿ ತಿಳಿಯಿರಿ

Sep 20 2024, 01:36 AM IST
ಮಾಲೂರು: ತಾಲೂಕಿನ ಚಿಕ್ಕತಿರುಪತಿಯ ಗ್ರಾಪಂ ಸಭಾಂಗಣದಲ್ಲಿ ಗುರುವಾರ ೨೦೨೩- ೨೪ನೇ ಸಾಲಿನ ಜಮಾ ಬಂಧಿ ಸಭೆ ನೋಡಲ್ ಅಧಿಕಾರಿಗಳಾದ ಅಂಬರೀಶ್ ಹಾಗೂ ಬೈರಾರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ವಿಶ್ವಕರ್ಮ ಸಮುದಾಯ ಭವನ: ಶಾಸಕನಿಂದ ಕಾಮಗಾರಿ ಪೂರ್ಣ ಭರವಸೆ

Sep 20 2024, 01:34 AM IST
ಪಟ್ಟಣದ ಗೊಟ್ರುವಳ್ಳಿ ರಸ್ತೆಯಲ್ಲಿರುವ ವಿಶ್ವಕರ್ಮ ಸಮುದಾಯ ಭವನದ ಕಾಮಗಾರಿ ಅರ್ಧಕ್ಕೆ ನಿಂತಿದ್ದು ಮತ್ತೆ ಮರುಚಾಲನೆ ನೀಡಲು ನನ್ನ ವೈಯಕ್ತಿಕ ಸಹಾಯದ ಜತೆಗೆ ಸರ್ಕಾರದಿಂದ ಅನುದಾನ ಕೊಡಿಸುವುದಾಗಿ ಶಾಸಕ ಎಚ್.ಕೆ.ಸುರೇಶ್ ಹೇಳಿದರು.

ಮುಂಬೈ-ಬೆಂಗಳೂರಿಗೆ 14 ಪಥದ ಹೊಸ ಎಕ್ಸ್‌ಪ್ರೆಸ್‌ ವೇ-6 ತಿಂಗಳಲ್ಲಿ ಕಾಮಗಾರಿ ಆರಂಭ: ಸಚಿವ ನಿತಿನ್‌ ಗಡ್ಕರಿ

Sep 17 2024, 12:53 AM IST
ಮುಂಬೈ-ಬೆಂಗಳೂರು ನಡುವೆ ಹೊಸ 14 ಪಥದ ಎಕ್ಸ್‌ಪ್ರೆಸ್‌ ವೇ ನಿರ್ಮಾಣವಾಗಲಿದ್ದು, 6 ತಿಂಗಳಲ್ಲಿ ಕಾಮಗಾರಿ ಆರಂಭವಾಗುವ ನಿರೀಕ್ಷೆಯಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಹೊಸ ಹೆದ್ದಾರಿಯು ಮುಂಬೈನ ಅಟಲ್ ಸೇತುವೆಯಿಂದ ಆರಂಭವಾಗಿ ಪುಣೆ ರಿಂಗ್ ರಸ್ತೆ ಮೂಲಕ ಸಾಗಲಿದೆ.

ನಗರಸಭೆ ಕಟ್ಟಡ ಕಾಮಗಾರಿ ಏಳೆಂಟು ತಿಂಗಳಲ್ಲಿ ಪೂರ್ಣ

Sep 17 2024, 12:45 AM IST
ನೂತನ ನಗರಸಭೆ ಕಟ್ಟಡ ಕಾಮಗಾರಿಯನ್ನು ಮುಂದಿನ 7 ರಿಂದ 8 ತಿಂಗಳೊಳಗೆ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ ಎಂದು ನಗರಸಭೆ ಉಪಾಧ್ಯಕ್ಷ ಎಂ. ಜಂಬಣ್ಣ ಹರಿಹರದಲ್ಲಿ ಹೇಳಿದ್ದಾರೆ.

ನೂತನ ಅನುಭವ ಮಂಟಪ ಕಾಮಗಾರಿ ಪರಿಶೀಲಿಸಿದ ಸಚಿವ ಖಂಡ್ರೆ

Sep 16 2024, 01:49 AM IST
ಬಸವಕಲ್ಯಾಣದಲ್ಲಿ ನಿರ್ಮಾಣವಾಗುತ್ತಿರುವ ನೂತನ ಅನುಭವ ಮಂಟಪ ಕಟ್ಟಡ ಕಾಮಗಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಪರಿಶೀಲಿಸಿದರು.

ಡಿಸೆಂಬರ್‌ ಅಂತ್ಯಕ್ಕೆ ಹೆಬ್ಬಾಳ ಫ್ಲೈಓವರ್‌ ಕಾಮಗಾರಿ ಪೂರ್ಣ: ಸಿಎಂ ಸಿಟಿ ರೌಂಡ್ಸ್

Sep 13 2024, 01:37 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು. ಹೆಬ್ಬಾಳ ಫ್ಲೈಓವರ್‌ ಕಾಮಗಾರಿಯನ್ನು ಡಿಸೆಂಬರ್‌ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮೆಟ್ರೋ ಕಾಮಗಾರಿ ಮತ್ತು ರಸ್ತೆ ಡಾಂಬರೀಕರಣದ ಬಗ್ಗೆಯೂ ಚರ್ಚಿಸಿದರು.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 73
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved