• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ರಾಪಂ ಅಧ್ಯಕ್ಷೆ ಶಿವಿಬಾಯಿ ಮನರೇಗಾ ಕಾಮಗಾರಿ ಪರಿಶೀಲನೆ

Aug 27 2024, 01:34 AM IST
ಚಾಮರಾಜನಗರದ ಕೋಳಿಪಾಳ್ಯ ಗ್ರಾಮದಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ೫ ಲಕ್ಷ ರು. ವೆಚ್ಚದಲ್ಲಿ ನೀರುಗಾಲುವೆ ಹಾಗೂ ರಸ್ತೆ ಅಭಿವೃದ್ಧಿ ನಿರ್ಮಾಣ ನಡೆಯುತ್ತಿರುವ ಪುಣಜನೂರು ಗ್ರಾಪಂ ಅಧ್ಯಕ್ಷೆ ಶಿವಿಬಾಯಿ ಗಣೇಶ್ ನಾಯಕ ಗ್ರಾಪಂ ಅಭಿವೃದ್ಧಿ ಅಧಿಕಾರಿ, ಮನರೇಗಾ ಒಂಬುಡ್ಸ್ ಮನ್ ಜತೆ ತೆರಳಿ ಪರಿಶೀಲಿಸಿದರು.

ಅವೈಜ್ಞಾನಿಕ ಕಾಮಗಾರಿ: ರೈತರ ಜಮೀನಿನಲ್ಲಿ ಹರಿಯುತ್ತಿರುವ ನೀರು

Aug 26 2024, 01:42 AM IST
ಕೂಡಲೇ ಕೆಶಿಪ್ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ನೀರು ಸರಾಗವಾಗಿ ಹರಿಯುವಂತೆ ಕ್ರಮ ವಹಿಸಬೇಕು. ಜೊತೆಗೆ ಹೇಮಾವತಿ ನೀರಾವರಿ ಇಲಾಖೆಯ ಅಧಿಕಾರಿಗಳು ಸಹ ಸ್ಥಳ ಪರಿಶೀಲನೆ ಮಾಡಿ ಹಳ್ಳದ ಒತ್ತುವರಿ ತೆರವು ಮಾಡಿಸಿ ನೀರು ಸರಾಗವಾಗಿ ಹರಿಯುವಂತೆ ಮಾಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ಯುಜಿಡಿ ಒಳಚರಂಡಿ ಕಾಮಗಾರಿ ಲೋಪ: ಲೋಕಾಯುಕ್ತರಿಂದ ಡಿಸಿ ಶಿಲ್ಪಾನಾಗ್‌ಗೆ ನೋಟಿಸ್‌

Aug 26 2024, 01:37 AM IST
ಯುಜಿಡಿ (ಒಳಚರಣಡಿ) ಕಾಮಗಾರಿ ಸಂಪೂರ್ಣವಾಗಿಲ್ಲವಾದರೂ ಕೊಳ್ಳೇಗಾಲ ನಗರಸಭೆ ಅದನ್ನು ಹಸ್ತಾಂತರಿಸಿಕೊಂಡು ಕರ್ತವ್ಯಲೋಪ ಆರೋಪದ ಹಿನ್ನೆಲೆ ಕರ್ನಾಟಕ ಲೋಕಾಯುಕ್ತ ಇಲಾಖೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಒಳಗೊಂಡಂತೆ 16 ಜನರಿಗೆ ನೋಟಿಸ್ ಜಾರಿಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ನರೇಗಾದಡಿ 133 ಅಭಿವೃದ್ಧಿ ಕಾಮಗಾರಿ

Aug 25 2024, 01:55 AM IST
133 ಕಾಮಗಾರಿಗಳಲ್ಲಿ 43 ಮನೆ ನಿರ್ಮಾಣ, 18 ದನದ ಕೊಟ್ಟಿಗೆ, 31 ಶೌಚಾಲಯ,

ರೈಲ್ವೇ ನಿಲ್ದಾಣದ ಮರು ಅಭಿವೃದ್ಧಿ ಕಾಮಗಾರಿ : ದಂಡು ನಿಲ್ದಾಣದಲ್ಲಿ 41 ರೈಲು ನಿಲುಗಡೆ ರದ್ದು

Aug 23 2024, 05:56 AM IST

ಕಂಟೋನ್ಮೆಂಟ್‌ (ದಂಡು) ರೈಲ್ವೇ ನಿಲ್ದಾಣದ ಮರು ಅಭಿವೃದ್ಧಿ ಕಾಮಗಾರಿ ಹಿನ್ನೆಲೆಯಲ್ಲಿ ಸೆಪ್ಟೆಂಬರ್‌ 20ರಿಂದ ಡಿಸೆಂಬರ್‌ 20ರವರೆಗೆ 92 ದಿನಗಳ ಕಾಲ 41 ರೈಲುಗಳ ನಿಲುಗಡೆ ರದ್ದು ಮಾಡಲಾಗಿದೆ.

ಅವೈಜ್ಞಾನಿಕ ಗ್ಯಾಸ್‌ ಪೈಪ್‌ಲೈನ್‌ ಕಾಮಗಾರಿ, ಕ್ರಮಕ್ಕೆ ಆಗ್ರಹ

Aug 23 2024, 01:19 AM IST
ಜಿಲ್ಲಾ ಕೇಂದ್ರ ಸ್ಥಳವಾದ ಹಾವೇರಿ ನಗರದಲ್ಲಿ ಮನೆ ಮನೆಗೆ ಗ್ಯಾಸ್ ವಿತರಿಸುವ ಪೈಪ್‌ಲೈನ್ ಕಾಮಗಾರಿಯನ್ನು ಚೆನ್ನೈ ಮೂಲದ ಖಾಸಗಿ ಕಂಪನಿಯವರು ಕೈಗೆತ್ತಿಕೊಂಡಿದ್ದು, ಅವೈಜ್ಞಾನಿಕ ರೀತಿಯಲ್ಲಿ ಮಾಡಲಾಗುತ್ತಿದೆ. ಆದ್ದರಿಂದ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಯ ಕರ್ನಾಟಕ ಸಂಘಟನೆ ಪದಾಧಿಕಾರಿಗಳು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

ಏತ ನೀರಾವರಿ ಕಾಮಗಾರಿ ಅಕ್ಟೋಬರ್ ಅಂತ್ಯಕ್ಕೆ ಪೂರ್ಣ

Aug 23 2024, 01:18 AM IST
ಏತ ನೀರಾವರಿ ಕಾಮಗಾರಿ ಅಕ್ಟೋಬರ್ ಅಂತ್ಯಕ್ಕೆ ಪೂರ್ಣ

ನಿಗದಿತ ಸಮಯದೊಳಗೆ ಕಾಮಗಾರಿ ಪೂರ್ಣಗೊಳ್ಳಲಿ: ಡಿಸಿ

Aug 23 2024, 01:10 AM IST
ಕಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳು ನಿಗದಿತ ಸಮಯದೊಳಗೆ ಪೂರ್ಣಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹನೂರಿನಲ್ಲಿ ಮಲೆ ಮಹದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ಅಧಿಕಾರಿಗಳು ಮತ್ತು ಗುತ್ತಿಗೆದಾರರ ಸಭೆಯಲ್ಲಿ ಮಾತನಾಡಿದರು.

ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸದಿದ್ದರೆ ತಕ್ಕ ಶಾಸ್ತಿ: ಪರಶುರಾಮ ದುಡಗುಂಟಿ

Aug 22 2024, 12:57 AM IST
ಜಿಪಂ ಹಾಗೂ ತಾಪಂ 15ನೇ ಹಣಕಾಸು ಯೋಜನೆ ಮತ್ತು ಅನಿರ್ಬಂಧಿತ ಅನುದಾನದಡಿ ಅಗತ್ಯ ಕ್ರಿಯಾಯೋಜನೆ ರೂಪಿಸಬೇಕು. ಜೆಜೆಎಂ, ಉದ್ಯೋಗ ಖಾತರಿಯಡಿ ಕೈಗೆತ್ತಿಕೊಂಡ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಲೆಕ್ಕಾಧಿಕಾರಿ ಪರಶುರಾಮ ದುಡಗುಂಟಿ ಎಚ್ಚರಿಸಿದರು.

1836 ಮನೆ ನಿರ್ಮಾಣ ಕಾಮಗಾರಿ ಆರಂಭಿಸಿ: ಶಾಸಕ ಎಸ್‌.ಎನ್‌.ಚನ್ನಬಸಪ್ಪ

Aug 20 2024, 12:48 AM IST
ಶಿವಮೊಗ್ಗದ ಗೋವಿಂದಪುರ ಹಾಗೂ ಗೋಪಿಶೆಟ್ಟಿಕೊಪ್ಪ ಬಡಾವಣೆಗಳಿಗೆ ಶಾಸಕ ಎಸ್‌.ಎನ್‌.ಚನ್ನಬಸಪ್ಪ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಆಶ್ರಯ ಮನೆ ಕಾಮಗಾರಿ ಪರಿಶೀಲನೆ ನಡೆಸಿದರು.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 73
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved