• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅವೈಜ್ಞಾನಿಕ ಕಾಮಗಾರಿ: ಕೋಟೆ ಗೋಡೆ ಕುಸಿತ

Aug 20 2024, 12:47 AM IST
ಅವೈಜ್ಞಾನಿಕ ಕಾಮಗಾರಿ: ಕೋಟೆ ಗೋಡೆ ಕುಸಿತ

ಎಕ್ಸ್‌ಪ್ರೆಸ್ ಕೆನಾಲ್ ಕಾಮಗಾರಿ ಆರಂಭಿಸಲು ಆಗ್ರಹ

Aug 19 2024, 12:54 AM IST
ಶ್ರೀರಂಗ ಏತ ನೀರಾವರಿ ಯೋಜನೆ ಮೂಲಕ ಮಾಗಡಿ ತಾಲೂಕಿನ 83 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಅಗತ್ಯವಿರುವ ಎಕ್ಸ್‌ಪ್ರೆಸ್‌ ಕೆನಾಲ್ ಕಾಮಗಾರಿ ಮತ್ತೆ ಆರಂಭಿಸಲು ಈಗ ಸೂಕ್ತ ಸಮಯವಾಗಿದ್ದು, ಸಮಸ್ಯೆ ಬಗೆಹರಿಸಿ ಕೂಡಲೇ ನೀರು ಹರಿಸಬೇಕೆಂದು ರೈತರು ಆಗ್ರಹಿಸಿದ್ದಾರೆ.

ನರೇಗಾ ಯೋಜನೆಯ ಕಾಮಗಾರಿ ಗುಣಮಟ್ಟಕ್ಕೆ ಆದ್ಯತೆ ನೀಡಿ

Aug 19 2024, 12:45 AM IST
ನರೇಗಾ ಯೋಜನೆಯ ವಿವಿಧ ಕಾಮಗಾರಿಗಳಲ್ಲಿ ಸ್ಥಳೀಯ ಅಧಿಕಾರಿಗಳು ಗುಣಮಟ್ಟಕ್ಕೆ ಆದ್ಯತೆ ನೀಡಿ ಜಾಗೃತಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಸೂಚಿಸಿದರು.

ಮೇಲ್ಕಾರ್‌ ಸರ್ವೀಸ್‌ ರಸ್ತೆ ಡಾಂಬರು ಕಾಮಗಾರಿ ಆರಂಭ

Aug 18 2024, 01:45 AM IST
ವಾರದ ಗಡುವು ನೀಡಿದ್ದ ಕಂಪನಿ ಕೊಟ್ಟ ‌ಮಾತಿನಂತೆ ಡಾಂಬರೀಕರಣ ಕಾಮಗಾರಿ ಆರಂಭಿಸಿದೆ.

ನಿಯಮಗಳನ್ನು ಗಾಳಿಗೆ ತೂರಿ ಹೆದ್ದಾರಿ ಕಾಮಗಾರಿ: ಪ್ರಣವಾನಂದ ಶ್ರೀ

Aug 15 2024, 01:59 AM IST
ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮುಖ್ಯಸ್ಥರು ಹಾಗೂ ಪ್ರಾದೇಶಿಕ ಕಚೇರಿ ಅಧಿಕಾರಿಗಳ ವಿರುದ್ಧ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸುತ್ತೇವೆ ಎಂದು ರಾಷ್ಟ್ರೀಯ ಈಡಿಗ ಮಹಾ ಮಂಡಳದ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ ಹೇಳಿದರು.

3.3 ಕೋಟಿ ರು. ವೆಚ್ಚದಲ್ಲಿ ಕುಡಿವ ನೀರಿನ ಕಾಮಗಾರಿ

Aug 15 2024, 01:52 AM IST
ಬರಪೀಡಿತ ತಾಲೂಕುಗಳಲ್ಲಿ 2023-24ನೇ ಸಾಲಿನಲ್ಲಿ ಕೈಗೊಂಡ ₹3.3 ಕೋಟಿ ವೆಚ್ಚದ ತುರ್ತು ಕುಡಿಯುವ ನೀರಿನ ಕಾಮಗಾರಿಗಳ ಕ್ರಿಯಾ ಯೋಜನೆಗೆ ಘಟನೋತ್ತರ ಅನುಮತಿ ನೀಡಲಾಗಿದೆ.

ನಿಗದಿತ ಅವಧಿಯಲ್ಲಿ ಬಾಕಿ ಕಾಮಗಾರಿ ಪೂರ್ಣಗೊಳಿಸಿ

Aug 15 2024, 01:52 AM IST
ಕನ್ನಡಪ್ರಭ ವಾರ್ತೆ ವಿಜಯಪುರ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಿ ಯಾವುದೇ ಬಾಕಿ ಕಾಮಗಾರಿಗಳನ್ನು ಉಳಿಸಿಕೊಳ್ಳದೇ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಪೌರಾಡಳಿತ ಹಾಗೂ ಹಜ್ ಖಾತೆ ಸಚಿವ ರಹೀಂ ಖಾನ್ ಹೇಳಿದರು.

ದೀವಗಿಯಲ್ಲಿ ಜನರ ಬೇಡಿಕೆಯಂತೆ ಕಾಮಗಾರಿ ನಡೆಯಲಿ: ಪ್ರಕಾಶ್ ರಜಪೂತ್

Aug 14 2024, 12:56 AM IST
ಎಲ್ಲ ಹೊಸ ಕಾಮಗಾರಿಗಳಿಗೆ ತಗಲುವ ಸಮಯ ಮತ್ತು ಕಾಮಗಾರಿ ಆರಂಭಗೊಳ್ಳುವ ದಿನಾಂಕ ಇತ್ಯಾದಿ ಸಂಪೂರ್ಣ ವಿವರವನ್ನು ಲಿಖಿತವಾಗಿ ಟೈಮ್ ಬಾಂಡ್ ಮೂಲಕ ನೀಡಲಾಗುತ್ತದೆ. ಅದಾದ ಬಳಿಕ ಗ್ರಾಪಂನಿಂದ ಐಆರ್‌ಬಿಗೆ ಆರ್‌ಒಎಫ್‌ಆರ್ ಪ್ರಮಾಣಪತ್ರ ಕೊಡಲಾಗುತ್ತದೆ.

ಮಡಿಕೇರಿ ಗಾಂಧಿ ಸ್ಮಾರಕ ಉದ್ಯಾನವನ ಕಾಮಗಾರಿ ಪ್ರಗತಿ: ಸಚಿನ್‌

Aug 14 2024, 12:51 AM IST
ಗಾಂಧಿ ಸ್ಮಾರಕ ಉದ್ಯಾನವನ ಅಭಿವೃದ್ಧಿ ಸಮಿತಿ ಸಭೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು. ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಸಚಿನ್ ಮಾಹಿತಿ ನೀಡಿ,ಗಾಂಧಿ ಸ್ಮಾರಕ ಉದ್ಯಾನವನ ಪೂರ್ಣ ಕಾಮಗಾರಿ ಗ್ರಂಥಾಲಯ, ಉದ್ಯಾನವನ, ಬೆಳಕು ವ್ಯವಸ್ಥೆ, ಮತ್ತಿತರ ಕಾಮಗಾರಿಗೆ ಸುಮಾರು 1.98 ಕೋಟಿ ರು. ಅಂದಾಜು ಮಾಡಲಾಗಿದೆ ಎಂದು ತಿಳಿಸಿದರು.

ಆಶ್ರಯ ಮನೆ ಕಟ್ಟಡ ಕಾಮಗಾರಿ ಪೂರ್ಣಗೊಳಿಸಿ: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ

Aug 14 2024, 12:48 AM IST
ಶಿವಮೊಗ್ಗದ ಮಹಾನಗರ ಪಾಲಿಕೆ ಕಚೇರಿ ಎದುರು ಮಂಗಳವಾರ ರಾಷ್ಟ್ರಭಕ್ತರ ಬಳಗದಿಂದ ವಿವಿಧ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಮಂಗಳವಾರ ಮಹಾ ನಗರ ಪಾಲಿಕೆ ಎದುರು ಬೃಹತ್‌ ಪ್ರತಿಭಟನೆ ನಡೆಯಿತು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 73
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved