• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲಕ್ಕವ್ವನಹಳ್ಳಿ ರಸ್ತೆ ಕಾಮಗಾರಿ ಪ್ರಾರಂಭಿಸಲು ಆಗ್ರಹ

Nov 09 2024, 01:18 AM IST
ನಗರದ ಲಕ್ಕವ್ವನಹಳ್ಳಿ ರಸ್ತೆಯ ಪಂಪ್ ಹೌಸ್‌ನಿಂದ ಲಕ್ಕವ್ವನಹಳ್ಳಿವರೆಗೆ ಹೊಸ ರಸ್ತೆ ನಿರ್ಮಾಣಕ್ಕಾಗಿ ರಸ್ತೆ ಕಿತ್ತು ತಿಂಗಳಾದರೂ ಗುತ್ತಿಗೆದಾರರು, ಇಂಜಿನಿಯರ್ ಇತ್ತ ಸುಳಿದಿಲ್ಲ ಎಂದು ಲಕ್ಕವ್ವನಹಳ್ಳಿ ರಸ್ತೆಯ ನಿವಾಸಿಗಳು ಆರೋಪಿಸಿದ್ದಾರೆ.

ಮೈಸೂರಿನಲ್ಲಿ ಅತ್ಯಾಧುನಿಕ ತಾರಾಲಯ ಕಾಮಗಾರಿ 2025 ಸೆಪ್ಟೆಂಬರ್‌ ನಲ್ಲಿ ಪೂರ್ಣ : ನಿರ್ಮಲಾ ಸೀತರಾಮನ್‌

Nov 09 2024, 01:15 AM IST
ಕಾಸ್ಮಾಲಜಿ ಶಿಕ್ಷಣ ಮತ್ತು ಸಂಶೋಧನಾ ತರಬೇತಿ ಕೇಂದ್ರ ಮೂಲಕ ಕರ್ನಾಟಕವು ವಿಜ್ಞಾನ ಶಿಕ್ಷಣ ವ್ಯವಸ್ಥೆಯಲ್ಲಿ ದೇಶದ ನಾಯಕತ್ವ ವಹಿಸಲಿದೆ.

ಕಾಮಗಾರಿ ನಡೆಸದೆ ಬಿಲ್ ಸ್ವೀಕಾರ: ಎಂಜಿನಿಯರ್ ಪರಿಶೀಲನೆ

Nov 08 2024, 12:31 AM IST
ಹರಿಹರದ ಕೆ.ಆರ್.ನಗರದಲ್ಲಿ ಈ ಹಿಂದೆ ನಡೆದ ಕಾಮಗಾರಿಗಳನ್ನು ಬುಧವಾರ ಲೋಕಾಯುಕ್ತ ಎಂಜಿನಿಯರ್ ಅನುಷಾ ಪರಿಶೀಲನೆ ನಡೆಸಿದರು. ಪೌರಾಯುಕ್ತ ಸುಬ್ರಹ್ಮಣ್ಯ ಶ್ರೇಷ್ಟಿ ಹಾಗೂ ದೂರುದಾರರಿದ್ದರು.

ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

Nov 07 2024, 12:31 AM IST
ಕಾಮಗಾರಿಗಳ ಗುಣಮಟ್ಟ ಪರಿಶೀಲಿಸಿ ಅಳತೆಗೆ ತಕ್ಕಂತೆ ಕಾಮಗಾರಿ ನಡೆದಿರುವ ಬಗ್ಗೆ ಕಡತಗಳಲ್ಲಿನ ಮಾಹಿತಿ

ಕಾಮಗಾರಿ ಪೂರ್ಣಗೊಳಿಸಲು ಅಗತ್ಯ ಅನುದಾನ: ಬಸವರಾಜ ರಾಯರಡ್ಡಿ

Nov 06 2024, 11:51 PM IST
ಪಟ್ಟಣದಲ್ಲಿ ನಿರ್ಮಾಣವಾಗುತ್ತಿರುವ ಅಂಬೇಡ್ಕರ್, ಬಾಲಭವನ ಮತ್ತು ಶಾದಿಮಹಲ್ ಕಾಮಗಾರಿಯನ್ನು ಶಾಸಕ ಬಸವರಾಜ ರಾಯರಡ್ಡಿ ಬುಧವಾರ ವೀಕ್ಷಣೆ ಮಾಡಿದರು.

ಮಲ್ಪೆ - ಆದಿ ಉಡುಪಿ ರಾ.ಹೆ. ಕಾಮಗಾರಿ ನಾಳೆಯಿಂದ ಆರಂಭ: ಯಶ್ಪಾಲ್ ಸುವರ್ಣ

Nov 05 2024, 12:45 AM IST
ರಾಷ್ಟ್ರೀಯ ಹೆದ್ದಾರಿ 169 ಎ ಇದರ ಮಲ್ಪೆ - ಅದಿಉಡುಪಿ ಸಹಿತ ಹಿರಿಯಡ್ಕ, ಪರ್ಕಳ ಹಾಗೂ ಪೆರ್ಡೂರು ಭಾಗದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಬಗ್ಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತಿಯಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಕಾಮಗಾರಿ ಬೇಡಿಕೆ ಸಲ್ಲಿಸಿ ಸೌಲಭ್ಯ ಪಡೆದುಕೊಳ್ಳಿ: ತಂಗಡಗಿ

Nov 05 2024, 12:39 AM IST
2025-26ನೇ ಸಾಲಿನ ನರೇಗಾ ಕ್ರಿಯಾ ಯೋಜನೆ ತಯಾರಿಸುತ್ತಿದ್ದು, ಫಲಾನುಭವಿಗಳು ಬೇಡಿಕೆ ಸಲ್ಲಿಸಿ ಸೌಲಭ್ಯ ಪಡೆದುಕೊಳ್ಳಬೇಕು.

ವಿದ್ಯುತ್ ಪ್ರಸರಣ ಕಾಮಗಾರಿ: ರೈತರಿಗೆ ತೊಂದರೆಯಾಗದಂತೆ ಕ್ರಮ

Nov 04 2024, 12:22 AM IST
ಸಂಸದ ಕೋಟ ಶ್ರೀನಿವಾಸ ಪೂಜಾರಿ, ಆದಷ್ಟು ಶೀಘ್ರದಲ್ಲಿ ಉಭಯ ಜಿಲ್ಲಾ ಮಟ್ಟದ ಸಭೆ ನಡೆಸಲು ಕ್ರಮ ಕೈಗೊಳ್ಳುವಂತೆ ಹಾಗೂ ಕಾಮಗಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಸಂಬಂಧಿತ ಜಿಲ್ಲಾಧಿಕಾರಿಗಳಿಗೆ ಸೂಚಿಸುವುದಾಗಿ ತಿಳಿಸಿದರು.

ಪರಿಹಾರ ವಿತರಿಸದೇ ರಸ್ತೆ ಕಾಮಗಾರಿ : ರೈತ ವೀರಣ್ಣ ಆರೋಪ

Nov 01 2024, 12:32 AM IST
ಹಿರಿಯೂರು: ತಾಲೂಕಿನ ಗೊಲ್ಲಹಳ್ಳಿ ಗ್ರಾಮದಲ್ಲಿ ನಮ್ಮ ತಾಯಿಯವರಾದ ವಿಶಾಲಾಕ್ಷಮ್ಮನವರ ರಿಸನಂ 58/7 ರ ಜಮೀನಿನ ಪರಿಹಾರ ನೀಡದೇ ರಾಷ್ಟ್ರೀಯ ಹೆದ್ದಾರಿ 150 ಎ ಕಾಮಗಾರಿ ಮಾಡಲಾಗುತ್ತಿದೆ ಎಂದು ವಿಶಾಲಾಕ್ಷಮ್ಮನವರ ಮಗ ವೀರಣ್ಣ ಆರೋಪಿಸಿದರು.

ಉಡುಪಿ ಜಿಲ್ಲೆಯ ರಾಹೆ ಕಾಮಗಾರಿ ತ್ವರಿತಗೊಳಿಸಿ: ಸಂಸದ ಕೋಟ

Nov 01 2024, 12:01 AM IST
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ರಾಹೆ ಕಾಮಗಾರಿಗಳ ಪ್ರಗತಿ ಮತ್ತು ಭೂ ಸ್ವಾಧೀನ ಪ್ರಕರಣಗಳಿಗೆ ಸಂಬಂಧಿಸಿದಂತೆ ಚರ್ಚಿಸುವ ಸಲುವಾಗಿ ಸಭೆ ನಡೆಯಿತು.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 91
  • next >

More Trending News

Top Stories
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
ಡಿಕೆಶಿ ಅವರು ಬಿಜೆಪಿಗೆ ಹೋಗುತ್ತಾರೆ ಎಂಬ ಸಂಶಯ ಸರಿಯಲ್ಲ : ಸತೀಶ್‌
ತುಮಕೂರಿಂದ ಲೋಕಸಭೆ ಸ್ಪರ್ಧೆ ಮಾಡಲ್ಲ : ಸೋಮಣ್ಣ
ಸಮೀರ್‌ಗೆ 5 ತಾಸು ಪೊಲೀಸರಿಂದ ಗ್ರಿಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved