ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ತೀರ್ಥಹಳ್ಳಿ ಪಟ್ಟಣದಲ್ಲಿ ನಿರ್ಮಾಣಗೊಂಡಿರುವ ಪೋಲಿಸ್ ಠಾಣೆ ಕಾಮಗಾರಿ ಕಳಪೆ: ಆರ್ಎಂಎಂ ಆರೋಪ
Jul 18 2024, 01:44 AM IST
ಎಂಎಡಿಬಿ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಸುದ್ದಿಗೋಷ್ಠಿಯಲ್ಲಿ ಕಳಪೆ ಕಾಮಗಾರಿಗಳ ಫೋಟೋ ಪ್ರದರ್ಶಿಸಿದರು.
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ- ಐಆರ್ಬಿ, ಹೆದ್ದಾರಿ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿ: ಮಂಕಾಳು ವೈದ್ಯ
Jul 18 2024, 01:41 AM IST
ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದ ಸಾವಿರಾರು ಮಂದಿ ಅಪಘಾತಗಳಿಂದ ಮೃತಪಟ್ಟಿದ್ದಾರೆ. ಇದಕ್ಕೆಲ್ಲ ಅಧಿಕಾರಿಗಳ ಬೇಜವಾಬ್ದಾರಿಯೇ ಕಾರಣವಾಗಿದೆ ಎಂದು ಉಸ್ತುವಾರಿ ಸಚಿವ ಮಂಕಾಳು ವೈದ್ಯ ತಿಳಿಸಿದರು.
ಬಳ್ಳಾರಿಯಲ್ಲಿ ಚುರುಕು ಪಡೆದುಕೊಂಡ ರಸ್ತೆ ವಿಸ್ತರಣೆ ಕಾಮಗಾರಿ
Jul 18 2024, 01:33 AM IST
ಬಳ್ಳಾರಿ ನಗರದ ಗಡಗಿ ಚನ್ನಪ್ಪ ವೃತ್ತದಿಂದ ಸಂಗಮ್ ವೃತ್ತದ ವರೆಗೆ ಕೈಗೊಂಡಿರುವ ರಸ್ತೆ (ಡಾ. ರಾಜ್ಕುಮಾರ್ ರಸ್ತೆ) ಕಾಮಗಾರಿ ಕಾರ್ಯ ವೇಗ ಪಡೆದುಕೊಂಡಿದೆ. ಆ. 15ರಂದು ಲೋಕಾರ್ಪಣೆಗೊಳ್ಳುವ ನಿರೀಕ್ಷೆ ಮೂಡಿದೆ.
ಬಂಟ್ವಾಳ ರೈಲು ನಿಲ್ದಾಣ ಅಮೃತ ಭಾರತ್ ಯೋಜನೆ ಕಾಮಗಾರಿ ಪರಿಶೀಲನೆ
Jul 18 2024, 01:31 AM IST
ಇಲ್ಲಿನ ಶೌಚಾಲಯ, ಪ್ಲಾಟ್ಫಾರ್ಮ್ ಮೇಲ್ಛಾವಣಿ ಸಹಿತ ಸಮಸ್ಯೆಗಳ ಕುರಿತು ಅವರ ಗಮನಕ್ಕೆ ತರಲಾಯಿತು. ಅಧಿಕಾರಿಗಳು ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಮತ್ತು ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ಸೂಚಿಸಿದರು.
ನಿರ್ಮಿತಿ ಕೇಂದ್ರ, ಭೂಸೇನಾ ನಿಗಮಕ್ಕೆ ಕಾಮಗಾರಿ ಅನುಮತಿ
Jul 18 2024, 01:30 AM IST
ನಿರ್ಮಿತಿ ಕೇಂದ್ರ ಮತ್ತು ಭೂಸೇನಾ ನಿಗಮದ ಮೂಲಕ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ, ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವುದನ್ನು ಕರ್ನಾಟಕ ರಕ್ಷಣಾ ವೇದಿಕೆ ವಿರೋಧಿಸಿದೆ.
ಜನರ ಜೀವಕ್ಕೆ ಮುಳುವಾದ ಅಭಿವೃದ್ಧಿ ಕಾಮಗಾರಿ!
Jul 17 2024, 12:51 AM IST
ಚತುಷ್ಪಥ ಕಾಮಗಾರಿ ಆರಂಭವಾಗಿ ದಶಕವೇ ಸಂದರೂ ಇದುವರೆಗೂ ಕಾಮಗಾರಿ ಮುಕ್ತಾಯವಾಗಿಲ್ಲ
ಹುಬ್ಬಳ್ಳಿಯ ಕ್ರೀಡಾಕೇಂದ್ರ ಕಾಮಗಾರಿ ಶೀಘ್ರ ಪೂರ್ಣ
Jul 14 2024, 01:41 AM IST
ಮಹಾರಾಜ ಟ್ರೋಫಿ ಕ್ರಿಕೆಟ್ ಟೂರ್ನಿಯ ಪಂದ್ಯಗಳನ್ನು ಹುಬ್ಬಳ್ಳಿಯಲ್ಲಿಯೂ ಆಯೋಜಿಸುವಂತೆ ಹಲವು ಮನವಿಗಳು ಬಂದಿವೆ. ಆದರೆ, ಹಲವು ಸೌಲಭ್ಯಗಳ ಕೊರತೆ ಕಾರಣ ಸದ್ಯಕ್ಕೆ ಬೆಂಗಳೂರು ಬಿಟ್ಟು ಬೇರೆಡೆ ಆಯೋಜಿಸಲು ಆಗುತ್ತಿಲ್ಲ.
ಜಲಜೀವನ್ ಮಿಷನ್ ಕಾಮಗಾರಿ ಪೂರ್ಣಗೊಳಿಸಲು ಶಾಸಕರ ಆದೇಶ
Jul 12 2024, 01:42 AM IST
ಹನೂರು ಪಟ್ಟಣದ ಪಿಡಬ್ಲ್ಯೂಡಿ ಅತಿಥಿ ಗೃಹದಲ್ಲಿ ಶಾಸಕ ಎಂ.ಆರ್. ಮಂಜುನಾಥ್ ನೇತೃತ್ವದಲ್ಲಿ ಜಲಜೀವನ್ ಮಿಷನ್ ಯೋಜನೆಯ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಪುತ್ತೂರು: ಜಲಸಿರಿ, ನಗರೋತ್ಥಾನ ಕಾಮಗಾರಿ, ವಿಪತ್ತು ನಿರ್ವಹಣೆ ಸಭೆ
Jul 12 2024, 01:34 AM IST
೧೫ ನೇ ಹಣಕಾಸು ಯೋಜನೆಯಡಿ ನೀರಿನ ನಿರ್ವಹಣೆಗಾಗಿ ನಗರಸಭೆಗೆ ೮೭ ಲಕ್ಷ ರು. ಅನುದಾನ ಬಂದಿದ್ದು ಆ ಅನುದಾನವನ್ನು ಒಂದು ವಲಯದ ಪೈಪ್ಲೈನ್ ಅಳವಡಿಕೆಗೆ ಬಳಸಲಾಗುವುದು ಎಂದು ಪೌರಯುಕ್ತ ಮಧು ಎಸ್. ಮನೋಹರ್ ಹೇಳಿದರು.
ಕಾಮಗಾರಿ ಪೂರ್ಣಗೊಳಿಸಲು ಬಸವಂತವಾಡಿ ಗ್ರಾಮಸ್ಥರ ಪ್ರತಿಭಟನೆ
Jul 11 2024, 01:39 AM IST
ತಾಲೂಕಿನ ಬಸವಂತವಾಡಿ ಗ್ರಾಮದಲ್ಲಿ 2017-18ನೇ ಸಾಲಿನ ಗ್ರಾಮ ವಿಕಾಸ ಯೋಜನೆಯಡಿ ಕೈಗೆತ್ತಿಕೊಂಡ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿ ಗ್ರಾಮಸ್ಥರು ಕಡಗಂಚೆ ಬಸ್ ನಿಲ್ದಾಣ ಎದುರಿನ ರಾಜ್ಯ ಹೆದ್ದಾರಿ ಮೇಲೆ ಪ್ರತಿಭಟನೆ ಕೈಗೊಂಡ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
< previous
1
...
39
40
41
42
43
44
45
46
47
...
73
next >
More Trending News
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್ವೆಲ್ ಕೊರೆಸಿದ ಮಹಿಳೆ