• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಂಗಲ್ ಲಾಡ್ಜ್ ರೆಸಾರ್ಟ್‌‌ಗಳಲ್ಲಿ ಅಗತ್ಯ ಕಾಮಗಾರಿ: ಅನಿಲ್ ಚಿಕ್ಕಮಾದು

Dec 01 2024, 01:33 AM IST
ಗೋಕರ್ಣ, ಮಂಗಳೂರು, ಗದಗ, ನಾಗರಹೊಳೆಯಲ್ಲಿ ಹೊಸದಾಗಿ ಜಾಗ ಖರೀದಿಸಲು ತೀರ್ಮಾನಿಸಲಾಗಿದ್ದು, ಉಳಿದ ಎಲ್ಲಾ ನಿಗಮಗಳಿಗಿಂತ ನಮ್ಮ ನಿಗಮ ಅತ್ಯಂತ ಲಾಭದಾಯಕವಾಗಿ ನಡೆಯುತ್ತಿದೆ. ಉಳಿದ ಎಲ್ಲಾ ರೆಸಾರ್ಟ್ ಗಳಿಗಿಂತ ಹೆಚ್ಚಿನ ಸೌಲಭ್ಯಗಳು ದೊರೆಯುವಂತಹ ಕಾಮಗಾರಿಗಳನ್ನು ಮುಂದಿನ ದಿನಗಳಲ್ಲಿ ನಡೆಸಲಾಗುವುದು.

ಕಳಪೆ ಕಾಮಗಾರಿ ವಿರುದ್ಧ ಕ್ರಮ: ಡಿಸಿ ತಾಕೀತು

Nov 30 2024, 12:47 AM IST
Action against poor workmanship: DC warning

ರಸ್ತೆ ದುರಸ್ತಿಗೆ ಕೋಟಿ ಗಟ್ಟಲೆ ಹಣ ನೀಡಿದರೂ ಕಳಪೆ ಕಾಮಗಾರಿ: ಟಿ.ಡಿ.ರಾಜೇಗೌಡ ಗರಂ

Nov 30 2024, 12:45 AM IST
ನರಸಿಂಹರಾಜಪುರ, ಸರ್ಕಾರ ರಸ್ತೆ ರಿಪೇರಿಗಾಗಿ ಕೋಟಿ ಗಟ್ಟಳೆ ಹಣ ಬಿಡುಗಡೆ ಮಾಡುತ್ತಿದೆ. ಆದರೆ, ಲೋಕೋಪಯೋಗಿ ಇಲಾಖೆ ಇಂಜಿನಿಯರ್‌ ಗಳ ನಿರ್ಲಕ್ಷ್ಯದಿಂದ ಗುಣಮಟ್ಟದ ಕಾಮಗಾರಿ ನಡೆಯದೆ ರಸ್ತೆಯಲ್ಲಾ ಗುಂಡಿ ಬೀಳುತ್ತಿದೆ ಎಂದು ಲೋಕೋಪಯೋಗಿ ಇಂಜಿನಿಯರ್ ಮೇಲೆ ಶಾಸಕ ಟಿ.ಡಿ.ರಾಜೇಗೌಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಕಾಮಗಾರಿ ಪೂರ್ಣಗೊಳಿಸದ ಅಧಿಕಾರಿಗೆ ಅಧ್ಯಕ್ಷರ ತರಾಟೆ

Nov 29 2024, 01:02 AM IST
ಕನ್ನಡಪ್ರಭ ವಾರ್ತೆ ಸಿಂದಗಿ: ಒಳಚರಂಡಿ ಕಾಮಗಾರಿಗೆ ನೀಡಲಾಗಿದ್ದ ಅವಧಿ ಮುಗಿದರೂ ಇದುವರೆಗೂ ಕಾಮಗಾರಿ ಪೂರ್ಣಗೊಂಡಿಲ್ಲ. ನೋಟಿಸ್‌ ನೀಡಿ ಎಂದು ಹೇಳಿದರೂ ಯಾವುದೇ ಕ್ರಮಕೈಗೊಂಡಿಲ್ಲ. ನಿಮಗೆ ಏನಾದರೂ ತೊಂದರೆಗಳಿದ್ದರೆ ಹೇಳಿ, ಅದನ್ನು ಬಿಟ್ಟು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತೆ ಕಾಮಗಾರಿ ಮಾಡಿದರೆ ನಡೆಯುವುದಿಲ್ಲ ಎಂದು ಒಳಚರಂಡಿ ವಿಭಾಗದ ಎಂ.ಎಲ್‌.ಹೊನಕಟ್ಟಿಯನ್ನು ಪುರಸಭೆ ಅಧ್ಯಕ್ಷ ಶಾಂತವೀರ ಬಿರಾದಾರ ತರಾಟೆಗೆ ತೆಗೆದುಕೊಂಡರು.

ಭಟ್ಕಳ ತಾಲೂಕಿನ ಕಾಯ್ಕಿಣಿಯಲ್ಲಿ ಫ್ಲೈಒವರ್ ನಿರ್ಮಿಸಿ ಚತುಷ್ಪಥ ಕಾಮಗಾರಿ ಕೈಗೊಳ್ಳಲು ಆಗ್ರಹ

Nov 28 2024, 12:33 AM IST
ಈ ರಸ್ತೆಯಲ್ಲಿ ರೈತರು, ವಿದ್ಯಾರ್ಥಿಗಳು ಹೀಗೆ ಸಾವಿರಾರು ಜನರು ತಿರುಗಾಡುತ್ತಾರೆ. ಉತ್ತರಕೊಪ್ಪ ರಸ್ತೆಗೆ ಫ್ಲೈಒವರ್ ಮಾಡದೇ ಇದ್ದಲ್ಲಿ ಸಾರ್ವಜನಿಕರಿಗೆ ತೊಂದರೆ ಆಗಲಿದೆ.

ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ

Nov 28 2024, 12:31 AM IST
ಜಿಲ್ಲೆಯಲ್ಲಿನ ಅಂಗನವಾಡಿಗಳಲ್ಲಿ ಉತ್ತಮ ರೀತಿಯ ಗಾಳಿ ಬೆಳಕು ಸೇರಿದಂತೆ ಮೂಲಭೂತ ಸೌಕರ್ಯ ಇರುವಂತೆ ನೋಡಿಕೊಳ್ಳಬೇಕು

ನೀರಾವರಿ ಯೋಜನೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಶಾಸಕ ಜೆ.ಟಿ.ಪಾಟೀಲ

Nov 27 2024, 01:03 AM IST
ಕಲಾದಗಿ ಆನದಿನ್ನಿ ಏತ ನೀರಾವರಿ ಯೋಜನೆ ಕಾಮಗಾರಿಗೆ ಹಟ್ಟಿ ಚಿನ್ನದ ಗಣಿ ಅಧ್ಯಕ್ಷ ಶಾಸಕ ಜೆ.ಟಿ.ಪಾಟೀಲ ಭೂಮಿಪೂಜೆ ನೆರವೇರಿಸಿದರು.

ಗುಣಮಟ್ಟದ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಿ

Nov 27 2024, 01:03 AM IST
ದಾವಣಗೆರೆಯ 2ನೇ ವಾರ್ಡ್‌ನಲ್ಲಿ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಕರಾವಳಿಯನ್ನು ಇತರ ಜಿಲ್ಲೆಗಳಿಗೆ ಸಂಪರ್ಕಿಸುವ ಚಾರ್ಮಾಡಿ ದ್ವಿಪಥ ಕಾಮಗಾರಿ ಫೆಬ್ರವರಿಯಲ್ಲಿ ಆರಂಭ ನಿರೀಕ್ಷೆ

Nov 26 2024, 12:50 AM IST
ಕಾಮಗಾರಿ

ಮಳೆ ಹಾನಿ ಕಾಮಗಾರಿ 3 ತಿಂಗಳೊಳಗೆ ಪೂರ್ಣಗೊಳಿಸಿ: ವೆಂಕಟ್ ರಾಜಾ

Nov 26 2024, 12:49 AM IST
ಧಾರಾಕಾರ ಮಳೆಗೆ ರಸ್ತೆ, ಸೇತುವೆ, ಮನೆ ಕಟ್ಟಡಗಳು ಹಾನಿಯಾಗಿದೆ ಎಂದು ಡಿಸಿ ವೆಂಕಟ್‌ ರಾಜಾ ಹೇಳಿದರು. ಆಡಳಿತಾತ್ಮಕ ಅನುಮೋದನೆ ನೀಡಿ ಶೇ. 75 ಹಣ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 97
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved