• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿವಿಧ ಕಾಮಗಾರಿ ಸ್ಥಳಗಳಿಗೆ ಶಾಸಕರ ಭೇಟಿ, ಪರಿಶೀಲನೆ

Jul 10 2024, 12:38 AM IST
ಕವಿತಾಳ ಪಟ್ಟಣದ ವಿವಿಧ ಕಾಮಗಾರಿ ಸ್ಥಳಗಳಿಗೆ ಶಾಸಕ ಜಿ.ಹಂಪ್ಪಯ್ಯ ನಾಯಕ ಭೇಟಿ ನೀಡಿ ಪರಿಶೀಲಿಸಿದರು.

ಶೀಘ್ರದಲ್ಲೇ ಪೇಟೆ ಬೀದಿ(ಎಂ.ಸಿ.ರಸ್ತೆ) ಅಗಲೀಕರಣ ಕಾಮಗಾರಿ ಆರಂಭ: ಶಾಸಕ ಕೆ.ಎಂ.ಉದಯ್

Jul 10 2024, 12:32 AM IST
ಮದ್ದೂರು ಪಟ್ಟಣದ ಪೇಟೆ ಬೀದಿ (ಎಂ.ಸಿ.ರಸ್ತೆ) ಈ ಹಿಂದೆ ವ್ಯಾಪಾರ ವಹಿವಾಟು ಜನಸಂಖ್ಯೆ, ವಾಹನಗಳು ಸೇರಿದಂತೆ ಇತ್ಯಾದಿ ಅಂಶಗಳ ಆಧಾರದ ಮೇಲೆ ರಸ್ತೆ ನಿರ್ಮಾಣ ಮಾಡಲಾಗಿತ್ತು. ಈಗ ಎಲ್ಲವೂ ಅಭಿವೃದ್ಧಿ ಜೊತೆಗೆ ಹೆಚ್ಚಳವಾಗಿದೆ. ಹೀಗಾಗಿ ಮೂಲ ಸೌಲಭ್ಯ ಕಲ್ಪಿಸಲು ತೊಂದರೆಯಾಗಿದೆ.

ಕಾಮಗಾರಿ ಗುಣಮಟ್ಟದ ಬಗ್ಗೆ ದೂರು ಬಂದರೆ ಕ್ರಮ: ಚಿಮ್ಮನಕಟ್ಟಿ

Jul 09 2024, 12:52 AM IST
ಸರ್ಕಾರ ನೀಡುವ ಅನುದಾನ ಸದ್ಬಳಕೆಯಾಗಬೇಕು. ಕಾಮಗಾರಿ ಗುಣಮಟ್ಟದ್ದಾಗಿರಬೇಕು ಎಂದು ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.

ಭದ್ರಾ ಡ್ಯಾಂ ಗೇಟ್‌ಗಳ ರಿಪೇರಿ ಕಾಮಗಾರಿ ಪೂರ್ಣ

Jul 08 2024, 12:30 AM IST
ಭದ್ರಾವತಿ ತಾಲೂಕಿನಲ್ಲಿರುವ ಭದ್ರಾ ಜಲಾಶಯದಲ್ಲಿ ತಳಮಟ್ಟದ ಗೇಟ್‌ನಲ್ಲಿ ಉಂಟಾಗಿದ್ದ ತಾಂತ್ರಿಕ ದೋಷ ಸರಿಪಡಿಸುವ ಕಾಮಗಾರಿ ಪೂರ್ಣಗೊಂಡಿರುವುದು

ಕಟ್ಟಡ ಕಾಮಗಾರಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸಚಿವರ ಸೂಚನೆ

Jul 07 2024, 01:24 AM IST
ಚಿಕ್ಕಮಗಳೂರು, ಸರ್ಕಾರಿ ಮೆಡಿಕಲ್ ಕಾಲೇಜು ಕಟ್ಟಡ ಕಾಮಗಾರಿಯನ್ನು 20 ದಿನಗಳೊಳಗೆ ಪೂರ್ಣಗೊಳಿಸಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಆರ್‌. ಪಾಟೀಲ್ ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ಕಾರ್ಮಿಕರ ಸುರಕ್ಷತೆ ಸಾಧ್ಯವಿಲ್ಲದ ಕಾಮಗಾರಿ ತಕ್ಷಣ ನಿಲ್ಲಿಸಲು ಸೂಚನೆ

Jul 07 2024, 01:24 AM IST
ಯಾವುದೇ ಸುರಕ್ಷತೆ ವಹಿಸದೆ ಅಪಘಾತವಾಗಿ ಕಾರ್ಮಿಕರ ಜೀವಹಾನಿ ಹಾಗೂ ಇನ್ನಿತರ ಅವಘಡವಾದಲ್ಲಿ ನಿರ್ಮಾಣ ಕಾಮಗಾರಿಯನ್ನು ಸ್ಥಗಿತಗೊಳಿಸಲಾಗುವುದು ಮತ್ತು ನಿಯಮ ಉಲ್ಲಂಘನೆಯ ಪ್ರಕರಣಗಳಿಗೆ 3 ತಿಂಗಳವರೆಗೆ ಜೈಲು ಶಿಕ್ಷೆ ಅಥವಾ ದಂಡವನ್ನು ನ್ಯಾಯಾಲಯ ವಿಧಿಸಬಹುದಾಗಿದೆ ಅಥವಾ ಶಿಕ್ಷೆ ಮತ್ತು ದಂಡ ಎರಡನ್ನು ವಿಧಿಸಬಹುದಾಗಿದೆ.

ಜೆಜೆಎಂ ಕಾಮಗಾರಿ: ಶೇ.20 ಬಿಲ್‌ ಬಿಡುಗಡೆ ಮಾಡಲು ಆಗ್ರಹ

Jul 07 2024, 01:16 AM IST
ಮನೆಮನೆ ಕೊಳಾಯಿ ಆಳವಡಿಕೆಯ ಜೆಜೆಎಂ ಕಾಮಗಾರಿಯು ಪೂರ್ಣಗೊಂಡಿದ್ದರೂ ಶೇ.20 ರಷ್ಟು ಬಿಲ್ಲನ್ನು ತಡೆಯಿಡಿಯುತ್ತಿರುವುದರಿಂದ ಗುತ್ತಿಗೆದಾರರಿಗೆ ತುಂಬಾ ತೊಂದರೆಯಾಗುತ್ತಿದೆ.

ಕುಡಿವ ನೀರಿನ ಕಾಮಗಾರಿ ತಿಂಗಳಲ್ಲಿ ಲೋಪ ಸರಿಪಡಿಸಿ

Jul 07 2024, 01:16 AM IST
ಕೊಳ್ಳೇಗಾಲ ನಗರಸಭೆ ಸಭಾಂಗಣದಲ್ಲಿ ಶಾಸಕ ಎ.ಆರ್.ಕೃಷ್ಣಮೂರ್ತಿ ಸಮ್ಮುಖದಲ್ಲಿ, ಡೀಸಿ ಶಿಲ್ಪಾನಾಗ್‌ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ಜರುಗಿತು. ಪೌರಾಯುಕ್ತ ರಮೇಶ್ ಇದ್ದರು.

ಕಳಪೆ ಕಾಮಗಾರಿ ನಡೆಸಿದರೆ ಸೂಕ್ತ ಕ್ರಮ: ಶಾಸಕ ಕೆ.ಎಸ್.ಬಸವಂತಪ್ಪ

Jul 07 2024, 01:16 AM IST
ಮಾಯಕೊಂಡ ಕ್ಷೇತ್ರ ವ್ಯಾಪ್ತಿ ತ್ಯಾವಣಿಗಿ ಗ್ರಾಮದಲ್ಲಿ ಸುಮಾರು ₹2 ಕೋಟಿ ವೆಚ್ಚದ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಶಾಸಕ ಕೆ.ಎಸ್.ಬಸವಂತಪ್ಪ ಭೂಮಿಭೂಜೆ ನೆರವೇರಿಸಿದರು.

ಪುತ್ತೂರಲ್ಲಿ ಮಳೆಗಾಲ ಪೂರ್ವ ಕಾಮಗಾರಿ ವಿಳಂಬ: ನಗರಸಭಾ ಬಿಜೆಪಿ ಸದಸ್ಯರಿಂದ ಮನವಿ

Jul 06 2024, 12:55 AM IST
ಜಲಸಿರಿ ಯೋಜನೆಯ ಬಗ್ಗೆ ಸಾರ್ವಜನಿಕ ದೂರುಗಳ ಬಗ್ಗೆ ಗಮನ ಹರಿಸಬೇಕು. ಈ ಎಲ್ಲ ಸಮಸ್ಯೆಗಳನ್ನು ೭ ದಿನದ ಒಳಗೆ ಮಾಡದಿದ್ದಲ್ಲಿ ನಗರಸಭೆ ಎದುರು ಧರಣಿ ನಡೆಸಲಾಗುವುದು ಎಂದು ಮನವಿಯಲ್ಲಿ ಎಚ್ಚರಿಕೆಯನ್ನು ನೀಡಿದ್ದಾರೆ.
  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 91
  • next >

More Trending News

Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್‌ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್‌: ಪಾತ್ರಧಾರಿ ಅರೆಸ್ಟ್‌, ಸೂತ್ರಧಾರರಿಗೆ ತಲಾಶ್‌
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved