ಊರಲ್ಲೇ ಉದ್ಯೋಗ ಖಾತ್ರಿ ಕಾಮಗಾರಿ ಮಾಡಿ ಉತ್ತಮ ಜೀವನ ನಿರ್ವಹಿಸಿ-ಅಕ್ಷಯ
Apr 06 2024, 12:55 AM IST. ಕೂಲಿಕಾರರು ಆರ್ಥಿಕವಾಗಿ ಸಬಲರಾಗಬೇಕೆಂಬ ಉದ್ದೇಶದಿಂದ ಸರ್ಕಾರ ಉದ್ಯೋಗ ಖಾತ್ರಿ ಯೋಜನೆ ಜಾರಿಗೊಳಿಸಿದ್ದು, ತಮ್ಮೂರಿನಲ್ಲಿ ಕೂಲಿ ಮಾಡುವ ಮೂಲಕ ಗ್ರಾಮಸ್ಥರು ಉತ್ತಮಜೀವನ ನಿರ್ವಹಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಅಕ್ಷಯ ಶ್ರೀಧರ ತಿಳಿಸಿದರು.