• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಮಗಾರಿ ಹಂತದ ಸೇತುವೆ ಸೆಂಟ್ರಿಂಗ್ ಕುಸಿದು ಏಳು ಕಾರ್ಮಿಕರಿಗೆ ಗಾಯ

Mar 21 2024, 01:04 AM IST
ಶಿವಮೊಗ್ಗ ತಾಲೂಕಿನ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಗ್ಗಲಿಜಡ್ಡು ಗ್ರಾಮದಲ್ಲಿ ಗುತ್ತಿಗೆದಾರನ ನಿರ್ಲಕ್ಷ್ಯದಿಂದಾಗಿ ಪ್ರಧಾನಮಂತ್ರಿ ಗ್ರಾಮ ಸಡಕ್‌ ಯೋಜನೆಯಡಿ ನಿರ್ಮಾಣ ಆಗುತ್ತಿರುವ ಸೇತುವೆಯು ಕಾಮಗಾರಿ ಹಂತದಲ್ಲಿಯೇ ಸೆಂಟ್ರಿಂಗ್ ಕುಸಿದುಬಿದ್ದು, ಏಳು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಸಂಪರ್ಕ ಸೇತುವೆ ಕಾಮಗಾರಿ ಸಮರ್ಪಕವಾಗಿಲ್ಲ: ಶಿವರಾಜ ಮೇಸ್ತ

Mar 21 2024, 01:00 AM IST
ಮಳೆಗಾಲದಲ್ಲಿ ನದಿಯಲ್ಲಿ ಕಸದ ರಾಶಿ ತುಂಬಿಕೊಳ್ಳುತ್ತದೆ. ಅದಕ್ಕಾಗಿ ಸೇತುವೆ ಎರಡು ಕಡೆ ತೆರೆದ ಒಳಚರಂಡಿ ಅವಶ್ಯಕತೆ ಇದೆ.

ಏ. 1ರಿಂದ ಅಬ್ಬಿಗೇರಿಯಲ್ಲಿ ಸಮುದಾಯ ಕಾಮಗಾರಿ ಆರಂಭಿಸಿ: ರಿಯಾಜ್‌ ಖತೀಬ್‌

Mar 19 2024, 12:47 AM IST
ರೋಣ ತಾಲೂಕಿನ ಅಬ್ಬಿಗೇರಿ ಗ್ರಾಪಂನಲ್ಲಿ ಸೋಮವಾರ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಪೂರ್ವಭಾವಿ ಕಾಯಕ ಬಂಧುಗಳ ಸಭೆ ನಡೆಯಿತು.

ಪುಂಜಾಲಕಟ್ಟೆ- ಚಾರ್ಮಾಡಿ ರಾ.ಹೆ. ಕಾಮಗಾರಿ ಭೂಸ್ವಾಧೀನ: ದಾಖಲೆ ಪತ್ರ ನೀಡಲು ಸೂಚನೆ

Mar 18 2024, 01:48 AM IST
ರಾಷ್ಟ್ರೀಯ ಹೆದ್ದಾರಿ 73ರ ವಿಶೇಷ ಭೂಸ್ವಾಧೀನಾಧಿಕಾರಿ ಹಾಗೂ ಸಕ್ಷಮ ಪ್ರಾಧಿಕಾರದ ವತಿಯಿಂದ ಭೂ ಸ್ವಾಧೀನದ ಅಧಿಸೂಚನೆ ಪ್ರಕಟಗೊಂಡಿದ್ದು 12.88 ಹೆಕ್ಟೇರ್ ಜಾಗವನ್ನು ಗುರುತಿಸಲಾಗಿದೆ. ಇದರಲ್ಲಿ ಖಾಸಗಿ, ಸಂಘ ಸಂಸ್ಥೆಗಳ ಜಾಗಗಳು ಒಳಗೊಂಡಿವೆ.

ಚರಂಡಿಯನ್ನೇ ಮುಚ್ಚಿ ರಸ್ತೆ ಅಗಲೀಕರಣ ಕಾಮಗಾರಿ; ಸಾರ್ವಜನಿಕರ ತೀವ್ರ ಆಕ್ಷೇಪ

Mar 16 2024, 01:50 AM IST
ಗುತ್ತಿಗೆದಾರರು ಚರಂಡಿಯನ್ನು ನುಂಗಿ ರಸ್ತೆಯನ್ನು ಅಗಲೀಕರಣ ಮಾಡುತ್ತಿರುವುದರಿಂದ ಮಳೆಗಾಲದಲ್ಲಿ ರಸ್ತೆ ಅಕ್ಕಪಕ್ಕದ ಮನೆಗಳಿಗೆ ನೀರು ನುಗ್ಗುವ ಸಾಧ್ಯತೆ ಉಂಟಾಗಿದೆ.

ಕಾಮಗಾರಿ ಗುಣಮಟ್ಟಕ್ಕೆ ಆದ್ಯತೆ: ಶಾಸಕ

Mar 15 2024, 01:23 AM IST
ದೊಡ್ಡಬಳ್ಳಾಪುರ: ನಗರಸಭಾ ವ್ಯಾಪ್ತಿಯ ವಿವಿಧ ವಾರ್ಡ್ ಗಳಲ್ಲಿ ನಗರಸಭೆ ನಿಧಿಯಿಂದ 1.94 ಕೋಟಿ ರುಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಧೀರಜ್‌ ಮುನಿರಾಜ್ ಚಾಲನೆ ನೀಡಿದರು.

ಜಲಜೀವನ್ ಕಾಮಗಾರಿ ಕಳಪೆ: ಭ್ರಷ್ಟಾಚಾರದ ಶಂಕೆ

Mar 15 2024, 01:18 AM IST
ಪ್ರತಿಮನೆಗೂ ಪೈಪ್ ಲೈನ್ ಮಾಡಿ ನೀರು ನೀಡಬೇಕೆನ್ನುವ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆ ಯೋಜನೆ ಜಲ ಜೀವನ್ ಯೋಜನೆ ಎನ್.ಆರ್.ಪುರ ತಾಲೂಕಿನಲ್ಲಿ ಕಳಪೆ ಕಾಮಗಾರಿಯಾಗಿದ್ದು ಭ್ರಷ್ಟಾಚಾರದ ಶಂಕೆ ಮೂಡಿದೆ ಎಂದು ದೂರಿದ್ದಾರೆ.

18 ತಿಂಗಳಲ್ಲಿ ಕಾಮಗಾರಿ ಪೂರ್ಣ: ಶಾಸಕ ನೇಮಿರಾಜ ನಾಯ್ಕ

Mar 14 2024, 02:03 AM IST
ಸದ್ಯಕ್ಕೆ ಮುಂದಿನ 2 ತಿಂಗಳಲ್ಲಿ ಕುಡಿಯುವ ನೀರಿಗೆ ತೊಂದರೆ ಬಾರದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟೆಚ್ಚರದ ಸೂಚನೆ ನೀಡಿರುವೆ.

ನರಗುಂದ ಕಾಯಿಪಲ್ಲೆ ಮಾರ್ಕೆಟ್ ಕಾಮಗಾರಿ ಗುಣಮಟ್ಟದ್ದಾಗಿರಲಿ: ಸಿ.ಸಿ. ಪಾಟೀಲ್

Mar 12 2024, 02:01 AM IST
ನರಗುಂದ ಪಟ್ಟಣದ ಕಾಯಿಪಲ್ಲೆ ಮಾರುಕಟ್ಟೆ ಆವರಣದಲ್ಲಿ ಪುರಸಭೆಯ 2022-23ನೇ ಸಾಲಿನ ಅಮೃತ ನಗರೋತ್ಥಾನ 4ನೇ ಹಂತದ ಯೋಜನೆಯಡಿ ₹213.27 ಲಕ್ಷ ಹಾಗೂ ಲೋಕೋಪಯೋಗಿ ಇಲಾಖೆಯ 2022-23ನೇ ಸಾಲಿನ 5054 ಅಪೆಂಡಿಕ್ಸ್‌-ಇ ಅನುದಾನದಲ್ಲಿ ₹245 ಲಕ್ಷ ಸೇರಿದಂತೆ ₹511.52 ಲಕ್ಷಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸಿ.ಸಿ. ಪಾಟೀಲ್‌ ಭೂಮಿಪೂಜೆ ನೆರವೇರಿಸಿದರು.

ಮುನ್ನೆಚ್ಚರಿಕೆ ತೆಗೆದುಕೊಳ್ಳದೇ ಚರಂಡಿ ಕಾಮಗಾರಿ: ಅಪಾಯಕ್ಕೆ ಆಹ್ವಾನ

Mar 11 2024, 01:23 AM IST
ಹೊಸದಾಗಿ ಅಳವಡಿಸಬೇಕಾಗಿರುವ ವಿದ್ಯುತ್ ಕಂಬಗಳನ್ನು ರಸ್ತೆಯ ಮೇಲೆಯೇ ಇಡಲಾಗಿದೆ. ಚರಂಡಿಗೆ ನಿರ್ಮಿಸಲಾದ ಕಬ್ಬಿಣದ ರಾಡ್‌ಗಳನ್ನು ಹಾಗೆಯೇ ಬಿಟ್ಟಿದ್ದಾರೆ. ಮರಾಠಿಕೊಪ್ಪ ಮುಖ್ಯ ರಸ್ತೆಯಲ್ಲಿ ವಾಹನ ಸಂಚಾರ ಅಧಿಕವಾಗಿರುತ್ತದೆ
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 80
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved