• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವರ್ಷಾಂತ್ಯಕ್ಕೆ ನೇರ ರೈಲು ಮಾರ್ಗ ಕಾಮಗಾರಿ ಆರಂಭದ ನಿರೀಕ್ಷೆ

Feb 27 2024, 01:34 AM IST
ವರ್ಷಾಂತ್ಯಕ್ಕೆ ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗದ ಕಾಮಗಾರಿ ಆರಂಭವಾಗುವ ನಿರೀಕ್ಷೆಯಿದೆ ಎಂದು ಶಾಸಕ ವೀರೇಂದ್ರ ಪಪ್ಪಿ ಹೇಳಿದರು.

ವಿಸಿ ನಾಲೆ ಆಧುನೀಕರಣ ಕಾಮಗಾರಿ ಆರಂಭ

Feb 27 2024, 01:34 AM IST
ಕೆಆರ್ ಎಸ್ ಅಣೆಕಟ್ಟೆ ವ್ಯಾಪ್ತಿಯ ಅತಿದೊಡ್ಡ ವಿಶ್ವೇಶ್ವರಯ್ಯ ನಾಲೆ ಆಧುನೀಕರಣ ಕಾಮಗಾರಿ ಆರಂಭಗೊಂಡಿದ್ದು, ರೈತರಿಗೆ ಒಂದೆಡೆ ಖುಷಿಕೊಟ್ಟರೆ, ಮತ್ತೊಂದೆಡೆ ಬೆಳೆಗಳಿಗೆ ನೀರಿಲ್ಲದ ಆತಂಕ ಎದುರಾಗಿದೆ.

ಬಿಜೆಪಿ ಅವಧಿ ಕಾಮಗಾರಿ ಉದ್ಘಾಟನೆ ನಾಚಿಕೆಗೇಡು: ಸಂಸದ ಪ್ರಜ್ವಲ್ ರೇವಣ್ಣ ವ್ಯಂಗ್ಯ

Feb 26 2024, 01:38 AM IST
ಬಿಜೆಪಿ ಸರ್ಕಾರದ ಅವಧಿಯಲ್ಲಿ ಪೂರ್ಣಗೊಂಡಿರುವ ಕಾಮಗಾರಿಗಳ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಸನ ಜಿಲ್ಲೆಗೆ ಬರುತ್ತಿದ್ದಾರೆ ಎಂದು ಸಂಸದ ಪ್ರಜ್ವಲ್ ರೇವಣ್ಣ ವ್ಯಂಗ್ಯವಾಡಿದರು. ಅರಸೀಕೆರೆಯ ಜಲಜೀವನ್ ಮಿಷನ್ ಯೋಜನೆಯ ಕುಂದುಕೊರತೆ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಬೆಳಗಾವಿ-ಚೋರ್ಲಾ- ಗೋವಾ ರಸ್ತೆ ಕಾಮಗಾರಿ 11 ತಿಂಗಳಲ್ಲಿ ಪೂರ್ಣ

Feb 25 2024, 01:48 AM IST
ಕರ್ನಾಟಕ - ಗೋವಾ ಎರಡು ರಾಜ್ಯಗಳ ಮುಖ್ಯ ಹೆದ್ದಾರಿ ಇದಾಗಿದ್ದು, ರಸ್ತೆ ಸುಧಾರಣೆಯಿಂದ ಪ್ರಯಾಣಿಕರಿಗೆ ಸಾಕಷ್ಟು ಅನುಕೂಲವಾಗಲಿದೆ. ಹೊಸ ರಸ್ತೆ ನಿರ್ಮಾಣದ ಜೊತೆಗೆ 10 ರಿಂದ 12 ಕಿ.ಮೀ ರಸ್ತೆ ದುರಸ್ತಿ ಕಾಮಗಾರಿ ಕೂಡ ಕೈಗೆತ್ತಿಕೊಳ್ಳಲಾಗುವುದು.

ಶೃಂಗೇರಿ ಬಳಿ ಅವೈಜ್ಞಾನಿಕ ಹೆದ್ದಾರಿ ಕಾಮಗಾರಿ

Feb 25 2024, 01:46 AM IST
ಮಂಗಳೂರು ಶಿವಮೊಗ್ಗ ರಾ.ಹೆ 169ರ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಶೃಂಗೇರಿಯಿಂದ ನೆಮ್ಮಾರುವರೆಗೂ ಸುಮಾರು 10 ಕಿ.ಮಿ. ವ್ಯಾಪ್ತಿಯ ರಸ್ತೆಯಂಚಿನಲ್ಲಿ ಗುಡ್ಡ ಕೊರೆದು ರಸ್ತೆ ಅಗಲೀಕರಣ ಕೆಲಸದಲ್ಲಿ ಬಹೃತ್‌ ಮರಗಳ ಬುಡದವರೆಗೂ ಮಣ್ಣು ತೆಗೆದಿರುವುದರಿಂದ ಮರಗಳು ಗುಡ್ಡದ ತುದಿಯಲ್ಲಿ ನಿಂತಿವೆ.

80 ಕೋಟಿ ವೆಚ್ಚದ ಕುಡಿವ ನೀರಿನ ಕಾಮಗಾರಿ ಪ್ರಗತಿ: ಆನಂದ್‌

Feb 25 2024, 01:46 AM IST
ಜಲ ಜೀವನ್ ಮಿಷನ್ ಯೋಜನೆಯಲ್ಲಿ 80 ಕೋಟಿ ರು. ವೆಚ್ಚದ ಕಡೂರು ವಿಧಾನಸಭಾ ಕ್ಷೇತ್ರದ ಕುಡಿವ ನೀರಿನ ಕಾಮಗಾರಿ ಈಗಾಗಲೇ ಪ್ರಗತಿಯಲ್ಲಿದೆ ಎಂದು ಶಾಸಕ ಕೆ.ಎಸ್. ಆನಂದ್ ಹೇಳಿದರು.

ನೀರಾವರಿ ಕಾಮಗಾರಿ ಪರಿಶೀಲಿಸಿದ ಲೋಕಾ ನ್ಯಾಯಮೂರ್ತಿ

Feb 25 2024, 01:45 AM IST
ತಾಲೂಕಿನಲ್ಲಿ ನಡೆಯುತ್ತಿರುವ ಬೂದಿಹಾಳ-ಫಿರಾಪೂರ ಏತ ನೀರಾವರಿ ಕಾಮಗಾರಿಯನ್ನು ರಾಜ್ಯ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ(ಪಡೇಕನೂರ) ಪರಿಶೀಲಿಸಿದರು. ಅಲ್ಲದೇ, ಮುಂದೆ ಕೈಗೊಳ್ಳಲಾಗುವ ಎಫ್.ಐ.ಸಿ.ಕಾಲುವೆಗನ್ನು ಗುಣಮಟ್ಟದಿಂದ ನಿರ್ಮಾಣ ಮಾಡುವಂತೆ ಸೂಚನೆ ನೀಡಿದರು.

ಶೀಘ್ರ ಕಾಮಗಾರಿ ಪೂರೈಸಲು ಸೂಚಿಸಲಾಗುವುದು: ಸಚಿವ ನಾರಾಯಣಸ್ವಾಮಿ

Feb 23 2024, 01:45 AM IST
ಕಾಮಗಾರಿ ನಡೆಯುವ ಸ್ಥಳದಲ್ಲಿ ಸಾರ್ವಜನಿಕರಿಗೆ ಧೂಳಿನಿಂದ ಆರೋಗ್ಯದಲ್ಲಿ ತುಂಬಾ ವ್ಯತ್ಯಯ ಉಂಟಾಗಿದ್ದು, ಗಮನಕ್ಕೆ ಬಂದಿದೆ.ಸಾರ್ವಜನಿಕರಿಗೆ ತೊಂದರೆಯಾಗದಂತೆ ನೀರು ಹಾಕಿ ಕಾಮಗಾರಿ ಕೆಲಸವನ್ನು ಗುತ್ತಿಗೆದಾರರು ಮಾಡುತ್ತಿಲ್ಲ.

ಅರ್ಧಕ್ಕೆ ನಿಂತ ಕಾಮಗಾರಿ, ಪೂರ್ಣ ಬಿಲ್ ಪಾವತಿ, ತನಿಖೆಗೆ ಆಗ್ರಹ

Feb 22 2024, 01:49 AM IST
ತಾಲೂಕಿನ ಐಚನಹಳ್ಳಿ ಬಳಿ ಫೇವರಿಚ್ ಮೇಗಾ ಫುಡ್ ಫ್ಯಾಕ್ಟರಿ ಬಳಿ 4 ಕೋಟಿ ರು. ಅಂದಾಜು ವೆಚ್ಚದ ನಾಲ್ಕು ಪಥದ ರಸ್ತೆ ನಿರ್ಮಾಣ ಕಾಮಗಾರಿಗೆ ಪೂರ್ಣಗೊಳ್ಳದೇ ಅರ್ಧಕ್ಕೆ ನಿಂತಿದ್ದರೂ ಕಾಮಗಾರಿಯ ಬಿಲ್ ಪಾವತಿಯಾಗಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ತಾಲೂಕು ಬಿಜೆಪಿ ಮುಖಂಡ ಅಗ್ರಹಾರಬಾಚಹಳ್ಳಿ ಎ.ಪಿ.ಕೇಶವ ಒತ್ತಾಯಿಸಿದ್ದಾರೆ.

ಕಾಮಗಾರಿ ಪರೀಕ್ಷೆಗೆ ಪಾಲಿಕೆ ಸಂಚಾರಿ ಲ್ಯಾಬ್‌

Feb 22 2024, 01:46 AM IST
ತನ್ನ ಗುಣ ನಿಯಂತ್ರಣ ಪ್ರಯೋಗಾಲಯ ಬೆಂಕಿಗೆ ಆಹುತಿ ಆದ ಬಳಿಕ ಬಿಬಿಎಂಪಿ ಈಗ 3 ಸಂಚಾರಿ ಲ್ಯಾಬ್‌ ಆರಂಭಿಸಲು ಸಿದ್ಧತೆ ನಡೆಸಿದೆ. ಇದಕ್ಕಾಗಿ ಟೆಂಡರ್ ಆಹ್ವಾನಿಸಿದೆ.
  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • ...
  • 80
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved