• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಮಗಾರಿ ಪೂರ್ಣಗೊಳಿಸಿ ಗಾಂಧೀ ಸಾಕ್ಷಿ ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಿ

Aug 11 2025, 12:40 AM IST
ಲೋಕಸಭಾ ಸದಸ್ಯರು ಹಾಗೂ ವಿಧಾನ ಪರಿಷತ್ ಸದಸ್ಯರುಗಳ ಪ್ರದೇಶಾಭಿವೃದ್ಧಿ ಅನುದಾನದಡಿಯಲ್ಲಿ ಕೈಗೊಂಡ ಕಾಮಗಾರಿಗಳ ಕುರಿತಂತೆ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್. ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಸಂಜೆ ಜಿಲ್ಲಾಡಳಿತ ಭವನದಲ್ಲಿ ಪ್ರಗತಿ ಪರಿಶೀಲನೆ ಜರುಗಿತು.

ರಾಜ್ಯದಲ್ಲಿ ₹54000 ಕೋಟಿಯ ರೈಲ್ವೆ ಕಾಮಗಾರಿ : ವೈಷ್ಣವ್‌

Aug 11 2025, 12:30 AM IST
ಕರ್ನಾಟಕದಲ್ಲಿ ರೈಲ್ವೆ ವಲಯ ಮಹತ್ತರ ಪರಿವರ್ತನೆ ಕಾಣುತ್ತಿದ್ದು, 54 ಸಾವಿರ ಕೋಟಿ ರು.ನಷ್ಟು ಮೌಲ್ಯದ ರೈಲ್ವೆ ಕಾಮಗಾರಿಗಳು ನಡೆಯುತ್ತಿವೆ ಎಂದು ಕೇಂದ್ರ ರೈಲ್ವೆ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ಅಶ್ವಿನಿ ವೈಷ್ಣವ್‌ ಹೇಳಿದ್ದಾರೆ.

ಧಾರಾಕಾರ ಮಳೆ: ಮ್ಯಾದನಹೊಳೆ ಸೇತುವೆ ಕಾಮಗಾರಿ ಸ್ಥಗಿತ

Aug 11 2025, 12:30 AM IST
ಹಿರಿಯೂರು ತಾಲೂಕಿನ ಮ್ಯಾದನ ಹೊಳೆ ಬಳಿ ನಿರ್ಮಾಣವಾಗುತ್ತಿರುವ ಸೇತುವೆ ಕಾಮಗಾರಿ ಹಾಗೂ ಮಳೆಯಿಂದಾಗಿ ನದಿ ತುಂಬಿ ಹರಿಯುತ್ತಿರುವುದು.

ಆರಣಿ ಗ್ರಾಪಂನಲ್ಲಿ 2 ವರ್ಷದಲ್ಲಿ 30 ಕೋಟಿ ರು. ವೆಚ್ಚದ ಕಾಮಗಾರಿ: ಕೃಷಿ ಸಚಿವ ಚಲುವರಾಯಸ್ವಾಮಿ

Aug 11 2025, 12:30 AM IST
ಇಂದಿನ ಕಲುಷಿತ ರಾಜಕೀಯ ಪರಿಸ್ಥಿತಿ ನೆನಪಿಸಿಕೊಂಡರೆ ನಾನು ರಾಜಕಾರಣವನ್ನೇ ಬಿಟ್ಟು ಓಡಿಹೋಗಬೇಕಾಗುತ್ತದೆ. ಆದರೆ, ನಾನು ರಾಜಕೀಯ ಆರಂಭಿಸಿದ ದಿನಮಾನಗಳಲ್ಲಿ ತಾಲೂಕಿನ ಜನರು ನನಗೆ ತೋರಿದ ಪ್ರೀತಿ, ಹೋರಾಟ ಆಶೀರ್ವಾದ ಮತ್ತು ಅಭಿಮಾನದಿಂದಾಗಿ ಆಸಕ್ತಿ ಹೆಚ್ಚಾಗಿ ಅಭಿವೃದ್ಧಿಗೆ ಒತ್ತು ನೀಡುತ್ತಿದ್ದೇನೆ.

ಅಕ್ರಮ ಕಟ್ಟಡ ತೆರವುಗೊಳಿಸಿ ಅಭಿವೃದ್ಧಿ ಕಾಮಗಾರಿ ನಡೆಸಿ

Aug 10 2025, 01:34 AM IST
ಕುಷ್ಟಗಿ ಪಟ್ಟಣದಲ್ಲಿನ ನಿರ್ಮಿಸುತ್ತಿರುವ ಕಾಮಗಾರಿಗೆ ಅಡೆತಡೆಯುಂಟು ಮಾಡುತ್ತಿರುವ ಅಕ್ರಮ ಕಟ್ಟಡಗಳ ಒತ್ತುವರಿ ತೆರವುಗೊಳಿಸುವ ಮೂಲಕ ಕಾಮಗಾರಿ ನಡೆಸಲು ತೀರ್ಮಾನಿಸಲಾಯಿತು.

ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸೂಚನೆ

Aug 07 2025, 12:46 AM IST
ಚನ್ನಪಟ್ಟಣ: ತಾಲೂಕಿನ ಭೂಹಳ್ಳಿಯಿಂದ ಸಿಂಗರಾಜಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಸಿ.ಪಿ.ಯೋಗೇಶ್ವರ್ ಭೂಮಿಪೂಜೆ ನೆರವೇರಿಸಿದರು.

ಕೊನೇ ಭಾಗದ ಜಮೀನುಗಳಿಗೆ ನೀರು ಹರಿಸಲು ನಾಲೆಗಳ ಕಾಮಗಾರಿ ಆರಂಭ: ಕೆ.ಎಂ.ಉದಯ್

Aug 07 2025, 12:45 AM IST
ಕಾವೇರಿ ನೀರಾವರಿ ನಿಗಮದ ವ್ಯಾಪ್ತಿಯ ಲೋಕಸರ ಭಾಗದ ನಾಲೆಗಳ ಕಾಮಗಾರಿ ಈಗಾಗಲೇ ಪ್ರಗತಿಯಲ್ಲಿದೆ. ಕೃಷಿ ಚಟುವಟಿಕೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರದಿಂದ ಸುಮಾರು 22 ಕೋಟಿ ರು. ವೆಚ್ಚದ ಯೋಜನೆಯಡಿ ನಾಲೆ ಕಾಮಗಾರಿ ನಡೆಯುತ್ತಿದೆ.

ಗಣೇಶೋತ್ಸವ ವೇಳೆ ಫ್ಲೈಓವರ್ ಕಾಮಗಾರಿ ಸ್ಥಗಿತಗೊಳಿಸಿ

Aug 05 2025, 01:30 AM IST
ಗಣೇಶೋತ್ಸವದಲ್ಲಿ ಬೃಹತ್ ಆಕಾರದ ಗಣೇಶಗಳನ್ನು ಪ್ರತಿಷ್ಠಾಪನೆ ಮಾಡಲಾಗುತ್ತದೆ. ಆದರೆ, ಫ್ಲೈಓವರ್ ಕಾಮಗಾರಿ ಅವುಗಳ ಮೆರವಣಿಗೆಗೆ ಅಡ್ಡಿಯಾಗಲಿದೆ. ಅದಕ್ಕಾಗಿ ಹಬ್ಬದ ಸಂದರ್ಭದಲ್ಲಿ ಕಾಮಗಾರಿ ಸ್ಥಗಿತಗೊಳಿಸುವುದು ಸೂಕ್ತ.

ಸೆಪ್ಟೆಂಬರ್‌ನೊಳಗೆ ಕಾಮಗಾರಿ ಪೂರ್ಣಗೊಳಿಸಿ: ಜಿಪಂ ಸಿಇಒ

Aug 05 2025, 12:30 AM IST
ಮುಖ್ಯ ಮಂತ್ರಿಗಳ ವಿಶೇಷ ಅನುದಾನ, ಮಳೆ, ಪ್ರವಾಹ ಹಾಗೂ ಎಸ್.ಸಿ.ಪಿ ಮತ್ತು ಟಿ.ಎಸ್.ಪಿ. ಯೋಜನೆಯ ಕಾಮಗಾರಿಗಳನ್ನು ಅವುಗಳ ಅನುದಾನ ಬಿಡುಗಡೆಯ ಆಧಾರದಲ್ಲಿ ತ್ವರಿತವಾಗಿ ಪೂರ್ಣಗೊಳಿಸಬೇಕು.

ಯುಐಡಿಎಫ್ ಕಾಮಗಾರಿ ಕುಂಠಿತ: ಶಾಸಕರ ಅಸಮಾಧಾನ

Aug 02 2025, 12:00 AM IST
ರಾಮನಗರ: ನಗರದ ವಾರ್ಡುಗಳಲ್ಲಿ ಯುಐಡಿಎಫ್ (Urban Infrastructure Development Fund) ಅನುದಾನದ ಅಡಿಯಲ್ಲಿ ಕೈಗೆತ್ತಿಗೊಂಡಿರುವ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿ ಶೇಕಡ 15ರಷ್ಟು ಮಾತ್ರ ಪ್ರಗತಿ ಸಾಧಿಸದಿರುವುದಕ್ಕೆ ಶಾಸಕ ಇಕ್ಬಾಲ್ ಹುಸೇನ್ ಅಸಮಾಧಾನ ವ್ಯಕ್ತಪಡಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 97
  • next >

More Trending News

Top Stories
ಬಂದರೋ ಬಂದರೋ ಗಣತಿದಾರರು ಕಾರಲ್ಲಿ ಬಂದರು!
ನಾನು ಶಿವಣ್ಣ ಹತ್ರ ಏಟು ತಿನ್ಬೇಕು : ‘ರತ್ನನ್‌ ಪ್ರಪಂಚ’ ಖ್ಯಾತಿಯ ನಟ ಪ್ರಮೋದ್
ಮೋಂಥಾ ಚಂಡಮಾರುತ ಅಬ್ಬರ : ಹವಾಮಾನ ಇಲಾಖೆ ಕಟ್ಟೆಚ್ಚರ
''ಎಚ್.ಡಿ.ಕುಮಾರಸ್ವಾಮಿ ಮತ್ತೆ ಸಿಎಂ ಆಗುವ ದಿನ ದೂರವಿಲ್ಲ''
ಕಾಳ ಸಂತೆಗೆ ಅಕ್ಕಿ ತಡೆಗಾಗಿ ರಾಗಿ, ಎಣ್ಣೆ, ಬೇಳೆ: ಮುನಿಯಪ್ಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved