• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲ್ಲಹಳ್ಳ ಹಾಡಿಯಲ್ಲಿ ಕಳಪೆ ಕಾಮಗಾರಿ

May 09 2025, 12:30 AM IST
ಜೋಡಿಸಿರುವ ಎಲ್ಲಾ ಪೈಪ್ ಗಳಿಂದಲೂ ಕೂಡ ನೀರು ಸೋರಿಕೆ ಆಗುತ್ತಿದ್ದು ಪ್ರತಿದಿನ ಚರಂಡಿಗಳಲ್ಲಿ ನೀರು ತುಂಬಿ ಮನೆ ಸುತ್ತಮುತ್ತ ನೀರು ನಿಲ್ಲುವುದರಿಂದ ಅನೈರ್ಮಲ್ಯ ತಾಂಡವಾಡುತ್ತಿದೆ.

ಆಲೂರು ಮುಖ್ಯರಸ್ತೆ ಮರು ಡಾಂಬರೀಕರಣ ಕಾಮಗಾರಿ ವೀಕ್ಷಣೆ

May 08 2025, 12:34 AM IST
ಆಲೂರು ಪಟ್ಟಣದ ಮುಖ್ಯ ರಸ್ತೆ ಎರಡೂ ಬದಿಗಳಲ್ಲಿ ಅವೈಜ್ಞಾನಿಕ ಮಾದರಿಯಲ್ಲಿ ಚರಂಡಿ ನಿರ್ಮಾಣ ಮಾಡಿದ್ದ ಪರಿಣಾಮ, ಮಳೆನೀರು ರಸ್ತೆಯಲ್ಲಿ ನಿಂತು ರಸ್ತೆ ಭಾಗಶಃ ಹಾಳಾಗಿತ್ತು. ಶಾಸಕ ಸಿಮೆಂಟ್ ಮಂಜುರವರು ಇತ್ತೀಚೆಗೆ ಮರು ಡಾಂಬರೀಕರಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ್ದರು. ಕಳೆದ ಎರಡು ದಿನಗಳಿಂದ ಕಾಮಗಾರಿ ಚಾಲನೆಯಲ್ಲಿದ್ದು, ಬುಧವಾರ ಶಾಸಕರು ಕಾಮಗಾರಿ ನಡೆಯುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಡಾಂಬರೀಕರಣ ಕಾಮಗಾರಿ ಉತ್ತಮ ಗುಣಮಟ್ಟದಲ್ಲಿ ನಡೆಸುವಂತೆ ಸೂಚಿಸಿದರು.

ಬಾಕಿ ಉಳಿದ ಜೆಜೆಎಂ ಕಾಮಗಾರಿ ಪೂರ್ಣಗೊಳಿಸಿ: ಹಿಟ್ನಾಳ

May 08 2025, 12:33 AM IST
ಜೆಜೆಎಂ ಕಾಮಗಾರಿ ಕೆಲ ಹಳ್ಳಿಯಲ್ಲಿ ಅರೆಬರೆಯಾಗಿದೆ. ಕೂಡಲೇ ಅವುಗಳನ್ನು ಗುರುತಿಸಿ ಪೂರ್ಣಗೊಳಿಸಲು ಅಧಿಕಾರಿಗಳು ಕ್ರಮಕೈಗೊಳ್ಳಬೇಕು.

ಶೀಘ್ರ ರೈತಸಭಾಂಗಣ ಆಧುನೀಕರಣ ಕಾಮಗಾರಿ ಆರಂಭ: ಸಿ.ಎಸ್.ಪುಟ್ಟರಾಜು

May 05 2025, 12:48 AM IST
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಸಿಎಸ್‌ಆರ್ ಅನುದಾನದಿಂದ ೪.೨೮ ಕೋಟಿ ರು. ಅನುದಾನ ಬಿಡುಗಡೆಗೊಳಿಸಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಕೆಲವೊಂದು ತಾಂತ್ರಿಕ ಸಮಸ್ಯೆಯಿಂದ ಕಾಮಗಾರಿ ಆರಂಭಗೊಂಡಿರಲಿಲ್ಲ. ಈಗ ಕಾಮಗಾರಿಗೆ ಇದ್ದ ಸಮಸ್ಯೆಗಳನ್ನೆಲ್ಲಾ ನಿವಾರಿಸಿದ್ದು, ಜಿಲ್ಲಾಡಳಿತದ ನೇತೃತ್ವದಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗುವುದು.

ಆಸ್ಪತ್ರೆ ಕಟ್ಟಡದ ಕಾಮಗಾರಿ ನಿಗದಿತ ಸಮಯದಲ್ಲಿ ಮುಗಿಸಿ

May 04 2025, 01:32 AM IST
ಪಟ್ಟಣದಲ್ಲಿ ನಡೆಯುತ್ತಿರುವ ೧೦೦ ಹಾಸಿಗೆಗಳ ಕಟ್ಟಡ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಮುಗಿಸಬೇಕು ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಸೂಚನೆ ನೀಡಿದರು.

ಕೋಲಾರಮ್ಮ ದೇಗುಲ ರಸ್ತೆ ಕಾಮಗಾರಿ ವೀಕ್ಷಣೆ

Apr 30 2025, 12:38 AM IST
ನಗರದ ಕೋಲಾರಮ್ಮ ದೇವಾಲಯದ ರಸ್ತೆಯ ಸಂಪೂರ್ಣ ಅಭಿವೃದ್ಧಿ ಮಾಡಲು ೭೫ ಲಕ್ಷ ರು. ಬಿಡುಗಡೆ ಮಾಡಲಾಗಿದ್ದು, ಕಾಮಗಾರಿ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ದೇವಳಮಕ್ಕಿ ಅರಣ್ಯ ಕಾಮಗಾರಿ ಸ್ಥಳಗಳಲ್ಲಿ ಸ್ತ್ರೀ ಚೇತನ ಅಭಿಯಾನ

Apr 28 2025, 12:53 AM IST
ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರಿಗೆ ಹೆಚ್ಚು ಉದ್ಯೋಗ ಅವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಸಾಕಷ್ಟು ಉಪಕ್ರಮಗಳನ್ನು ಕೈಗೊಂಡಿದೆ.

ಹಾಸನ - ಬೇಲೂರು - ಚಿಕ್ಕಮಗಳೂರು ರೈಲ್ವೆ ಕಾಮಗಾರಿ ಶೀಘ್ರ ಪೂರ್ಣ: ಕೇಂದ್ರ ಸಚಿವ ವಿ ಸೋಮಣ್ಣ

Apr 27 2025, 01:30 AM IST
ಹಾಸನ, ಬೇಲೂರು, ಚಿಕ್ಕಮಗಳೂರು ರೈಲ್ವೆ ಕಾಮಗಾರಿ ಶೀಘ್ರದಲ್ಲಿ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ಸಚಿವ ವಿ ಸೋಮಣ್ಣ ತಿಳಿಸಿದರು.ಹಳೇಬೀಡಿನ ಖಾಸಗಿ ಸಮಾರಂಭಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಸರ್ಕಾರದೊಂದಿಗೆ ಸಹಭಾಗಿಯಾಗಿ ಕಾಮಗಾರಿ ಮಾಡಿಕೊಳ್ಳಿ

Apr 25 2025, 11:51 PM IST
ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸುಮಾರು 15 ಕೋಟಿ ರು. ವೆಚ್ಚದ ಕಾಮಗಾರಿಗಳಿಗೆ ಶಾಸಕ ಶರಣು ಸಲಗರ ಶುಕ್ರವಾರ ಚಾಲನೆ ನೀಡಿದರು.

ಕಳಪೆ ಕಾಮಗಾರಿ: ರಸ್ತೆ ದುರಸ್ತಿಗೆ ಆಗ್ರಹ

Apr 24 2025, 11:50 PM IST
ಗುತ್ತಿಗೆದಾರನ ಕಳಪೆ ಕಾಮಗಾರಿಯಿಂದ ರಸ್ತೆ ಕಿತ್ತು ಹೋಗಿದೆ. ಇದರಿಂದ ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ. ವಾಹನಗಳು ರಸ್ತೆಯಲ್ಲಿನ ಗುಂಡಿಗೆ ಇಳಿಸಿದರೆ ಪಂಕ್ಚರ್‌ ಆಗಿ ನಿಲ್ಲುತ್ತಿವೆ. ದೊಡ್ಡ ಗಾತ್ರದಲ್ಲಿ ಗುಂಡಿಬಿದ್ದಿದ್ದರು ಸಹ ಸಂಬಂಧಪಟ್ಟ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 80
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved