• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚರಂಡಿಯನ್ನೇ ಮುಚ್ಚಿ ರಸ್ತೆ ಅಗಲೀಕರಣ ಕಾಮಗಾರಿ; ಸಾರ್ವಜನಿಕರ ತೀವ್ರ ಆಕ್ಷೇಪ

Mar 16 2024, 01:50 AM IST
ಗುತ್ತಿಗೆದಾರರು ಚರಂಡಿಯನ್ನು ನುಂಗಿ ರಸ್ತೆಯನ್ನು ಅಗಲೀಕರಣ ಮಾಡುತ್ತಿರುವುದರಿಂದ ಮಳೆಗಾಲದಲ್ಲಿ ರಸ್ತೆ ಅಕ್ಕಪಕ್ಕದ ಮನೆಗಳಿಗೆ ನೀರು ನುಗ್ಗುವ ಸಾಧ್ಯತೆ ಉಂಟಾಗಿದೆ.

ಕಾಮಗಾರಿ ಗುಣಮಟ್ಟಕ್ಕೆ ಆದ್ಯತೆ: ಶಾಸಕ

Mar 15 2024, 01:23 AM IST
ದೊಡ್ಡಬಳ್ಳಾಪುರ: ನಗರಸಭಾ ವ್ಯಾಪ್ತಿಯ ವಿವಿಧ ವಾರ್ಡ್ ಗಳಲ್ಲಿ ನಗರಸಭೆ ನಿಧಿಯಿಂದ 1.94 ಕೋಟಿ ರುಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಧೀರಜ್‌ ಮುನಿರಾಜ್ ಚಾಲನೆ ನೀಡಿದರು.

ಜಲಜೀವನ್ ಕಾಮಗಾರಿ ಕಳಪೆ: ಭ್ರಷ್ಟಾಚಾರದ ಶಂಕೆ

Mar 15 2024, 01:18 AM IST
ಪ್ರತಿಮನೆಗೂ ಪೈಪ್ ಲೈನ್ ಮಾಡಿ ನೀರು ನೀಡಬೇಕೆನ್ನುವ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆ ಯೋಜನೆ ಜಲ ಜೀವನ್ ಯೋಜನೆ ಎನ್.ಆರ್.ಪುರ ತಾಲೂಕಿನಲ್ಲಿ ಕಳಪೆ ಕಾಮಗಾರಿಯಾಗಿದ್ದು ಭ್ರಷ್ಟಾಚಾರದ ಶಂಕೆ ಮೂಡಿದೆ ಎಂದು ದೂರಿದ್ದಾರೆ.

18 ತಿಂಗಳಲ್ಲಿ ಕಾಮಗಾರಿ ಪೂರ್ಣ: ಶಾಸಕ ನೇಮಿರಾಜ ನಾಯ್ಕ

Mar 14 2024, 02:03 AM IST
ಸದ್ಯಕ್ಕೆ ಮುಂದಿನ 2 ತಿಂಗಳಲ್ಲಿ ಕುಡಿಯುವ ನೀರಿಗೆ ತೊಂದರೆ ಬಾರದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟೆಚ್ಚರದ ಸೂಚನೆ ನೀಡಿರುವೆ.

ನರಗುಂದ ಕಾಯಿಪಲ್ಲೆ ಮಾರ್ಕೆಟ್ ಕಾಮಗಾರಿ ಗುಣಮಟ್ಟದ್ದಾಗಿರಲಿ: ಸಿ.ಸಿ. ಪಾಟೀಲ್

Mar 12 2024, 02:01 AM IST
ನರಗುಂದ ಪಟ್ಟಣದ ಕಾಯಿಪಲ್ಲೆ ಮಾರುಕಟ್ಟೆ ಆವರಣದಲ್ಲಿ ಪುರಸಭೆಯ 2022-23ನೇ ಸಾಲಿನ ಅಮೃತ ನಗರೋತ್ಥಾನ 4ನೇ ಹಂತದ ಯೋಜನೆಯಡಿ ₹213.27 ಲಕ್ಷ ಹಾಗೂ ಲೋಕೋಪಯೋಗಿ ಇಲಾಖೆಯ 2022-23ನೇ ಸಾಲಿನ 5054 ಅಪೆಂಡಿಕ್ಸ್‌-ಇ ಅನುದಾನದಲ್ಲಿ ₹245 ಲಕ್ಷ ಸೇರಿದಂತೆ ₹511.52 ಲಕ್ಷಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸಿ.ಸಿ. ಪಾಟೀಲ್‌ ಭೂಮಿಪೂಜೆ ನೆರವೇರಿಸಿದರು.

ಮುನ್ನೆಚ್ಚರಿಕೆ ತೆಗೆದುಕೊಳ್ಳದೇ ಚರಂಡಿ ಕಾಮಗಾರಿ: ಅಪಾಯಕ್ಕೆ ಆಹ್ವಾನ

Mar 11 2024, 01:23 AM IST
ಹೊಸದಾಗಿ ಅಳವಡಿಸಬೇಕಾಗಿರುವ ವಿದ್ಯುತ್ ಕಂಬಗಳನ್ನು ರಸ್ತೆಯ ಮೇಲೆಯೇ ಇಡಲಾಗಿದೆ. ಚರಂಡಿಗೆ ನಿರ್ಮಿಸಲಾದ ಕಬ್ಬಿಣದ ರಾಡ್‌ಗಳನ್ನು ಹಾಗೆಯೇ ಬಿಟ್ಟಿದ್ದಾರೆ. ಮರಾಠಿಕೊಪ್ಪ ಮುಖ್ಯ ರಸ್ತೆಯಲ್ಲಿ ವಾಹನ ಸಂಚಾರ ಅಧಿಕವಾಗಿರುತ್ತದೆ

ರಸ್ತೆ ಕಾಮಗಾರಿ: ಧೂಳಿನಿಂದ ಬೇಸತ್ತು ಭಿನ್ನ ನಾಮಫಲಕ ಪ್ರತ್ಯಕ್ಷ

Mar 11 2024, 01:22 AM IST
ಪ್ರಸ್ತುತ ಮಣ್ಣಿನ ರಸ್ತೆಯಿದ್ದು ಸಹಜವಾಗಿ ಧೂಳು ಇತ್ಯಾದಿಗಳ ಸಮಸ್ಯೆ ಇದೆ. ಬೃಹತ್ ಕಾಮಗಾರಿ ಆಗುವಾಗ ಇದೆಲ್ಲಾ ಸಹಜವಾಗಿದ್ದರೂ ಭವಿಷ್ಯದ ದೃಷ್ಟಿಯಿಂದ ಅನಿವಾರ್ಯವೂ ಆಗಿದೆ. ಕೆಲ ಸಾರ್ವಜನಿಕರು ಅಲ್ಲಲ್ಲಿ ಫಲಕಗಳನ್ನು ಹಾಕಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಎರಡು ವರ್ಷದಲ್ಲಿ ಟರ್ಮಿನಲ್‌ ಕಾಮಗಾರಿ ಪೂರ್ಣ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Mar 11 2024, 01:16 AM IST
ಪ್ರಧಾನಿ ನರೇಂದ್ರ ಮೋದಿ ಅವರು ಭಾರತದಾದ್ಯಂತ 15 ವಿಮಾನ ನಿಲ್ದಾಣಗಳ ಹೊಸ ಟರ್ಮಿನಲ್ ಕಟ್ಟಡಗಳ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿ ಚಾಲನೆ ನೀಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಗೌಡಳ್ಳಿ: 10.40 ಲಕ್ಷ ರು. ವೆಚ್ಚದ ವಿವಿಧ ಕಾಮಗಾರಿ ಉದ್ಘಾಟನೆ

Mar 09 2024, 01:34 AM IST
ಪಂಚಾಯಿತಿ ವ್ಯಾಪ್ತಿಯ ನಾಲ್ಕು ವಾರ್ಡ್‍ಗಳಲ್ಲಿ ನಿರ್ಮಾಣವಾಗಿರುವ ತಲಾ 80 ಸಾವಿರ ರು. ವೆಚ್ಚದ ಹೈಮಾಸ್ಟ್ ಬೀದಿ ದೀಪ, ಪಂಚಾಯಿತಿ ಪಕ್ಕದಲ್ಲಿ 2 ಲಕ್ಷ ರು. ವೆಚ್ಚದಲ್ಲಿ ನಿರ್ಮಾಣವಾಗಿರುವ ಕೂಸಿನ ಮನೆ, ಗೌಡಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನರೇಗಾದಲ್ಲಿ 5.20 ಲಕ್ಷ ರು. ವೆಚ್ಚದಲ್ಲಿ ನಿರ್ಮಾಣವಾಗಿರುವ ಹೈಟೆಕ್ ಶೌಚಾಗೃಹವನ್ನು ಶಾಸಕರು ಉದ್ಘಾಟಿಸಿದರು.

ಕುಡಿಯುವ ನೀರು ಕಾಮಗಾರಿ ತಕ್ಷಣ ಪೂರ್ಣಗೊಳಿಸಲು ಸೂಚನೆ

Mar 08 2024, 01:49 AM IST
ಹೊದ್ದೂರು ಗ್ರಾಮ ಪಂಚಾಯಿತಿ ಗ್ರಾಮಸಭೆ ಗುರುವಾರ ನಡೆಯಿತು. ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಭಿಯಂತರರು ಮಾಹಿತಿ ನೀಡಿ ಜಲಜೀವನ್ ಮಿಷನ್ ಯೋಜನೆಯ ಪ್ರಗತಿ ಬಗ್ಗೆ ವಿವರಿಸಿದರು.
  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • ...
  • 91
  • next >

More Trending News

Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved