• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೆಜೆಎಂ ಯೋಜನೆಯಡಿ ಬಾಕಿ ಕಾಮಗಾರಿ ಪೂರ್ಣಗೊಳಿಸಿ: ಜಿಪಂ ಸಿಇಒ .ದಿಲೀಷ ಶಶಿ

Jul 25 2025, 12:34 AM IST
ಈ ಯೋಜನೆಯಿಂದ ಜಿಲ್ಲೆಯ ಎಲ್ಲ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರನ್ನು ಪೂರೈಸಲಾಗುತ್ತಿದೆ.

ಅಂಗನವಾಡಿ ಕಟ್ಟಡಗಳ ಕಾಮಗಾರಿ ಶೀಘ್ರ ಮುಗಿಸುವಂತೆ ಸೂಚನೆ

Jul 25 2025, 12:30 AM IST
ಅಂಗನವಾಡಿಗಳಿಗೆ ಸ್ವಂತ ಕಟ್ಟಡ ಕಲ್ಪಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಿದ್ದು, ನಿಗದಿತ ಅವಧಿಯೊಳಗೆ ಬಾಕಿ ಇರುವ 19 ಕಟ್ಟಡಗಳ ಕಾಮಗಾರಿಯನ್ನು ಪೂರ್ಣಗೊಳಿಸಬೇಕೆಂದು ಶಾಸಕ ಎ.ಮಂಜು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಪಟ್ಟಣದಲ್ಲಿ 22 ಮತ್ತು ತಾಲೂಕಿನಾದ್ಯಂತ 270 ಸೇರಿದಂತೆ ಒಟ್ಟು 292 ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಸ್ವಂತ ಕಟ್ಟಡ 242ಕ್ಕೆ ಇದೆ. ಸರ್ಕಾರಿ ಶಾಲೆಗಳ ಕೊಠಡಿಯಲ್ಲಿ 15 ಕಾರ್ಯನಿರ್ವಹಿಸುತ್ತಿವೆ. ಪರ್ಯಾಯ ವ್ಯವಸ್ಥೆಯಲ್ಲಿ 13 ಹಾಗೂ ಬಾಡಿಗೆ ಕಟ್ಟಡದಲ್ಲಿ 19 ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ ಎಂದು ಮಾಹಿತಿ ನೀಡಿದರು.

ಕಾಮಗಾರಿ ತ್ವರಿತಕ್ಕೆ ಸೂಚನೆ

Jul 25 2025, 12:30 AM IST
ದೊಡ್ಡಚಿನ್ನಹಳ್ಳಿ ಹಾಗೂ ರಾಮಲಿಂಗಾಪುರ ಗ್ರಾಮಗಳಲ್ಲಿ ಕೈಗೊಂಡಿರುವ ಮನೆ ಮನೆಗೂ ಗಂಗೆ ಯೋಜನೆ ಕಾಮಗಾರಿಗೆ ಬಳಸಿರುವ ಸಲಕರಣಿಗಳು, ಕಂಬಿ ಸಿಮೆಂಟ್ ಗುಣಮಟ್ಟವನ್ನು ಖುದ್ದಾಗಿ ಪರಿಶೀಲಿಸಿದರು. ಜಲಜೀವನ್ ಮಿಷನ್ ಪ್ರತಿ ಮನೆಗೂ ಕಡ್ಡಾಯವಾಗಿ ಪ್ರತಿ ನಿತ್ಯ ನೀರು ಸರಬರಾಜು ಮಾಡುವ ಯೋಜನೆಯಾಗಿದೆ.

ಜೆಜೆಎಂ ಕಾಮಗಾರಿ ಗುಣಮಟ್ಟ ಕಾಪಾಡಿ

Jul 25 2025, 12:30 AM IST
ಪ್ರತಿ ಮನೆಗೂ ನಳ ಸಂಪರ್ಕ ಕಲ್ಪಿಸಬೇಕು ಹಾಗೂ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ಪೈಪ್ ಲೈನ್ ಅಳವಡಿಸಲು ರಸ್ತೆಗಳನ್ನು ಅಗೆದಿದ್ದು, ಆ ಕಾಮಗಾರಿ ಪೂರ್ಣಗೊಂಡ ಬಳಿಕ ಯಥಾಸ್ಥಿತಿಯಲ್ಲಿ ರಸ್ತೆಗಳನ್ನು ಕಾಂಕ್ರಿಟ್ ಹಾಕಿ ಮುಚ್ಚಬೇಕು. ಪೈಪ್ ಲೈನ್ ಹಾಗೂ ನಲ್ಲಿಗಳು ಹಾಳಾದಲ್ಲಿ ತಕ್ಷಣವೇ ದುರಸ್ತಿ ಕೈಗೊಳ್ಳಬೇಕು

ಭದ್ರಾ ಕಾಮಗಾರಿ ರೈತರಿಗೆ ಮರಣ ಶಾಸನ: ಎಂ.ಪಿ.ರೇಣುಕಾಚಾರ್ಯ

Jul 24 2025, 12:47 AM IST
ಭದ್ರಾ ಅಣೆಕಟ್ಟೆಯ ಬಲದಂಡೆ ನಾಲೆ ಸೀಳಿ ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲೆಯ ಅನೇಕ ಪಟ್ಟಣ, ತಾಲೂಕುಗಳಿಗೆ ಬಹುಗ್ರಾಮ ಕುಡಿಯುವ ನೀರು ಪೂರೈಸುವ ಯೋಜನೆ ಕಾಮಗಾರಿ ಕೈಗೊಂಡಿದ್ದು, ಇದೇ ಸ್ಥಿತಿ ಮುಂದುವರಿದರೆ ದಾವಣಗೆರೆ ಜಿಲ್ಲೆಯ ಜನತೆ ಹಾಗೂ ಅಚ್ಚುಕಟ್ಟು ರೈತರಿಗೆ ಇದು ಮರಣ ಶಾಸನವಾಗಲಿದೆ

ಜಲ ಜೀವನ್ ಮಿಷನ್, ನರೇಗಾ ಕಾಮಗಾರಿ ಪರಿಶೀಲನೆ

Jul 23 2025, 04:34 AM IST
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಸೋಮವಾರ ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿ, ಬಸವಟ್ಟಿ ಮತ್ತು ಬಾಣಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿ ಜಲ ಜೀವನ್ ಮಿಷನ್ ಹಾಗೂ ನರೇಗಾ ಯೋಜನೆಯ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.

ಎನ್ಎಚ್ಎಐ ಬೇಜವಾಬ್ದಾರಿ ಬಿಟ್ಟು ಕಾಮಗಾರಿ ಮುಗಿಸಲಿ

Jul 23 2025, 04:33 AM IST
ರಾಜ್ಯದಲ್ಲಿ ಕಂದಾಯ ಇಲಾಖೆಯ ದಾಖಲೆಗಳನ್ನು ಡಿಜಿಟಲೀಕರಣ ಮಾಡಲು ಭೂಸುರಕ್ಷಾ ಯೋಜನೆಯಡಿ ಒಂದು ಅಭಿಯಾನ ರೂಪದಲ್ಲಿ ಈ ಕಾರ್ಯ ಕೈಗೆತ್ತಿಕೊಂಡಿದ್ದೇವೆ.

ಅಮೃತ 2.0 ಯೋಜನೆ ಕಾಮಗಾರಿ ಪೂರ್ಣ ಅವೈಜ್ಞಾನಿಕ

Jul 23 2025, 01:51 AM IST
ಕನ್ನಡಪ್ರಭ ವಾರ್ತೆ ನಾಲತವಾಡ ನಿಮ್ಮದೇ ಊರಿನಲ್ಲಿ ನಡೆಯುತ್ತಿರುವ ಕಳಪೆ ಮಟ್ಟದ ಕಾಮಗಾರಿಯನ್ನು ಬಂದು ನೋಡಿ ಶಾಸಕರೇ! ನಿಮಗೆ ಮತ ಹಾಕಿದ ಜನರ ಋಣವನ್ನಾದರೂ ತೀರಿಸಿ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.

ನೆನೆಗುದಿಗೆ ಬಿದ್ದಿದ್ದ ಒಳಚರಂಡಿ ಕಾಮಗಾರಿ ಚುರುಕಿಗೆ ಕ್ರಮ: ಶಾಸಕ ಎ.ಮಂಜು

Jul 23 2025, 01:45 AM IST
ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಮಂಜು, ಸರ್ಕಾರ ಶಾಸಕರ ನಿಧಿಯಲ್ಲಿ ಶೇ. 75ರಷ್ಟು ಅನುದಾನವನ್ನು ಇಲಾಖೆ ಕಾಮಗಾರಿಗೆ ಬಳಸುವಂತೆ ಸೂಚಿಸಿದೆ. ಕಾಮಗಾರಿಗಳ ಪಟ್ಟಿ ಸಿದ್ಧಪಡಿಸಿ, ಅದರಲ್ಲಿ ಅತ್ಯಂತ ತುರ್ತಾಗಿ ಆಗಬೇಕಿರುವ ಕಾಮಗಾರಿಗಳಿಗೆ ಆದ್ಯತೆ ನೀಡುವಂತೆ ಹಾಗೂ ಗುಣಮಟ್ಟದ ಕಾಮಗಾರಿ ನಡೆಸುವಂತೆ ಸೂಚಿಸಿದರು.

ಮೆಗಾ ಮಾರ್ಕೆಟ್‌ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸೂಚನೆ

Jul 21 2025, 01:30 AM IST
ಕನ್ನಡಪ್ರಭ ವಾರ್ತೆ ಬಸವವನಬಾಗೇವಾಡಿ ಪಟ್ಟಣದ ಮೆಗಾ ಮಾರುಕಟ್ಟೆ, ಎಪಿಎಂಸಿ ಮಾರ್ಕೆಟ್‌ ಸೇರಿದಂತೆ ವಿವಿಧೆಡೆ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಶನಿವಾರ ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ ಸಚಿವ ಶಿವಾನಂದ ಪಾಟೀಲ ಪರಿಶೀಲಿಸಿದರು. ಅಲ್ಲದೇ, ಕಾಮಗಾರಿಗಳಿಗೆ ಸಂಬಂಧಿಸಿದಂತೆ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 97
  • next >

More Trending News

Top Stories
ಬಂದರೋ ಬಂದರೋ ಗಣತಿದಾರರು ಕಾರಲ್ಲಿ ಬಂದರು!
ನಾನು ಶಿವಣ್ಣ ಹತ್ರ ಏಟು ತಿನ್ಬೇಕು : ‘ರತ್ನನ್‌ ಪ್ರಪಂಚ’ ಖ್ಯಾತಿಯ ನಟ ಪ್ರಮೋದ್
ಮೋಂಥಾ ಚಂಡಮಾರುತ ಅಬ್ಬರ : ಹವಾಮಾನ ಇಲಾಖೆ ಕಟ್ಟೆಚ್ಚರ
''ಎಚ್.ಡಿ.ಕುಮಾರಸ್ವಾಮಿ ಮತ್ತೆ ಸಿಎಂ ಆಗುವ ದಿನ ದೂರವಿಲ್ಲ''
ಕಾಳ ಸಂತೆಗೆ ಅಕ್ಕಿ ತಡೆಗಾಗಿ ರಾಗಿ, ಎಣ್ಣೆ, ಬೇಳೆ: ಮುನಿಯಪ್ಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved