• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡೆಹ್ರಾಡೂನ್‌ : ಭೀಕರ ಕಾರು ಅಪಘಾತ , ರುಂಡ ತುಂಡು, ದೇಹ ನಜ್ಜುಗುಜ್ಜು- 6 ಮಂದಿ ದುರಂತ ಅಂತ್ಯ

Nov 16 2024, 12:38 AM IST
ಇಲ್ಲಿ ಕಳೆದ ಸೋಮವಾರ ತಡರಾತ್ರಿ ಕಾರು ಭೀಕರ ಅಪಘಾತಕ್ಕೀಡಾಗಿದ್ದು 6 ಮಂದಿ ದುರಂತ ಅಂತ್ಯ ಕಂಡಿದ್ದಾರೆ. ಟ್ರಕ್‌ಗೆ ಹಿಂಬದಿಯಿಂದ ಕಾರು ಅಪ್ಪಳಿಸಿದ್ದು, ದೇಹಗಳು ನಜ್ಜುಗುಜ್ಜಾಗಿವೆ. ರುಂಡಗಳು ಬೇರ್ಪಟ್ಟಿವೆ.

ಕಾರು ಟೈರ್ ಸಿಡಿದು ಓರ್ವ ಸಾವು, ಮೂವರಿಗೆ ಗಾಯ

Nov 14 2024, 12:46 AM IST
: ಕಾರು ಟೈರ್ ಸಿಡಿದು ಓರ್ವ ಸಾವನ್ನಪ್ಪಿದ್ದು ಮೂವರಿಗೆ ಗಾಯವಾದ ಘಟನೆ ತಾಲೂಕಿನ ಹುಲಿಯೂರುದುರ್ಗ ಹೋಬಳಿಯ ರಾಜೇಂದ್ರಪುರ ಗೇಟ್ ಬಳಿ ನಡೆದ ಘಟನೆ

ಕಾರು, ಜೀಪು ಲೈಸೆನ್ಸ್‌ ಇದ್ದರೆ ಸರಕು ವಾಹನ ಓಡಿಸಬಹುದು!

Nov 06 2024, 11:54 PM IST
ಕಾರು, ಜೀಪು ಮೊದಲಾದ ಲಘು ಮೋಟಾರು ವಾಹನ (ಎಲ್‌ಎಂವಿ) ಚಾಲನೆಗೆ ಪರವಾನಗಿ ಹೊಂದಿರುವವರು, 7500 ಕೆಜಿ ತೂಕದವರೆಗಿನ ಸರಕು ಸಾಗಣೆ ವಾಹನಗಳನ್ನು ಯಾವುದೇ ಹೊಸ ಅನುಮತಿ ಇಲ್ಲದೆಯೇ ಚಲಾಯಿಸಬಹುದು ಎಂದು ಸುಪ್ರೀಂಕೋರ್ಟ್‌ನ ಪಂಚಸದಸ್ಯರ ಸಾಂವಿಧಾನಿಕ ಪೀಠ ಮಹತ್ವದ ತೀರ್ಪು ನೀಡಿದೆ.

ರಾಜಸ್ಥಾನದಿಂದ ವಿಮಾನದಲ್ಲಿ ಬಂದು ನಗರದಲ್ಲಿ ಐಷಾರಾಮಿ ಕಾರು ಕಳ್ಳತನ

Nov 05 2024, 01:35 AM IST
ರಾಜಸ್ಥಾನದಿಂದ ನಗರಕ್ಕೆ ವಿಮಾನದಲ್ಲಿ ಬಂದು ಕಾರುಗಳನ್ನು ಕಳವು ಮಾಡುತ್ತಿದ್ದ ಗ್ಯಾಂಗ್‌ನ ಆರೋಪಿಯೊಬ್ಬನನ್ನು ಅನ್ನಪೂರ್ಣೇಶ್ವರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು : ಪಾನಮತ್ತನಾಗಿ ಅಡ್ಡಾದಿಡ್ಡಿಯಾಗಿ ಚಾಲಕನೋರ್ವ ಕಾರು ಚಲಾಯಿಸಿ ಗುದ್ದಿ ಮಹಿಳೆ ಸಾವು

Nov 04 2024, 12:56 AM IST
ಪಾನಮತ್ತನಾಗಿ ಅಡ್ಡಾದಿಡ್ಡಿಯಾಗಿ ಚಾಲಕನೋರ್ವ ಕಾರು ಚಲಾಯಿಸಿದ್ದಾನೆ. ಕಾರು ಗುದ್ದಿದ್ದರಿಂದ ಮಹಿಳೆ ಸಾವನ್ನಪ್ಪಿದ ಘಟನೆ ಕೆಂಗೇರಿಯಲ್ಲಿ ನಡೆದಿದೆ.

ದೀಪಾವಳಿಗೂ ಏರಲಿಲ್ಲ ಕಾರು ಮಾರಾಟ : ಕಂಪನಿಗಳ ನಿರೀಕ್ಷೆ ಹುಸಿ - ₹79000 ಕೋಟಿಯ ಕಾರು ಸಂಗ್ರಹ

Nov 01 2024, 12:17 AM IST
ದೀಪಾವಳಿ ವೇಳೆಗಾದರೂ ಕಾರು ಮಾರಾಟ ಏರಬಹುದು ಎಂಬ ಮಾರಾಟಗಾರರ, ಕಂಪನಿಗಳ ನಿರೀಕ್ಷೆ ಹುಸಿಯಾಗಿದ್ದು, ಈ ಹಬ್ಬದ ಋತುವಿನಲ್ಲೂ ಕಾರು ಮಾರಾಟ ನಿರೀಕ್ಷಿತ ವೇಗ ಪಡೆದಿಲ್ಲ.

ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ: ತಾಯಿ, ಮಗನಿಗೆ ತೀವ್ರ ಗಾಯ

Oct 31 2024, 01:01 AM IST
ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಇತರೆ ವಾಹನಗಳ ಸಂಚಾರಕ್ಕೆ ಕೆಲಕಾಲ ಅಡಚಣೆಯಾಗಿತ್ತು. ನಂತರ ಸ್ಥಳಕ್ಕೆ ಧಾವಿಸಿದ ಸಂಚಾರಿ ಠಾಣೆ ಪಿಎಸ್ಐ ರಾಮಸ್ವಾಮಿ ಹಾಗೂ ಸಿಬ್ಬಂದಿ ಅಪಘಾತಕ್ಕೀಡಾದ ವಾಹನಗಳನ್ನು ರಸ್ತೆ ಬದಿಗೆ ಸರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಬೈಕ್ ಕಳ್ಳತನ ಕೃತ್ಯದಲ್ಲಿ ತೊಡಗಿದ್ದ ಕಾರು ಸರ್ವೀಸ್ ಸೆಂಟರ್‌ನ ಕೆಲಸಗಾರನೊಬ್ಬನ ಸೆರೆ

Oct 30 2024, 01:40 AM IST
ಬೈಕ್ ಕಳ್ಳತನ ಕೃತ್ಯದಲ್ಲಿ ತೊಡಗಿದ್ದ ಕಾರು ಸರ್ವೀಸ್ ಸೆಂಟರ್‌ನ ಕೆಲಸಗಾರನೊಬ್ಬನನ್ನು ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕಾರು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತ : ರಾಷ್ಟ್ರೀಯ ಹೆದ್ದಾರಿ ಚಿಲ್ಲಾಪುರ ಬೈಪಾಸ್ ಬಳಿ ಘಟನೆ

Oct 29 2024, 12:47 AM IST

ಕಾರು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ ಚಿಲ್ಲಾಪುರ ಬೈಪಾಸ್ ಬಳಿ ಭಾನುವಾರ ರಾತ್ರಿ ನಡೆದಿದೆ.

ಸಂಚಾರಿ ಪೊಲೀಸ್‌ ಮೇಲೆ ಕಾರು ಹತ್ತಿಸಿ ದುರಹಂಕಾರ: ಪರಾರಿಯಾದ ಆರೋಪಿ ಸೆರೆ

Oct 26 2024, 01:11 AM IST
ನಗರದ ಟೋಲ್ ಗೇಟ್ ಸಮೀಪದಲ್ಲಿ ಗುರುವಾರ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿತ್ತು. ಈ ವೇಳೆ ಜಿ.ಟಿ. ಸರ್ಕಲ್‌ನಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ‌ ಸಂಜು ಸ್ಥಳಕಾಗಮಿಸಿ ಪರಿಶೀಲನೆ ನಡೆಸಲು ಮುಂದಾಗಿದ್ದರು. ಈ ವೇಳೆ ಮತ್ತೊಂದು ಕಾರನ್ನು ಬದಿಗೆ ಸರಿಸುವಂತೆ ಸೂಚಿಸಿದರು. ಆಗ ಕಾರು ಚಾಲಕ ವಾಹನವನ್ನು ನಿಲ್ಲಿಸದೆ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್‌ಸ್ಟೇಬಲ್‌ ಮೇಲೆಯೇ ಕಾರು ಹಾಯಿಸಲು ಯತ್ನಿಸಿ ತಪ್ಪಿಸಿದ್ದ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 31
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved