• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರ ಮನೆಯ ಬೀಗ ಮುರಿದು ಚಿನ್ನ ಕದ್ದ ಮಾಜಿ ಕಾರು ಚಾಲಕ ಸೆರೆ

Oct 16 2024, 01:32 AM IST
ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರ ಮನೆಯ ಬೀಗ ಮುರಿದು ಚಿನ್ನಾಭರಣ ದೋಚಿದ್ದ ಅವರ ಮಾಜಿ ಕಾರು ಚಾಲಕ ಸೇರಿದಂತೆ ಇಬ್ಬರನ್ನು ವಿ.ವಿ.ಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು : ನಾಯಿ ಹಾಗೂ ಅದರ ಪುಟ್ಟ ಮರಿಗಳ ಮೇಲೆ ಮೇಲೆ ಕಾರು ಹತ್ತಿಸಿ ಕ್ರೌರ್ಯ ಮೆರೆದ ಚಾಲಕ

Oct 14 2024, 01:30 AM IST
ರಾಜಧಾನಿಯಲ್ಲಿ ದುರುಳನೊಬ್ಬ ನಾಯಿ ಹಾಗೂ ಅದರ ಪುಟ್ಟ ಮರಿಗಳ ಮೇಲೆ ಕಾರು ಚಲಾಯಿಸಿ ಕ್ರೌರ್ಯ ಮೆರೆದಿರುವ ಘಟನೆ ಭಾನುವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಬೆಳ್ಳಂದೂರಿನ ಸನ್‌ ಸಿಟಿ ಅಪಾರ್ಟ್‌ಮೆಂಟ್‌ ಹಿಂಭಾಗ ನಡೆದಿದೆ.

ರಸ್ತೆ ಬದಿ ಕಾರು ನಿಲ್ಲಿಸಿ ನಿದ್ರೆಗೆ ಜಾರಿದ್ದ ದಂಪತಿಗೆ ಅಪರಿಚಿತ ದುಷ್ಕರ್ಮಿಗಳು ಚಾಕು ತೋರಿಸಿ ಚಿನ್ನಾಭರಣ ಕಳವು

Oct 14 2024, 01:25 AM IST

ರಸ್ತೆ ಬದಿ ಕಾರು ನಿಲ್ಲಿಸಿ ನಿದ್ರೆಗೆ ಜಾರಿದ್ದ ದಂಪತಿಗೆ ಅಪರಿಚಿತ ದುಷ್ಕರ್ಮಿಗಳು ಚಾಕು ತೋರಿಸಿ ಲಕ್ಷಾಂತರ ರು. ಮೌಲ್ಯದ ಚಿನ್ನಾಭರಣ, ನಗದು ಹಣ ದೋಚಿರುವ ಘಟನೆ ತಾಲೂಕಿನ ಹಳೇಬೂದನೂರು ಬಳಿ ಮುಂಜಾನೆ ನಡೆದಿದೆ.

ಮದ್ದೂರು : ಕಾರು ಬೈಕ್‌ಗೆ ಡಿಕ್ಕಿಯಾಗಿ ಖಾಸಗಿ ಕಾಲೇಜಿನ ಉಪನ್ಯಾಸಕರಿಬ್ಬರಿಗೆ ಗಾಯ

Oct 14 2024, 01:22 AM IST

ಅಪಘಾತದಿಂದ ರೊಚ್ಚಿಗೆದ್ದ ಕೋಡಿಹಳ್ಳಿ ಮತ್ತು ಅಕ್ಕಪಕ್ಕದ ಗ್ರಾಮಗಳ ದ್ವಿಚಕ್ರ ವಾಹನ ಚಾಲಕರು ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ರಸ್ತೆ ಡುಬ್ಬ ನಿರ್ಮಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.  

ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಾವಲು ಪಡೆಗೆ ಎದುರಾದ ರೆಡ್ಡಿ ಕಾರು: ಚಾಲನ ವಿರುದ್ಧ ಕೇಸ್‌

Oct 08 2024, 08:19 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿನ ಬೆಂಗಾವಲು ಪಡೆಗೆ ಎದುರಾಗಿ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರ ಕಾರು ಹೋಗಿದ್ದ ಹಿನ್ನೆಲೆಯಲ್ಲಿ ರೆಡ್ಡಿ ಕಾರು ಚಾಲಕ ಸೇರಿದಂತೆ ಮೂವರು ವಾಹನ ಚಾಲಕರ ವಿರುದ್ಧ ಇಲ್ಲಿನ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭಾರತೀನಗರ : ತಮ್ಮ ಜಮೀನಿನಿಂದ ಮನೆಗೆ ಹಿಂತಿರುಗುತ್ತಿದ್ದಾಗ ಅಪರಿಚಿತ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವು

Oct 07 2024, 01:37 AM IST

ಹನುಮಂತ ನಗರದಲ್ಲಿ ವಾಸವಿದ್ದ ಕೆ.ಬಿ.ನಾಗಣ್ಣ ತಮ್ಮ ಜಮೀನಿನಿಂದ ಮನೆಗೆ ಬೈಕ್‌ನಲ್ಲಿ ಹಿಂತಿರುಗುತ್ತಿದ್ದಾಗ ಅಪರಿಚಿತ ಕಾರು ಡಿಕ್ಕಿಹೊಡೆದಿದೆ. ಗಂಭೀರವಾಗಿ ಗಾಯಗೊಂಡ ನಾಗಣ್ಣ ಅವರು ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ.   ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಕಾರು ತಪ್ಪಿಸಲು ಹೋಗಿ ವಿದ್ಯಾರ್ಥಿ ಮೇಲೆ ಹಾಯ್ದ ಟಿಪ್ಪರ್: ಸ್ಥಳದಲ್ಲೇ ಸಾವು

Oct 02 2024, 01:03 AM IST
ಧನುಷ್ ತನ್ನ ಇಬ್ಬರು ಸ್ನೇಹಿತರೊಂದಿಗೆ ಕಾಲೇಜು ಮುಗಿಸಿ ಕೋಟೇಶ್ವರದತ್ತ ರಸ್ತೆ ಬದಿಯ ಇಂಟರ್ ಲಾಕ್ ಮೇಲೆ ನಡೆದುಕೊಂಡು ಹೋಗುತ್ತಿದ್ದಾಗ ಅವಘಡ ಸಂಭವಿಸಿದೆ.

ಗ್ಯಾರೇಜಿಗೆ ತರುತ್ತಿದ್ದ ಐಷಾರಾಮಿ ಕಾರು ಹೆದ್ದಾರಿಯಲ್ಲೇ ಭಸ್ಮ

Sep 29 2024, 01:54 AM IST
ಬೆಂಕಿ ಅವಘಡಕ್ಕೆ ಶಾರ್ಟ್‌ಸರ್ಕ್ಯೂಟ್‌ ಕಾರಣ ಎಂದು ಹೇಳಲಾಗಿದೆ. ಕಾರು ಚಾಲಕ ಬಿ.ಸಿ.ರೋಡ್‌ನ ಗುರುದೀಪ್‌ ಅಪಾಯದಿಂದ ಪಾರಾಗಿದ್ದಾರೆ.

ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ನಾಲ್ವರು ಸಾವು

Sep 27 2024, 01:23 AM IST
ದೇವರ ದರ್ಶನಕ್ಕೆ ಹೋಗಿ ಮರಳಿ ಮನೆಗೆ ಹೋಗುವಾಗ ಲಾರಿ-ಕಾರು ಮುಖಾಮುಖಿ ಡಿಕ್ಕಿ ಸಂಭವಿಸಿ ನಾಲ್ವರು ಸ್ಥಳದಲ್ಲೇ ಅಸುನೀಗಿದ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ- ಮುದ್ದೇಬಿಹಾಳ ರಸ್ತೆಯ ಧನ್ನೂರ ಟೋಲ್ ನಾಕಾ ಸಮೀಪದಲ್ಲಿ ಗುರುವಾರ ನಡೆದಿದೆ.

ವೈಟ್‌ ಟಾಪಿಂಗ್‌ ವೇಳೆ ಮರ ಬಿದ್ದು ಕಾರು ಜಖಂ:

Sep 23 2024, 01:17 AM IST
ಬಿಬಿಎಂಪಿ ವೈಟ್ ಟಾಪಿಂಗ್ ಕಾಮಗಾರಿ ವೇಳೆ ರಸ್ತೆ ಪಕ್ಕದಲ್ಲಿ ನಿಂತಿದ್ದ ಕಾರಿನ ಮೇಲೆ ಮರ ಬಿದ್ದ ಪರಿಣಾಮ ಕಾರು ಜಖಂಗೊಂಡಿರುವ ಘಟನೆ ಭಾನುವಾರ ಕೆಂಗೇರಿ ಸ್ಯಾಟ್ ಲೈಟ್ ಟೌನ್‌ನಲ್ಲಿ ನಡೆದಿದೆ
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 31
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved