• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಬ್ಬಲ್‌ ಡೆಕ್ಕರ್‌ ಫ್ಲೈ ಓವರ್‌ ಉದ್ಘಾಟನೆ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸೀಟ್‌ ಬೆಲ್ಟ್‌ ಧರಿಸದೆ ಕಾರು ಚಾಲನೆ: ಜನಾಕ್ರೋಶ

Jul 21 2024, 07:45 AM IST

ಇತ್ತೀಚೆಗೆ ನಗರದ ಡಬ್ಬಲ್‌ ಡೆಕ್ಕರ್‌ ಫ್ಲೈ ಓವರ್‌ ಉದ್ಘಾಟನೆ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸೀಟ್‌ ಬೆಲ್ಟ್‌ ಧರಿಸದೆ ಕಾರು ಚಲಾಯಿಸಿದ ಘಟನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆ ನಡೆದಿದೆ.

ಯುವತಿಗೆ ಕಾರು ಚಾಲನೆ ತರಬೇತಿ ನೀಡುವಾಗ ಹಸ್ತಮೈಥುನ ಮಾಡಿಕೊಂಡ ಡ್ರೈವಿಂಗ್‌ ಸ್ಕೂಲ್‌ನ ತರಬೇತುದಾರ

Jul 21 2024, 01:22 AM IST
ಯುವತಿಗೆ ಕಾರು ಚಾಲನೆ ತರಬೇತಿ ನೀಡುವಾಗ ಹಸ್ತಮೈಥುನ ಮಾಡಿಕೊಂಡು ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿದೆ.

ಕಾರು- ಬಸ್‌ ಡಿಕ್ಕಿ: 8ಜನರಿಗೆ ಗಾಯ

Jul 19 2024, 12:45 AM IST
ಜೋಡಗಟ್ಟೆ ಬಳಿ ಕೆಎಸ್ಆರ್ಟಿಸಿ ಬಸ್ ಮತ್ತು ಇನ್ನೋವಾ ಕಾರು ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿ

ಕೇರಳ: ಕೆಸರಲ್ಲಿ ಸಿಕ್ಕ ನಗರದ 22 ಕಾರು ವಶಕ್ಕೆ!

Jul 15 2024, 01:58 AM IST

ಜಾಲತಾಣದಲ್ಲಿ ನೋಡಿ ಕೇರಳದ ಬೆಟ್ಟವೊಂದಕ್ಕೆ ಚಾರಣ ಹೋಗಿದ್ದ ಬೆಂಗಳೂರಿನ 38 ಜನರಿದ್ದ 22 ವಾಹನಗಳು ಮಣ್ಣಿನಲ್ಲಿ ಸಿಲುಕಿವೆ. ನಿಷೇಧ ಇದ್ದರೂ ಬಂದ ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಐಎಎಸ್ ಪೂಜಾ ರೆಡ್‌ ಬೀಕನ್‌ ಕಾರು ವಶಕ್ಕೆ

Jul 15 2024, 01:51 AM IST
ವಿವಾದಿತ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅಕ್ರಮವಾಗಿ ಕೆಂಪು ಬೀಕನ್ ಅಳವಡಿಸಿ ಮಹಾರಾಷ್ಟ್ರ ಸರ್ಕಾರ ಎಂದು ಬರೆಸಿಕೊಂಡಿದ್ದ ದುಬಾರಿ ಆಡಿ ಕಾರನ್ನು ಪುಣೆ ಪೊಲೀಸರು ಭಾನುವಾರ ವಶಕ್ಕೆ ತೆಗೆದುಕೊಂಡಿದ್ದಾರೆ.

ಕಾರು, ಹೆಲಿಕಾಪ್ಟರ್‌ ಬಿಟ್ಟು ವಂದೇಭಾರತ್‌ ಎಂದ ಡಾ.ಶಾಮನೂರು

Jul 15 2024, 01:51 AM IST
ಮನೆಯಿಂದ ಹೊರಗೆ ಕಾಲಿಟ್ಟರೆ ಐಷಾರಾಮಿ ಕಾರುಗಳೇ ಮುಂದೆ ನಿಲ್ಲುವ, ತುರ್ತು ಕೆಲಸವೆಂದರೆ ಹೆಲಿಪ್ಯಾಡ್‌ನಲ್ಲಿ ಹೆಲಿಕಾಫ್ಟರ್‌ ಸಿದ್ಧವಾಗಿ ನಿಂತಿರುವಂಥ ಪ್ರಭಾವಿ ರಾಜಕಾರಣಿ, ಆಗರ್ಭ ಶ್ರೀಮಂತ, ಕಾಂಗ್ರೆಸ್‌ ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸಿ, ಎಲ್ಲರ ಗಮನ ತನ್ನೆಡೆಗೆ ಸೆಳೆದಿದ್ದಾರೆ.

ಬೇವಿನಮರಕ್ಕೆ ಕಾರು ಡಿಕ್ಕಿ, ನಾಲ್ವರು ಸಾವು

Jul 14 2024, 01:40 AM IST
ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್‌ ಕಾರು ಬೇವಿನ ಮರಕ್ಕೆ ಡಿಕ್ಕಿ ಹೊಡೆದು ನಾಲ್ವರು ಮೃತಪಟ್ಟ ಘಟನೆ ಇಲ್ಲಿಯ ಸವಣೂರು ರಸ್ತೆಯಲ್ಲಿ ಶನಿವಾರ ಬೆಳಗ್ಗೆ 8 ಗಂಟೆಗೆ ನಡೆದಿದೆ.

ಹೆದ್ದಾರಿಯ ಪ್ಲೈ ಓವರ್ ನಲ್ಲಿ ಕ್ಯಾಮೆರಾ ಅಳವಡಿಸಿದ್ದ ಕಂಬಕ್ಕೆ ಕಾರು ಡಿಕ್ಕಿ

Jul 13 2024, 01:33 AM IST
ಮೂಲತಃ ತುಮಕೂರು ಜಿಲ್ಲೆ ಕುಣಿಗಲ್ ನವರಾಗಿದ್ದು, ಹಾಲಿ ಬೆಂಗಳೂರಿನ ಬಗಲಗುಂಟೆ ವಾಸವಾಗಿದ್ದ ತಾಯಿ ಕಲಾ(40), ಪುತ್ರ ದರ್ಶನ್ (20), ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಗಳು ಮೇಘ ಹಾಗೂ ಅಳಿಯ ಮಂಜುನಾಥ್ ತೀವ್ರವಾಗಿ ಗಾಯಗೊಂಡು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕಾರು ಹಾಗೂ ನಾಯಿಗೂಡಿಗೆ ಹಾನಿ ಮಾಡಿದ ಕಾಡಾನೆಗಳು

Jul 12 2024, 01:32 AM IST
ಸಕಲೇಶಪುರ ಸುತ್ತಮುತ್ತ ಮತ್ತೆ ಕಾಡಾನೆಗಳ ಉಪಟಳ ಮಿತಿಮೀರಿದೆ.ಹಲಸುಲಿಗೆ ಗ್ರಾಮದ ದಯಾನಂದ್ ಎಂಬುವರ ಕಾಫಿ ತೋಟ ಹಾಗೂ ಮನೆಯ ಆವರಣಕ್ಕೆ ಬುಧವಾರ ಮಧ್ಯರಾತ್ರಿಯ ವೇಳೆ ಬಂದ ಕಾಡಾನೆಗಳು, ಮನೆಯ ಆವರಣದಲ್ಲಿರುವ ನಾಯಿಶೆಡ್ ಹಾಗೂ ಮನೆಯ ಮುಂದೆ ನಿಲ್ಲಿಸಲಾಗಿದ್ದ ಓಮಿನಿ ಕಾರಿನ ಮೇಲೆ ದಾಳಿ ನಡೆಸಿವೆ.

ಆಟೋಗೆ ಕಾರು ಡಿಕ್ಕಿ: ಸ್ಥಳದಲ್ಲೇ ಓರ್ವ ಮಹಿಳೆ ಸಾವು, ಇಬ್ಬರಿಗೆ ತೀವ್ರ ಗಾಯ

Jul 11 2024, 01:35 AM IST
ದೇವರ ದರ್ಶನ ಪಡೆದು ವಾಪಸ್ಸಾಗುವ ವೇಳೆ ಭಕ್ತರಿದ್ದ ಆಟೋಗೆ ಕಾರು ಹಿಂದಿನಿಂದ ಡಿಕ್ಕಿಯಾಗಿ ಮೈಸೂರು ಮೂಲದ ಮಹಿಳೆ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಮಹಿಳೆಯರು ತೀವ್ರವಾಗಿ ಗಾಯಗೊಂಡಿರುವ ಘಟನೆ ಮದ್ದೂರು ತಾಲೂಕಿನ ಮದ್ದೂರು - ತುಮಕೂರು ರಾಜ್ಯ ಹೆದ್ದಾರಿ ದುಂಡನಹಳ್ಳಿ ಸಮೀಪ ಬುಧವಾರ ಮಧ್ಯಾಹ್ನ ಜರುಗಿದೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 28
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved