ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕಾರು ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು
Jun 19 2024, 01:13 AM IST
, ತಾಲೂಕಿನಲ್ಲಿ ಜೆಜೆಎಂ ಕುಡಿಯುವ ನೀರಿನ ಕಾಮಗಾರಿ ನಡೆಯುತ್ತಿದ್ದು, ರಸ್ತೆಯ ಪಕ್ಕದಲ್ಲಿಯೇ ದೊಡ್ಡಗಾತ್ರದ ಮಣ್ಣನ್ನು ತೆಗೆದು ಹಾಕಿರುವುದರಿಂದಲೇ ಈ ಅಪಘಾತ ಸಂಭವಿಸಿದೆ.
ಮೇಲೇಳದ ಮಲ್ಟಿ ಲೆವೆಲ್ ಕಾರು ಪಾರ್ಕಿಂಗ್ ಕಾಮಗಾರಿ!
Jun 19 2024, 01:08 AM IST
ಒಂದು ಬದಿಯಲ್ಲಿರುವ ರಸ್ತೆ ಈಗಾಗಲೇ ಭಾಗಶಃ ಕುಸಿದಾಗಿದೆ. ಧರೆ ಕುಸಿದು ರಸ್ತೆ ನಡುವೆ ಇದ್ದ ಮ್ಯಾನ್ಹೋಲ್ ಕೂಡ ಕುಸಿಯುವ ಹಂತದಲ್ಲಿದೆ. ತಾತ್ಕಾಲಿಕವಾಗಿ ಮರಳಿನ ಗೋಣಿಗಳನ್ನು ಪೇರಿಸಿಡಲಾಗಿದ್ದರೂ ಈ ಮಳೆಗಾಲದಲ್ಲಿ ಈ ರಸ್ತೆ ಕುಸಿಯುವ ಎಲ್ಲ ಸಾಧ್ಯತೆಗಳಿವೆ.
ಟೆಸ್ಲಾ ಕಾರು ಕೂಡಾ ಹ್ಯಾಕ್: ಮಸ್ಕ್ಗೆ ರಾಜೀವ್ ತಿರುಗೇಟು
Jun 18 2024, 12:46 AM IST
ಇವಿಎಂ ಕುರಿತ ವ್ಯಂಗ್ಯಕ್ಕೆ ಬಿಜೆಪಿ ಮುಖಂಡ ರಾಜೀವ್ ಚಂದ್ರಶೇಖರ್ ಟೆಸ್ಲಾ ಮಾಲೀಕ ಎಲಾನ್ ಮಸ್ಕ್ಗೆ ಟಾಂಗ್ ನೀಡಿದ್ದಾರೆ.
ಹುಬ್ಬಳ್ಳಿ ಧಾರವಾಡ ಆಗಮಿಸಿದ ಮೋರಿಸ್ ಗ್ಯಾರೇಜಸ್ನ ಇವಿ ಕಾರು
Jun 13 2024, 12:47 AM IST
ಈಗಾಗಲೇ ಗ್ರಾಹಕಾರಿಗೆ ಸರ್ವ ರೀತಿಯಿಂದಲೂ ಕೈಗೆಟುಕುವ ದರದಲ್ಲಿ ಲಭ್ಯವಾಗುವ ಈ ಇಲೆಕ್ಟ್ರಿಕ್ ಚಾಲಿತ ಕಾರುಗಳು ಜಿಲ್ಲೆಯಾದ್ಯಂತ ಮಾರಾಟವಾಗುತ್ತಿವೆ.
ಶಾರ್ಟ್ ಸರ್ಕ್ಯೂಟ್ ಗೆ ರಸ್ತೆ ಮಧ್ಯೆ ಕಾರು ಸುಟ್ಟು ಭಸ್ಮ
Jun 09 2024, 01:36 AM IST
ಕಡೂರು, ಶಾರ್ಟ್ ಸರ್ಕ್ಯೂಟ್ ನಿಂದಾಗಿ ರಸ್ತೆ ಮಧ್ಯೆ ಕಾರೊಂದು ಸುಟ್ಟು ಭಸ್ಮವಾದ ಘಟನೆ ಕಡೂರು ತಾಲೂಕಿನ ಸರಸ್ವತಿಪುರ ಗೇಟ್ ಬಳಿ ನಡೆದಿದೆ.
ಇನ್ನೋವಾ ಕಾರು ಡಿಕ್ಕಿ: ನಾಯಿ, ಜಿಂಕೆ ಬಲಿ
Jun 09 2024, 01:32 AM IST
ಕಾಡು ನಾಯಿ, ಜಿಂಕೆಗೆ ಡಿಕ್ಕಿ ಹೊಡೆದ ಚಾಲಕ ಹಾಗೂ ಸಾವನ್ನಪ್ಪಿದ ಪ್ರಾಣಿಗಳೊಂದಿಗೆ ಎಸಿಎಫ್ ಜಿ.ರವೀಂದ್ರ, ಆರ್ಎಫ್ಒ ಬಿ.ಎಂ.ಮಲ್ಲೇಶ್ ಇದ್ದಾರೆ.
ಕುಡಿದ ಅಮಲಿನಲ್ಲಿ ಕಾರು ಚಾಲನೆ: ಇಬ್ಬರ ಸಾವು
Jun 07 2024, 12:32 AM IST
ಹೊಸಕೋಟೆ: ಕುಡಿದ ಅಮಲಿನಲ್ಲಿ ಕಾರು ಚಾಲಕನೊಬ್ಬ ಕಾರನ್ನು ಅಡ್ಡಾದಿಡ್ಡಿ ಚಲಾಯಿಸಿ ಮುಂದೆ ಚಲಿಸುತ್ತಿದ್ದ ಎರಡು ಬೈಕ್ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಮೃತಪಟ್ಟು, ಇನ್ನಿಬ್ಬರು ಸವಾರರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ತಾಲೂಕಿನ ದೊಡ್ಡಹುಲ್ಲೂರು ಬಳಿ ನಡೆದಿದೆ.
ಬೈಕ್ಗೆ ಕಾರು ಡಿಕ್ಕಿ: ಗಾಯಗೊಂಡಿದ್ದ ವ್ಯಕ್ತಿ ಸಾವು; ಅಂಗಾಂಗ ದಾನ
Jun 06 2024, 12:32 AM IST
ತೀವ್ರ ಗಾಯಗೊಂಡಿದ್ದ ಮಂಜು ಅವರನ್ನು ಜಿಲ್ಲಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಬಿಜಿಎಸ್ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬುಧವಾರ ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಸಿ.ಮಂಜು ಕೊನೆಯುಸಿರೆಳೆದಿದ್ದಾರೆ. ಮೃತ ಸಿ.ಮಂಜು ಅವರ ಅಂಗಾಂಗವನ್ನು ಕುಟುಂಬದವರು ದಾನ ಮಾಡುವ ಮೂಲಕ ಸಾರ್ಥಕತೆ ಮೆರೆದಿದ್ದಾರೆ. ಮೃತರಿಗೆ ಓರ್ವ ಪುತ್ರ ಇದ್ದಾರೆ.
ನೆಲ್ಲಕ್ಕುರಳಿದ 125 ವರ್ಷದ ಬೇವಿನಮರ: ಕಾರು, ಬೈಕ್ ಜಖಂ
Jun 06 2024, 12:32 AM IST
ಸುಮಾರು 125 ವರ್ಷದ ಬೇವಿನಮರವೊಂದು ಇದ್ದಕ್ಕಿದ್ದಂತೆ ನೆಲಕ್ಕುರಳಿದ್ದು, ಮನೆ, ಕಾರು, ಬೈಕ್, ಸೈಕಲ್ ಜಖಂಗೊಂಡ ಘಟನೆ ತಾಲೂಕಿನ ಹುಸೇನ್ ಪುರ ಗ್ರಾಮದಲ್ಲಿ ಬುಧವಾರ ನಡೆದಿದೆ.
ಸ್ಕೂಟರ್ಗೆ ಡಿಕ್ಕಿ ಹೊಡೆದು ಹೋಟೆಲ್ಗೆ ನುಗ್ಗಿದ ಕಾರು; ತಪ್ಪಿದ ದುರಂತ
Jun 02 2024, 01:46 AM IST
ಅಪಘಾತದಿಂದ ಹೋಟೆಲ್ಗೆ ಹಾನಿಯಾಗಿದ್ದು ಹೋಟೆಲ್ ಹೊರಗಡೆ ಇಟ್ಟಿದ್ದ ತಂಪು ಪಾನೀಯದ ಬಾಟಲಿಗಳು ಒಡೆದು ಹೋಗಿವೆ.
< previous
1
...
11
12
13
14
15
16
17
18
19
...
28
next >
More Trending News
Top Stories
ರೇಪ್ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್ ರಣವೀರ್