• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾರು ಡಿಕ್ಕಿಯಾಗಿ ಎರಡು ಎಮ್ಮೆಗಳ ಸಾವು

May 30 2024, 12:45 AM IST
ಹೆದ್ದಾರಿಯಲ್ಲಿ ಎಲ್ಲೆಂದರಲ್ಲಿ ಜಾನುವಾರುಗಳು ಮಲಗುತ್ತವೆ. ಹೆದ್ದಾರಿಯ ಬಹುತೇಕ ಕಡೆ ಬೀದಿದೀಪ ಇಲ್ಲದ ಕಾರಣ ಕತ್ತಲಲ್ಲಿ ಜಾನುವಾರುಗಳು ಕಾಣದೇ ಹಲವು ಅಪಘಾತ ನಡೆದಿದೆ.

ಇನೋವಾ ಕಾರು ಡಿಕ್ಕಿ: ಹೊಂಡಾ ಆಕ್ಟೀವ್ ಸವಾರ ಸಾವು

May 28 2024, 01:07 AM IST
ಇನೋವಾ ಕಾರು ಡಿಕ್ಕಿಯಾಗಿ ಹೊಂಡಾ ಆಕ್ಟೀವ್ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ತಾಲೂಕಿನ ಬೆಳ್ಳಾಳೆ ಸಮೀಪ ನಡೆದಿದೆ. ತಾಲೂಕಿನ ನಾರಾಯಣಪುರ ಗ್ರಾಪಂ ಸದಸ್ಯ ಹಾಗೂ ಡೇರಿ ಕಾರ್ಯದರ್ಶಿ ವಳಗೆರೆದೇವರಹಳ್ಳಿ ನಿವಾಸಿ ರಾಮಕೃಷ್ಣ ಮೃತ ವ್ಯಕ್ತಿ.

ಹಾಸನ ಬಳಿ ಕಾರು ಅಪಘಾತ: ಆರು ಮಂದಿ ನಿಧನ

May 27 2024, 01:11 AM IST
ದೊಡ್ಡಬಳ್ಳಾಪುರದ ಕಾರಹಳ್ಳಿ ಗ್ರಾಮದ ನಾರಾಯಣಪ್ಪಗೆ ಪಾರ್ಶ್ವವಾಯುವಾಗಿದ್ದು ಚಿಕಿತ್ಸೆಗೆಂದು ಅಂತ ಕಳೆದ ಶುಕ್ರವಾರ ಮಂಗಳೂರಿನತ್ತ ಪ್ರಯಾಣ ಬೆಳೆಸಿ, ಚಿಕಿತ್ಸೆ ಮತ್ತು ಔಷಧಿ ಪಡೆದು.‌ ಶನಿವಾರ ರಾತ್ರಿ ಮಂಗಳೂರು ತೊರೆದು ವಾಪಾಸ್ ಬರುವಾಗ ಭಾನುವಾರ ಬೆಳಗ್ಗೆ ಅಪಘಾತ

ಹಾಸನದಲ್ಲಿ ಲಾರಿಗೆ ಕಾರು ಡಿಕ್ಕಿ: 6 ಮಂದಿ ದುರ್ಮರಣ

May 27 2024, 01:01 AM IST
ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಲಭಾಗದ ರಸ್ತೆಗೆ ಹಾರಿಬಿದ್ದು ಎದುರಿನಿಂದ ಬರುತ್ತಿದ್ದ ಕಂಟೇನರ್‌ ಲಾರಿಗೆ ಸಿಲುಕಿದ ಪರಿಣಾಮ ಕಾರಿನಲ್ಲಿದ್ದ ಆರೂ ಜನರು ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಹಾಸನ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರ ಈಚನಹಳ್ಳಿಯ ಕಂದಲಿ ಬಳಿ ಭಾನುವಾರ ಮುಂಜಾನೆ ನಡೆದಿದೆ.

ಕಾರು ಅಪಘಾತ: ಇಬ್ಬರ ಸಾವು

May 26 2024, 01:40 AM IST
ರಸ್ತೆ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಸಂಭವಿಸದ ಅಫಘಾತದಲ್ಲಿ ಎರಡು ವರ್ಷದ ಮಗು ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಡೂರು ತಾಲೂಕಿನ ಬೀರೂರು ಸಮೀಪದ ಪುಂಡನಹಳ್ಳಿ ಗೇಟ್ ಬಳಿ ನಡೆದಿದೆ.

ಗೂಗಲ್‌ ಮ್ಯಾಪ್‌ ನಂಬಿ ತೊರೆಗೆ ಬಿದ್ದ ಕಾರು!

May 26 2024, 01:37 AM IST
ಅಪರಿಚಿತ ಊರಿಗೆ ಹೋದಾಗ ದಾರಿ ಗೊತ್ತಿಲ್ಲ ಅಂದ್ರೆ ಗೂಗಲ್ ಮ್ಯಾಪ್ ಬಳಸುವವರೇ ಜಾಸ್ತಿ. ಆದರೆ ಹೈದರಾಬಾದ್ ಮೂಲದ ಪ್ರವಾಸಿಗರ ತಂಡ ಗೂಗಲ್‌ ಮ್ಯಾಪ್ ಬಳಸಿಕೊಂಡು, ತೊರೆಪಾಲಾದ ಘಟನೆ ಶನಿವಾರ ನಡೆದಿದೆ.

ತಿರುಪತಿಗೆ ತೆರಳುತ್ತಿದ್ದ ಕಾರು ಪಲ್ಟಿ: ನಾಲ್ವರು ದಾರುಣ ಸಾವು

May 25 2024, 12:46 AM IST
ತಿರುಪತಿಗೆ ತೆರಳುತ್ತಿದ್ದ ಎರಟಿಗಾ ಕಾರು ಪಲ್ಟಿಯಾಗಿ ಮೂವರು ಸ್ಥಳದಲ್ಲಿಯೇ ಹಾಗೂ ಒಬ್ಬ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ನಾಲ್ಕು ಜನರಿಗೆ ಗಂಭೀರ ಗಾಯಗಳಾದ ಘಟನೆ ಗುರುವಾರ ತಡರಾತ್ರಿ ನಗರದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರ ಹಳೇ ಅಂತರವಳ್ಳಿ ಬ್ರಿಡ್ಜ್ ಹತ್ತಿರ ಸಂಭವಿಸಿದೆ.

ಕೆರೆಗೆ ಉರುಳಿದ ಕಾರು: ಓರ್ವನ ಸಾವು

May 24 2024, 12:51 AM IST
ಚಿಕ್ಕಮಗಳೂರು: ಚಲಿಸುತ್ತಿದ್ದ ಕಾರ್‌ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಪಲ್ಟಿಯಾಗಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುರುವಾರ ಬೆಳಗಿನ ಜಾವ ಅಂಬಳೆ ಬಳಿ ನಡೆದಿದೆ.

ಈಗ ಭವಾನಿ ರೇವಣ್ಣ ಕಾರು ಚಾಲಕನೂ ನಾಪತ್ತೆ: ಶೋಧ

May 23 2024, 01:04 AM IST
ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣದ ಸಂತ್ರಸ್ತೆ ಅಪಹರಣ ಪ್ರಕರಣ ಸಂಬಂಧ ಸಂಸದರ ತಾಯಿ ಭವಾನಿ ರೇವಣ್ಣ ಅವರ ಕಾರು ಚಾಲಕನಿಗೆ ವಿಶೇಷ ತನಿಖಾ ದಳ (ಎಸ್ಐಟಿ)ದ ತನಿಖೆ ಸಂಕಷ್ಟ ಎದುರಾಗಿದೆ.

ದಾವಣಗೆರೆಯಲ್ಲಿ ಮರದ ರೆಂಬೆ ಬಿದ್ದು ಕಾರು ಜಖಂ, ಜಗಳೂರಲ್ಲಿ ಕೊಚ್ಚಿಹೋದ ಕಾರು

May 22 2024, 12:55 AM IST
ಸತತ ಐದನೇ ದಿನವೂ ಮಳೆರಾಯನ ಆರ್ಭಟ ಮುಂದುವರಿದಿದ್ದು, ಮೊದಲ ದಿನ ಸಂಜೆ ವೇಳೆ ಸುರಿದಿದ್ದ ಮಳೆರಾಯ ಕಳೆದೆರೆಡು ದಿನಗಳಿಂದ ರಾತ್ರೋರಾತ್ರಿ ಭಾರೀ ಕೃಪೆ ತೋರುವ ಮೂಲಕ ಜಿಲ್ಲಾದ್ಯಂತ ಕೃಷಿ ಚಟುವಟಿಕೆ ಗರಿಗೆದರಲು ಕಾರಣವಾಗಿದ್ದಾನೆ. ಈ ಮಧ್ಯೆ ನಗರದಲ್ಲಿ ರೆಂಬೆ ಬಿದ್ದು ಕಾರ್‌ವೊಂದು ಜಖಂಗೊಂಡರೆ, ಜಗಳೂರಲ್ಲಿ ಕಾರ್‌ ಕೊಚ್ಚಿಹೋದ ಘಟನೆಯೂ ನಡೆದಿದೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 28
  • next >

More Trending News

Top Stories
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved