• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೆದ್ದಾರಿಯ ಪ್ಲೈ ಓವರ್ ನಲ್ಲಿ ಕ್ಯಾಮೆರಾ ಅಳವಡಿಸಿದ್ದ ಕಂಬಕ್ಕೆ ಕಾರು ಡಿಕ್ಕಿ

Jul 13 2024, 01:33 AM IST
ಮೂಲತಃ ತುಮಕೂರು ಜಿಲ್ಲೆ ಕುಣಿಗಲ್ ನವರಾಗಿದ್ದು, ಹಾಲಿ ಬೆಂಗಳೂರಿನ ಬಗಲಗುಂಟೆ ವಾಸವಾಗಿದ್ದ ತಾಯಿ ಕಲಾ(40), ಪುತ್ರ ದರ್ಶನ್ (20), ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಗಳು ಮೇಘ ಹಾಗೂ ಅಳಿಯ ಮಂಜುನಾಥ್ ತೀವ್ರವಾಗಿ ಗಾಯಗೊಂಡು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕಾರು ಹಾಗೂ ನಾಯಿಗೂಡಿಗೆ ಹಾನಿ ಮಾಡಿದ ಕಾಡಾನೆಗಳು

Jul 12 2024, 01:32 AM IST
ಸಕಲೇಶಪುರ ಸುತ್ತಮುತ್ತ ಮತ್ತೆ ಕಾಡಾನೆಗಳ ಉಪಟಳ ಮಿತಿಮೀರಿದೆ.ಹಲಸುಲಿಗೆ ಗ್ರಾಮದ ದಯಾನಂದ್ ಎಂಬುವರ ಕಾಫಿ ತೋಟ ಹಾಗೂ ಮನೆಯ ಆವರಣಕ್ಕೆ ಬುಧವಾರ ಮಧ್ಯರಾತ್ರಿಯ ವೇಳೆ ಬಂದ ಕಾಡಾನೆಗಳು, ಮನೆಯ ಆವರಣದಲ್ಲಿರುವ ನಾಯಿಶೆಡ್ ಹಾಗೂ ಮನೆಯ ಮುಂದೆ ನಿಲ್ಲಿಸಲಾಗಿದ್ದ ಓಮಿನಿ ಕಾರಿನ ಮೇಲೆ ದಾಳಿ ನಡೆಸಿವೆ.

ಆಟೋಗೆ ಕಾರು ಡಿಕ್ಕಿ: ಸ್ಥಳದಲ್ಲೇ ಓರ್ವ ಮಹಿಳೆ ಸಾವು, ಇಬ್ಬರಿಗೆ ತೀವ್ರ ಗಾಯ

Jul 11 2024, 01:35 AM IST
ದೇವರ ದರ್ಶನ ಪಡೆದು ವಾಪಸ್ಸಾಗುವ ವೇಳೆ ಭಕ್ತರಿದ್ದ ಆಟೋಗೆ ಕಾರು ಹಿಂದಿನಿಂದ ಡಿಕ್ಕಿಯಾಗಿ ಮೈಸೂರು ಮೂಲದ ಮಹಿಳೆ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಮಹಿಳೆಯರು ತೀವ್ರವಾಗಿ ಗಾಯಗೊಂಡಿರುವ ಘಟನೆ ಮದ್ದೂರು ತಾಲೂಕಿನ ಮದ್ದೂರು - ತುಮಕೂರು ರಾಜ್ಯ ಹೆದ್ದಾರಿ ದುಂಡನಹಳ್ಳಿ ಸಮೀಪ ಬುಧವಾರ ಮಧ್ಯಾಹ್ನ ಜರುಗಿದೆ.

ವಿತರಕರ ಬಳಿ ₹60000 ಕೋಟಿ ಮೌಲ್ಯದ ಕಾರು ದಾಸ್ತಾನು!

Jul 10 2024, 12:45 AM IST
ಕಳೆದ ಕೆಲ ತಿಂಗಳಿನಿಂದ ಕಾರು ಮಾರಾಟದಲ್ಲಿ ಇಳಿಕೆ ಕಂಡುಬಂದ ಪರಿಣಾಮ, ದೇಶಾದ್ಯಂತ ಕಾರು ಮಾರಾಟಗಾರರ ಬಳಿ 60000 ಕೋಟಿ ರು.ಗೂ ಹೆಚ್ಚಿನ ಮೌಲ್ಯದ ಕಾರು ಸಂಗ್ರಹ ಉಳಿದುಕೊಂಡಿದೆ ಎಂದು ವರದಿಗಳು ತಿಳಿಸಿವೆ.

ರಸ್ತೆ ಬದಿ ಕಟ್ಟೆಗೆ ಕಾರು ಡಿಕ್ಕಿ: ಇಬ್ಬರ ಸಾವು

Jul 10 2024, 12:38 AM IST
ವೇಗವಾಗಿ ಚಲಿಸುತ್ತಿದ್ದ ಕಾರೊಂದು ರಸ್ತೆ ಬದಿಯಲ್ಲಿರುವ ಕಟ್ಟೆಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಪಟ್ಟಣದಿಂದ ಇಂಗಳೇಶ್ವರ ಗ್ರಾಮಕ್ಕೆ ಹೋಗುವ ರಸ್ತೆಗೆ ಹೊಂದಿಕೊಂಡಿರುವ ಡಾ.ಗುಬ್ಬಾ ಜಮೀನು ಹತ್ತಿರ ಸೋಮವಾರ ರಾತ್ರಿ ನಡೆದಿದೆ.

₹1 ಕೋಟಿ ಫ್ಲ್ಯಾಟ್‌, ಆಡಿ ಕಾರು ಹೊಂದಿದ್ದ ಕಳ್ಳ ಸೆರೆ!

Jul 07 2024, 01:21 AM IST

ಗುಜರಾತ್‌ ಪೊಲೀಸರು ಇತ್ತೀಚೆಗೆ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಪೊಲೀಸರು ಬಂಧಿಸಿರುವ ವ್ಯಕ್ತಿಯ ಹಿನ್ನೆಲೆ ಎಲ್ಲರೂ ಹೌಹಾರುವಂತಿದೆ.  

ಬೇಗೂರಲ್ಲಿ ಮೊಫೆಡ್‌ಗೆ ಕಾರು ಡಿಕ್ಕಿ 2 ಸಾವು

Jul 07 2024, 01:15 AM IST
ಕಾರೊಂದು ಆಕ್ಸಸ್‌ ಮೊಫೆಡ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದು ಮೊಫೆಡ್‌ನಲ್ಲಿದ್ದ ಇಬ್ಬರು ಸಾವನ್ನಪ್ಪಿದ ಘಟನೆ ತಾಲೂಕಿನ ಬೇಗೂರಿನ ಬಿಎಂಪಿ ಪ್ಯೂಯಲ್ಸ್‌ (ಪೆಟ್ರೋಲ್‌ ಬಂಕ್)‌ ಬಳಿ ಶನಿವಾರ ಸಂಜೆ ನಡೆದಿದೆ.

ವಾಲ್ಮೀಕಿ ಕೇಸ್‌ ಗ್ಯಾಂಗ್‌ ಖರೀದಿಸಿದ್ದ ಕಾರು ಮಾರಿದ ಎಸ್‌ಐಟಿ!

Jul 03 2024, 12:24 AM IST
ರಾಜ್ಯ ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ದೋಚಿದ್ದ ಹಣದಲ್ಲಿ ಸೆಕೆಂಡ್ ಹ್ಯಾಂಡ್‌ನಲ್ಲಿ ‘ಹೈದರಾಬಾದ್ ಗ್ಯಾಂಗ್‌’ನ ಮಾಸ್ಟರ್ ಮೈಂಡ್ ಖರೀದಿಸಿದ್ದ ಐಷಾರಾಮಿ ಕಾರನ್ನು ವಿಶೇಷ ತನಿಖಾ ದಳವು (ಎಸ್‌ಐಟಿ) ಮಾಲಿಕನಿಗೆ ಹಿಂತಿರುಗಿಸಿ 3.32 ಕೋಟಿ ರು.ಗಳನ್ನು ವಶಪಡಿಸಿಕೊಂಡಿರುವ ಕುತೂಹಲಕಾರಿ ಸಂಗತಿ ನಡೆದಿದೆ.

ಮೇಲ್ಸೇತುವೆಯಲ್ಲಿ ಹಿಮ್ಮುಖವಾಗಿ ಕಾರು ಚಲಾಯಿಸಿದ ಚಾಲಕ ಸೆರೆ

Jun 30 2024, 02:03 AM IST
ಕೊಡಿಗೇಹಳ್ಳಿ ಮೇಲ್ಸೇತುವೆಯಲ್ಲಿ ಹಿಮ್ಮುಖವಾಗಿ ಕಾರು ಚಲಾಯಿಸಿ ವಾಹನ ಸವಾರರಿಗೆ ತೊಂದರೆ ಉಂಟು ಮಾಡಿದ್ದ ಕಾರು ಚಾಲಕನನ್ನು ಹೆಬ್ಬಾಳ ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ನಕಲಿ ಕೀ ಬಳಸಿ ಕಾರು ಕಳ್ಳತನ: ಸೆರೆ

Jun 26 2024, 01:35 AM IST
ನಕಲಿ ಕೀ ಬಳಸಿ ಕಾರು ಕಳವು ಮಾಡಿದ್ದ ಆರೋಪಿಯನ್ನು ಬೆಳ್ಳಂದೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 34
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved