• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಾವಣಗೆರೆಯಲ್ಲಿ ಮರದ ರೆಂಬೆ ಬಿದ್ದು ಕಾರು ಜಖಂ, ಜಗಳೂರಲ್ಲಿ ಕೊಚ್ಚಿಹೋದ ಕಾರು

May 22 2024, 12:55 AM IST
ಸತತ ಐದನೇ ದಿನವೂ ಮಳೆರಾಯನ ಆರ್ಭಟ ಮುಂದುವರಿದಿದ್ದು, ಮೊದಲ ದಿನ ಸಂಜೆ ವೇಳೆ ಸುರಿದಿದ್ದ ಮಳೆರಾಯ ಕಳೆದೆರೆಡು ದಿನಗಳಿಂದ ರಾತ್ರೋರಾತ್ರಿ ಭಾರೀ ಕೃಪೆ ತೋರುವ ಮೂಲಕ ಜಿಲ್ಲಾದ್ಯಂತ ಕೃಷಿ ಚಟುವಟಿಕೆ ಗರಿಗೆದರಲು ಕಾರಣವಾಗಿದ್ದಾನೆ. ಈ ಮಧ್ಯೆ ನಗರದಲ್ಲಿ ರೆಂಬೆ ಬಿದ್ದು ಕಾರ್‌ವೊಂದು ಜಖಂಗೊಂಡರೆ, ಜಗಳೂರಲ್ಲಿ ಕಾರ್‌ ಕೊಚ್ಚಿಹೋದ ಘಟನೆಯೂ ನಡೆದಿದೆ.

ಕಾರು ಅಪಘಾತ ಮಾಡಿ ಇಬ್ಬರ ಕೊಂದವಗೆ ಪ್ರಬಂಧ ಬರೆವ ಶಿಕ್ಷೆ!

May 21 2024, 12:32 AM IST

ಕುಡಿತ ಮತ್ತಿನಲ್ಲಿ ಅಜಾಗರೂಕತೆಯಿಂದ ಐಷಾರಾಮಿ ಪೋರ್ಷೆ ಕಾರು ಚಲಾಯಿಸಿ, ಇಬ್ಬರು ಅಮಾಯಕರ ಸಾವಿಗೆ ಕಾರಣವಾದ ಶ್ರೀಮಂತ ಕುಟುಂಬದ 17 ವರ್ಷದ ಅಪ್ರಾಪ್ತನಿಗೆ ಸ್ಥಳೀಯ ನ್ಯಾಯಾಲಯ ಕೇವಲ 14 ಗಂಟೆಗಳಲ್ಲೇ ಜಾಮೀನು ನೀಡಿ ಬಿಡುಗಡೆ ಮಾಡಿದೆ 

ಅಡ್ಡಾದಿಡ್ಡಿ ಕಾರು ಚಲಾಯಿಸಿ ಸರಣಿ ಅಪಘಾತ: ಬೈಕ್‌ ಸವಾರ ಸಾವು

May 20 2024, 01:31 AM IST
ಮದ್ಯ ಸೇವಿಸಿ ಕಾರನ್ನು ಅಡ್ಡಾದಿಡ್ಡಿಯಾಗಿ ಕಾರು ಚಾಲನೆ ಮಾಡಿ ಅಫಘಾತ ನಡೆದಿರುವುದು.

ಅಂಗಡಿಗೆ ಕಾರು ಗುದ್ದಿದ್ದನ್ನು ಪ್ರಶ್ನಿಸಿದ ಮಾಲೀಕನಿಗೆ ರೌಡಿಗಳಿಂದ ಥಳಿತ

May 19 2024, 01:48 AM IST
ಅಪಘಾತ ಮಾಡಿದ್ದನ್ನು ಪ್ರಶ್ನೆ ಮಾಡಿದ್ದಕ್ಕೆ ಪುಂಡರ ಗುಂಪೊಂದು ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದೆ.

ಮುಖ್ಯ.. ಕಾಮನ್ ಪುಟಕ್ಕೆದ್ವಿಚಕ್ರವಾಹನಕ್ಕೆ ಕಾರು ಡಿಕ್ಕಿ- ಮಹಿಳೆ ಸಾವು

May 18 2024, 12:44 AM IST
ರಾಧಾ ಅವರು ಎಂದಿನಂತೆ ತಮ್ಮ ದ್ವಿಚಕ್ರವಾಹನದಲ್ಲಿ ಭೈರವೇಶ್ವರನಗರದಿಂದ ಕೆ.ಆರ್.ಎಸ್. ರಸ್ತೆಯಲ್ಲಿರುವ ಟೀ ಅಂಗಡಿಗೆ ತೆರಳಿದ್ದಾರೆ. ಟ್ರಾಮಾ ಕೇರ್ ಸೆಂಟರ್ ಬಳಿ ತಿರುವು ಪಡೆಯುತ್ತಿದ್ದಾಗ ಒಂಟಿಕೊಪ್ಪಲು ಕಡೆಯಿಂದ ಬಂದ ಕಾರು ದ್ವಿಚಕ್ರವಾಹನಕ್ಕೆ ಡಿಕ್ಕಿಯಾಗಿ, ರಾಧಾ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿದೆ

ಕಾರು ವ್ಯಾಪಾರಿ ಅಪಹರಣ ಪ್ರಕರಣ: ಕಲಬುರಗಿಯಲ್ಲಿ ಪ್ರತಿಭಟನೆ

May 15 2024, 01:40 AM IST
ಹಿಂದೂ ಜಾಗೃತಿ ಸೇನೆ- ಮಡಿವಳ ಸಂಘದಿಂದ ಸರ್ಕಲ್‌ನಲ್ಲಿ ಪ್ರತಿಭಟನೆ ಮಾಡುತ್ತಲೇ ಕಿಡಿಗೇಡಿಗಳ ಭಾವಚಿತ್ರ ದಹಿಸಿ ಆಕ್ರೋಶ ಹೊರ ಹಾಕಿದರು. ಕಾಂಗ್ರೆಸ್ ಸರ್ಕಾರ, ಗೃಹ ಮಂತ್ರಿ, ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ವಿರುದ್ಧ ಘೋಷಣೆಗಳು ಕೇಳಿ ಬಂದವು.

ಪ್ರಧಾನಿ ಬಳಿ, ಮನೆ, ಕಾರು, ಭೂಮಿ ಇಲ್ಲ, ಒಟ್ಟು ಆಸ್ತಿ 3.02 ಕೋಟಿ ರು.!

May 15 2024, 01:31 AM IST
5 ವರ್ಷದ ಹಿಂದಿನ ಆಸ್ತಿಗೆ ಹೋಲಿಸಿದರೆ 51 ಲಕ್ಷ ರು. ಹೆಚ್ಚಳವಾಗಿದ್ದು ಯಾವುದೇ ಸ್ಥಿರಾಸ್ತಿ ಇಲ್ಲ. 2.85 ಕೋಟಿ ರು. ಸ್ಥಿರ ಠೇವಣಿ, 52 ಸಾವಿರ ರು. ನಗದು, 2.67 ಲಕ್ಷ ರು. ಮೌಲ್ಯದ 4 ಚಿನ್ನದ ಉಂಗುರಗಳಿಗೆ ಪ್ರಧಾನಿ ಮೋದಿ ಒಡೆಯರಾಗಿದ್ದಾರೆ.

ಮಂಡ್ಯ ಮೂಲದ ನಟಿ ಪವಿತ್ರಾ ಕಾರು ಅಪಘಾತಕ್ಕೆ ಬಲಿ

May 13 2024, 11:21 AM IST

ಮಂಡ್ಯ ಮೂಲದ ನಟಿ ಪವಿತ್ರಾ ಜಯರಾಮ್‌, ಭಾನುವಾರ ಆಂಧ್ರಪ್ರದೇಶದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಭಾನುವಾರ ಮೃತಪಟ್ಟಿದ್ದಾರೆ.

ಕಾರು ತೊಳೆಯುವಾಗ ಅಡ್ಡಾದಿಡ್ಡಿ ನುಗ್ಗಿ ಮಗು ಸಾವು

May 13 2024, 01:02 AM IST
ಕಾರೊಂದು ಅತಿವೇಗ ಹಾಗೂ ಅಡ್ಡಾದಿಡ್ಡಿ ಚಲಿಸಿ ಸಂಭವಿಸಿದ ಅಪಘಾತದಲ್ಲಿ ರಸ್ತೆಯಲ್ಲಿ ಆಟವಾಡುತ್ತಿದ್ದ ಐದು ವರ್ಷದ ಮಗು ಮೃತಪಟ್ಟು ಮತ್ತೊಂದು ಮಗು ಗಾಯಗೊಂಡಿರುವ ದಾರುಣ ಘಟನೆ ಜೀವನಬಿಮಾನಗರ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕಾರು ವ್ಯಾಪಾರಿ ಅಪಹರಣ: ದುಷ್ಟರ ಕೂಟ ಅಂದರ್‌

May 13 2024, 12:02 AM IST
ದೇವನೂರ ಗ್ರಾಮದ ಕಾರು ವ್ಯಾಪಾರಿ ಅರ್ಜುನ್ ಮಡಿವಾಳ ಮತ್ತು ಆತನ ಜೊತೆಗೆ ಬಂದಿದ್ದ ರಹೇಮಾನ್ ಹಾಗೂ ಸಮೀರುದ್ದಿನ್ ಎಂಬವರನ್ನು ಕೂಡಿ ಹಾಕಿ, ವಿವಸ್ತ್ರಗೊಳಿಸಿ ಮರ್ಮಾಂಗಕ್ಕೆ ಕರೆಂಟ್ ಶಾಕ್‌ ಕೊಟ್ಟು ಚಿತ್ರಹಿಂಸೆ. 10-12 ಮಂದಿಯ ಗ್ಯಾಂಗ್‌ನಿಂದ ದುಷ್ಕೃತ್ಯ. ಕಲಬುರಗಿ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 31
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved