• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾರು ಹರಿದು ವೃದ್ಧ ಭಿಕ್ಷುಕ ಸ್ಥಳದಲ್ಲೇ ಸಾವು

Jun 22 2024, 12:46 AM IST
ಕಾರು ಹರಿದು ಅಂಗವಿಕಲ ವೃದ್ಧ ಭಿಕ್ಷುಕ ಸ್ಥಳದಲ್ಲೆ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಶನಿವಾರಸಂತೆ ಪಟ್ಟಣದಲ್ಲಿ ನಡೆದಿದೆ. ಸಾಲಿಗ್ರಾಮ ಮೂಲದ ಕೃಷ್ಣೇಗೌಡ (58) ಮೃತರು. ಸಾಲಿಗ್ರಾಮದ ಗಂಗೂರು ಗ್ರಾಮದವರಾದ ಕೃಷ್ಣೇಗೌಡ ಅಂಗವಿಕಲರಾಗಿದ್ದು ಕೆಲವು ದಿನಗಳಿಂದ ಪಟ್ಟಣದಲ್ಲಿ ಭಿಕ್ಷೆ ಯಾಚಿಸುತ್ತಿದ್ದು, ದುರಂತದಲ್ಲಿ ಮೃತಪಟ್ಟಿದ್ದಾರೆ.

ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ಮಣಿ ಕಾರು ಅಪಘಾತ

Jun 20 2024, 01:10 AM IST
ಎಂದಿನಂತೆ ಮಣಿ ಸರ್ಕಾರ ಬೆಳಗ್ಗೆ ಜಿಮ್ ಮುಗಿಸಿಕೊಂಡು ತಮ್ಮ ಆಡಿ ಕಾರಿನಲ್ಲಿ ಮನೆ ಕಡೆಗೆ ಹೊರಟಿದ್ದರು. ಎಸ್.ನಿಜಲಿಂಗಪ್ಪ ಗಡಿಯಾರ ವೃತ್ತದ ಬಳಿ ಮಣಿ ಚಾಲನೆ ಮಾಡುತ್ತಿದ್ದ ಆಡಿ ಕಾರು ನಿಯಂತ್ರಣ ತಪ್ಪಿ, ವೃತ್ತದ ತಡೆಗೋಡೆಗೆ ರಭಸವಾಗಿ ಡಿಕ್ಕಿ ಹೊಡೆದಿದೆ

ಕಾರು, ಬಸ್ ಮುಖಾಮುಖಿ ಡಿಕ್ಕಿ: ಮೂವರಿಗೆ ಗಂಭೀರ ಗಾಯ

Jun 20 2024, 01:00 AM IST
ಬಸ್ ನಲ್ಲಿದ್ದ ಕಂಡಕ್ಟರ್ ಗೂ ಸಹ ಕಣ್ಣಿಗೆ ತೀವ್ರ ಗಾಯವಾಗಿದ್ದು, ಅವರಿಗೂ ಸಹ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ತೀವ್ರತೆಯಿಂದ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮುಖ್ಯರಸ್ತೆಯಲ್ಲಿ ಟ್ರಾಫಿಕ್ ಜಾಮ್‌ ಆಗಿತ್ತು.

ಕಾರು ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

Jun 19 2024, 01:13 AM IST
, ತಾಲೂಕಿನಲ್ಲಿ ಜೆಜೆಎಂ ಕುಡಿಯುವ ನೀರಿನ ಕಾಮಗಾರಿ ನಡೆಯುತ್ತಿದ್ದು, ರಸ್ತೆಯ ಪಕ್ಕದಲ್ಲಿಯೇ ದೊಡ್ಡಗಾತ್ರದ ಮಣ್ಣನ್ನು ತೆಗೆದು ಹಾಕಿರುವುದರಿಂದಲೇ ಈ ಅಪಘಾತ ಸಂಭವಿಸಿದೆ.

ಮೇಲೇಳದ ಮಲ್ಟಿ ಲೆವೆಲ್‌ ಕಾರು ಪಾರ್ಕಿಂಗ್‌ ಕಾಮಗಾರಿ!

Jun 19 2024, 01:08 AM IST
ಒಂದು ಬದಿಯಲ್ಲಿರುವ ರಸ್ತೆ ಈಗಾಗಲೇ ಭಾಗಶಃ ಕುಸಿದಾಗಿದೆ. ಧರೆ ಕುಸಿದು ರಸ್ತೆ ನಡುವೆ ಇದ್ದ ಮ್ಯಾನ್‌ಹೋಲ್‌ ಕೂಡ ಕುಸಿಯುವ ಹಂತದಲ್ಲಿದೆ. ತಾತ್ಕಾಲಿಕವಾಗಿ ಮರಳಿನ ಗೋಣಿಗಳನ್ನು ಪೇರಿಸಿಡಲಾಗಿದ್ದರೂ ಈ ಮಳೆಗಾಲದಲ್ಲಿ ಈ ರಸ್ತೆ ಕುಸಿಯುವ ಎಲ್ಲ ಸಾಧ್ಯತೆಗಳಿವೆ.

ಟೆಸ್ಲಾ ಕಾರು ಕೂಡಾ ಹ್ಯಾಕ್: ಮಸ್ಕ್‌ಗೆ ರಾಜೀವ್ ತಿರುಗೇಟು

Jun 18 2024, 12:46 AM IST
ಇವಿಎಂ ಕುರಿತ ವ್ಯಂಗ್ಯಕ್ಕೆ ಬಿಜೆಪಿ ಮುಖಂಡ ರಾಜೀವ್‌ ಚಂದ್ರಶೇಖರ್‌ ಟೆಸ್ಲಾ ಮಾಲೀಕ ಎಲಾನ್‌ ಮಸ್ಕ್‌ಗೆ ಟಾಂಗ್‌ ನೀಡಿದ್ದಾರೆ.

ಹುಬ್ಬಳ್ಳಿ ಧಾರವಾಡ ಆಗಮಿಸಿದ ಮೋರಿಸ್‌ ಗ್ಯಾರೇಜಸ್‌ನ ಇವಿ ಕಾರು

Jun 13 2024, 12:47 AM IST
ಈಗಾಗಲೇ ಗ್ರಾಹಕಾರಿಗೆ ಸರ್ವ ರೀತಿಯಿಂದಲೂ ಕೈಗೆಟುಕುವ ದರದಲ್ಲಿ ಲಭ್ಯವಾಗುವ ಈ ಇಲೆಕ್ಟ್ರಿಕ್ ಚಾಲಿತ ಕಾರುಗಳು ಜಿಲ್ಲೆಯಾದ್ಯಂತ ಮಾರಾಟವಾಗುತ್ತಿವೆ.

ಶಾರ್ಟ್ ಸರ್ಕ್ಯೂಟ್‌ ಗೆ ರಸ್ತೆ ಮಧ್ಯೆ ಕಾರು ಸುಟ್ಟು ಭಸ್ಮ

Jun 09 2024, 01:36 AM IST
ಕಡೂರು, ಶಾರ್ಟ್ ಸರ್ಕ್ಯೂಟ್ ನಿಂದಾಗಿ ರಸ್ತೆ ಮಧ್ಯೆ ಕಾರೊಂದು ಸುಟ್ಟು ಭಸ್ಮವಾದ ಘಟನೆ ಕಡೂರು ತಾಲೂಕಿನ ಸರಸ್ವತಿಪುರ ಗೇಟ್ ಬಳಿ ನಡೆದಿದೆ.

ಇನ್ನೋವಾ ಕಾರು ಡಿಕ್ಕಿ: ನಾಯಿ, ಜಿಂಕೆ ಬಲಿ

Jun 09 2024, 01:32 AM IST
ಕಾಡು ನಾಯಿ, ಜಿಂಕೆಗೆ ಡಿಕ್ಕಿ ಹೊಡೆದ ಚಾಲಕ ಹಾಗೂ ಸಾವನ್ನಪ್ಪಿದ ಪ್ರಾಣಿಗಳೊಂದಿಗೆ ಎಸಿಎಫ್‌ ಜಿ.ರವೀಂದ್ರ, ಆರ್‌ಎಫ್‌ಒ ಬಿ.ಎಂ.ಮಲ್ಲೇಶ್‌ ಇದ್ದಾರೆ.

ಕುಡಿದ ಅಮಲಿನಲ್ಲಿ ಕಾರು ಚಾಲನೆ: ಇಬ್ಬರ ಸಾವು

Jun 07 2024, 12:32 AM IST
ಹೊಸಕೋಟೆ: ಕುಡಿದ ಅಮಲಿನಲ್ಲಿ ಕಾರು ಚಾಲಕನೊಬ್ಬ ಕಾರನ್ನು ಅಡ್ಡಾದಿಡ್ಡಿ ಚಲಾಯಿಸಿ ಮುಂದೆ ಚಲಿಸುತ್ತಿದ್ದ ಎರಡು ಬೈಕ್‌ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಮೃತಪಟ್ಟು, ಇನ್ನಿಬ್ಬರು ಸವಾರರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ತಾಲೂಕಿನ ದೊಡ್ಡಹುಲ್ಲೂರು ಬಳಿ ನಡೆದಿದೆ.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 34
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved