ಮಾಗಾನಹಳ್ಳಿ ರಸ್ತೆಯ ಶ್ರೀ ಚೌಡೇಶ್ವರಿ ದೇವಸ್ಥಾನ ಬಳಿ ಮಾ.8ರ ರಾತ್ರಿ ಐವರು ದರೋಡೆಕೋರರು ದಾರಿಯಲ್ಲಿ ಬರುತ್ತಿದ್ದ ವಾಹನಗಳನ್ನು ದರೋಡೆ ಮಾಡಲು ಪ್ರಯತ್ನಿಸುತ್ತಿರುವ ಬಗ್ಗೆ ಎಸ್ಪಿ ಉಮಾ ಪ್ರಶಾಂತ್ಗೆ ಲಭಿಸಿದ ಮಾಹಿತಿ ಆಧರಿಸಿ, ಪೊಲೀಸ್ ತಂಡವು ಮಹಾರಾಷ್ಟ್ರದ ಐವರು ದರೋಡೆಕೋರರನ್ನು ಬಂಧಿಸಿದೆ.
ಚಾಲಕನ ನಿಯಂತ್ರಣ ತಪ್ಪಿದ ಕಾರು ವಿಶ್ವೇಶ್ವರಯ್ಯ ನಾಲೆಗೆ ಉರುಳಿ ಬಿದ್ದ ಪರಿಣಾಮ ಯುವಕನೋಬ್ಬ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಅವ್ವೇರಹಳ್ಳಿ ಬಳಿ ನಡೆದಿದೆ.