• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾರು-ಲಾರಿ ಮಧ್ಯೆ ಅಪಘಾತ: ನಾಲ್ವರ ಸಾವು

Apr 14 2024, 01:55 AM IST
ಕಾರು ಹಾಗೂ ಸಿಮೆಂಟ್ ಸಾಗಿಸುತ್ತಿದ್ದ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಬಾಲಕ ಸೇರಿ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿ ಮೂವರು ಗಾಯಗೊಂಡ ಘಟನೆ ಬಬಲೇಶ್ವರ ತಾಲೂಕಿನ ಅರ್ಜುಣಗಿ ಬಳಿ ಶನಿವಾರ ಬೆಳಗ್ಗೆ ನಡೆದಿದೆ.

ಕಾರು ಡಿಕ್ಕಿಯಾಗಿ ಫ್ಲೈಓವರ್‌ನಿಂದ ಹಾರಿ ಬಿದ್ದು ಬೈಕ್‌ ಸವಾರ ಸಾವು

Apr 14 2024, 01:46 AM IST
ಹಿಂದಿನಿಂದ ವೇಗವಾಗಿ ಬಂದ ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಸವಾರ ಮೇಲ್ಸೇತುವೆಯಿಂದ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ಪೀಣ್ಯ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕಾರು ಅಪಘಾತ: ಓರ್ವನ ಸಾವು, ಮತ್ತೋರ್ವನ ಸ್ಥಿತಿ ಚಿಂತಾಜನಕ

Apr 13 2024, 01:04 AM IST
ರಸ್ತೆ ಬದಿಯಲ್ಲಿದ್ದ ಕಲ್ಲಿನ ಕಂಬಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟರೆ, ಮತ್ತೋರ್ವ ಚಿಂತಾಜನಕ ಸ್ಥಿತಿಯಲ್ಲಿರುವ ಘಟನೆ ಸಮೀಪದ ತಾವರೇಕೆರೆ ಗೇಟ್ ಬಳಿ ನಡೆದಿದೆ.

ಬೈಕ್‌ ಕಾರು ಮುಖಾಮುಖಿ ಡಿಕ್ಕಿ: ಹೆಡ್‌ಕಾನಸ್ಟೇಬಲ್‌ ಸಾವು

Apr 11 2024, 12:48 AM IST
ಕಾರು ಹಾಗೂ ಬೈಕ್‌ನ ನಡುವೆ ನಡೆದ ಭೀಕರ ಅಫಘಾತದಲ್ಲಿ ಕರ್ತವ್ಯಕ್ಕೆ ಹಾಜರಾಗಲು ತೆರಳುತಿದ್ದ ಪೋಲೀಸ್ ಪೇದೆ ಓರ್ವರು ಸ್ಥಳದಲ್ಲೇ ಮತಪಟ್ಟಿರುವ ಘಟನೆ ನಡೆದಿದೆ.ಕಡೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತಿದ್ದ ತಾಲೂಕಿನ ಜಿ.ತಿಮ್ಮಾಪುರ ಗ್ರಾಮದ ಸಿ.ಎನ್.ಮಲ್ಲಿಕಾರ್ಜುನ (44) ಮೃತಪಟ್ಟಿರುವ ಪೇದೆಯಾಗಿದ್ದಾರೆ.

ಬೇಸಿಗೆ ಝಳಕ್ಕೆ ಬಸವಳಿದ ನಾಯಕರು, ಪ್ರಚಾರದಲ್ಲಿ ಎಸಿ ‘ಕಾರು’ಬಾರು

Apr 09 2024, 12:47 AM IST
ಕೆಂಡದಂಥ ಬಿಸಿಲು, ಮಧ್ಯಾಹ್ನ ಮನೆಯಿಂದ ಹೊರಗಿಳಿಯದ ಮುಖಂಡರು. ಬೆಳ್ಳಂಬೆಳಗ್ಗೆ ಬಿಟ್ಟರೆ ಸಂಜೆಯಾದ ಮೇಲೆಯೇ ಚುನಾವಣಾ ಪ್ರಚಾರಕ್ಕೆ ಹೊರಕ್ಕೆ. ಜಿಲ್ಲೆಯಲ್ಲಿ ಬಿಜೆಪಿ ಘೋಷಿತ ಅಭ್ಯರ್ಥಿ ಭಗವಂತ ಖೂಬಾ ಹಾಗೂ ಕಾಂಗ್ರೆಸ್‌ ಘೋಷಿತ ಆಭ್ಯರ್ಥಿ ಸಾಗರ ಖಂಡ್ರೆ ಪ್ರಚಾರ ನಡೆಸಿದರು.

ನಡ್ಡಾ ಪತ್ನಿಯ ಕಳುವಾಗಿದ್ದ ಕಾರು ವಾರಾಣಸಿಯಲ್ಲಿ ಪತ್ತೆ

Apr 08 2024, 01:05 AM IST
ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರ ಪತ್ನಿಯ ಕಳುವಾಗಿದ್ದ ಕಾರು ಉತ್ತರಪ್ರದೇಶದ ವಾರಾಣಸಿಯಲ್ಲಿ ಪತ್ತೆಯಾಗಿದ್ದು, ಮೂವರು ವಾಹನ ಕಳ್ಳರನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಆಕಸ್ಮಿಕ ಅಗ್ನಿ ಅವಘಡ: ಕಾರು ಬೆಂಕಿಗಾಹುತಿ

Apr 07 2024, 01:50 AM IST
ವಿಜಯಪುರ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರೊಂದು ಹೊತ್ತಿ ಉರಿದಿರುವ ಘಟನೆ ತಾಲೂಕಿನ ಹೊನ್ನುಟಗಿ ಬಳಿ ಸಿಂದಗಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಶುಕ್ರವಾರ ನಡೆದಿದೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರು ರಸ್ತೆ ಬದಿಗೆ ನಿಲ್ಲಿಸಿ ಚಾಲಕ ಕಾರಿನಿಂದ ಇಳಿದು ಹೊರಗೆ ಓಡಿ ಬಂದಿದ್ದಾನೆ. ಹೀಗಾಗಿ, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಹೆದ್ದಾರಿಯಲ್ಲಿ ಹೊತ್ತಿ ಉರಿದ ಡಸ್ಟರ್ ಕಾರು!

Apr 07 2024, 01:45 AM IST
ಕಾರಿನ ಇಂಜಿನ್‌ನಲ್ಲಿ ದೋಷ ಉಂಟಾಗಿ ಬೆಂಕಿಆವರಿಸಿಕೊಂಡಿದೆ. ಕೆನ್ನಾಲಿಗೆಗೆ ಕಾರು ಸಂಪೂರ್ಣವಾಗಿ ದಹಿಸಿದೆ.

ಬೈಕ್‌ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಸವಾರ ಸಾವು

Apr 04 2024, 01:05 AM IST

 ಹಲಗೂರು ಕಡೆಯಿಂದ ಕನಕಪುರ ಕಡೆಗೆ ಚಲಿಸುತ್ತಿದ್ದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ತೀವ್ರ ರಕ್ತಸ್ರಾವ ಗೊಂಡ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ

ರಾಮನ ಬಳಿ ಮರ್ಸಿಡಿಸ್‌ ಕಾರು, ಶಸ್ತ್ರಾಸ್ತ್ರ ಇಲ್ಲ!

Apr 03 2024, 01:36 AM IST
‘ರಾಮಾಯಣ’ ಧಾರಾವಾಹಿಯ ರಾಮನ ಪಾತ್ರಧಾರಿ ಅರುಣ್‌ ಗೋವಿಲ್‌ ಉತ್ತರಪ್ರದೇಶ ಮೇರಠ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮಂಗಳವಾರ ನಾಮಪತ್ರವನ್ನು ಸಲ್ಲಿಸಿದರು.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 31
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved