ಟೋಲ್ ಕಟ್ಟದೆ ಕಾರು ನುಗ್ಗಿಸಿ ಪರಾರಿ...!
Oct 11 2023, 12:47 AM IST ಶ್ರೀರಂಗಪಟ್ಟಣದ ಗಣಂಗೂರು ಟೋಲ್ ಪ್ಲಾಜಾ ಬಳಿ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್-ವೇನಲ್ಲಿ ಬಂದ ಸಂಘಟನೆಯೊಂದರ ರಾಜ್ಯಾಧ್ಯಕ್ಷ ಟೋಲ್ ಕಟ್ಟದೆ ದರ್ಪ ಪ್ರದರ್ಶಿಸಿದ್ದಲ್ಲದೆ, ತಡೆಗೋಡೆಯನ್ನು ಲೆಕ್ಕಿಸದೆ ಕಾರು ನುಗ್ಗಿಸಿಕೊಂಡು ಪರಾರಿಯಾಗಿದ್ದಾರೆ.