• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಡಿಗೆಗೆ ಕಾರು ಬುಕ್‌ ಮಾಡಿ ಕಾರು ಸಮೇತ ಮಹಿಳೆ ಪರಾರಿ

May 13 2025, 08:25 AM IST

ಮಹಿಳೆಯೊಬ್ಬಳು ಬಾಡಿಗೆಗೆ ಕಾರು ಬೇಕೆಂದು ಹೇಳಿ, ಕಾರು ಸಹಿತ ಚಾಲಕನ ದುಬಾರಿ ಮೊಬೈಲ್ ಕಳವು ಮಾಡಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮೋಟೆಬೆನ್ನೂರು ಬಳಿ ಲಾರಿಗೆ ಹಿಂಬದಿಯಿಂದ ಗುದ್ದಿದ ಕಾರು, 6 ಜನರ ದುರ್ಮರಣ

May 09 2025, 12:46 AM IST
ಅಪಘಾತದಲ್ಲಿ 6 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮರಕ್ಕೆ ಕಾರು ಡಿಕ್ಕಿ: ಮೂರು ಮಂದಿ ಸಾವು

May 05 2025, 12:52 AM IST
ಬೆಂಗಳೂರಿನ ಸುಮ್ಮನಹಳ್ಳಿ ನಿವಾಸಿಗಳಾದ ಇವರು ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಸಂಬಂಧಿಕರು ಕಬ್ಬಾಳು ದೇವಾಲಯದಲ್ಲಿ ಇರಿಸಿದ್ದ ದೇವರ ಸೇವೆಯಲ್ಲಿ ಪಾಲ್ಗೊಳ್ಳಲು ಬಂದಿದ್ದರು.

ಕಾರಿನಿಂದ ಇಳಿದಾಗ ಗುದ್ದೋಡಿದ ಮತ್ತೊಂದು ಕಾರು : ವಕೀಲ ಸಾವು

May 04 2025, 01:30 AM IST
ನಗರದ ಹೊರವಲಯದ ನೈಸ್ ರಸ್ತೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಹಿಟ್ ಆ್ಯಂಡ್‌ ರನ್ ಅಪಘಾತದಲ್ಲಿ ವಕೀಲರೊಬ್ಬರು ಮೃತಪಟ್ಟಿದ್ದಾರೆ.

ವಿಸಿ ನಾಲೆಯಲ್ಲಿ ಮುಳುಗಿದ್ದ ಕಾರು: ತಂದೆ, ಇಬ್ಬರ ಮಕ್ಕಳ ಮೃತದೇಹ ಪತ್ತೆ

Apr 30 2025, 12:33 AM IST
ಕಳೆದ ಏ.16ರಂದು ಮೃತ ಕುಮಾರಸ್ವಾಮಿ ಬೆಂಗಳೂರಿನಿಂದ ಕೆಆರ್ ನಗರಕ್ಕೆ ತನ್ನ ಇಬ್ಬರು ಮಕ್ಕಳ ಜೊತೆ ಸ್ಯಾಂಟ್ರೋ ಕಾರಿನಲ್ಲಿ ಹೊರಟಿದ್ದರು. ಆದರೆ, ಊರಿಗೆ ತಲುಪಿರಲಿಲ್ಲ. ಇದಕ್ಕೂ ಮುನ್ನ ಮೊಬೈಲ್ ಕರೆ ಮಾಡಿ ಕೆಆರ್‌ಎಸ್‌ನಲ್ಲಿ ಇರುವುದಾಗಿ ಮನೆಯವರಿಗೆ ಹೇಳಿದ್ದರು. ತದ ನಂತರ ಅವರ ಸುಳಿವು ಸಿಕ್ಕಿರಲಿಲ್ಲ.

ರೋಡ್‌ ರೇಜ್‌ : ಕಾರು ಚಾಲಕನ ಜತೆಗೆ ಆಟೋ ಚಾಲಕ ಕಿರಿಕ್‌

Apr 28 2025, 01:31 AM IST
ನಡು ರಸ್ತೆಯಲ್ಲಿ ಆಟೋ ನಿಲ್ಲಿಸಿದ ಚಾಲಕನೊಬ್ಬ ಕಾರು ಚಾಲಕನ ಜೊತೆಗೆ ದುರ್ವರ್ತನೆ ತೋರಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಪರಿಹಾರ ವಿಳಂಬ: ಡಿಸಿ ಕಾರು ಜಪ್ತಿಗೆ ಆದೇಶ

Apr 19 2025, 12:34 AM IST
ಗಂಗಾವತಿ ವಾಲ್ಮೀಕಿ ವೃತ್ತದಿಂದ ಜಯನಗರ ಬಡಾವಣೆ ಸಂಪರ್ಕಿಸುವ ರಸ್ತೆ ವಿಸ್ತರಿಸಲಾಗಿದೆ. ಗಂಗಾವತಿ ಕಲ್ಮಠದ 21 ಗುಂಟೆ ಹಾಗೂ ವಿರೂಪಾಕ್ಷಪ್ಪ ಎಂಬುವರ 11 ಗುಂಟೆ ಜಾಗವನ್ನು ನಗರಸಭೆ ಭೂ ಮಾಲೀಕರಿಗೆ ನೋಟಿಸ್ ನೀಡದೆ ಒತ್ತುವರಿ ಮಾಡಿದೆ.

ಕಾರು ಬಿಡುಗಡೆಗೆ ಪೇದೆಯಿಂದ ಲಂಚ ವಸೂಲಿ

Apr 16 2025, 12:32 AM IST
ಪೇದೆ ವಿಜಯ್ ಕುಮಾರ್ ಮನೋಹರ್‌ರಿಂದ ಲಂಚ ಪಡೆಯುತ್ತಿರುವುದು.

ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ: 10 ವರ್ಷದ ಬಾಲಕಿ ಸ್ಥಳದಲ್ಲೆ ಸಾವು

Apr 14 2025, 01:17 AM IST
ಚಲಿಸುತ್ತಿದ್ದ ಲಾರಿಗೆ ಹಿಂದೆ ಬರುತ್ತಿದ್ದ ಕಾರು ಡಿಕ್ಕಿಯಾಗಿ 10 ವರ್ಷದ ಬಾಲಕಿ ಸ್ಥಳದಲ್ಲಿಯೇ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಾಗಮಂಗಲ ತಾಲೂಕಿನ ಚಾಮರಾಜನಗರ - ಜೀವರ್ಗಿ ರಾಷ್ಟ್ರೀಯ ಹೆದ್ದಾರಿಯ ಗುಡ್ಡೇನಹಳ್ಳಿ ಕ್ರಾಸ್‌ಬಳಿ ಭಾನುವಾರ ನಸುಕಿನ ವೇಳೆ ಸಂಭವಿಸಿದೆ.

ರಸ್ತೆ ದಾಟುತ್ತಿದ್ದ ಪಾದಾಚಾರಿಗೆ ಕಾರು ಡಿಕ್ಕಿಯಾಗುವುದನ್ನು ತಪ್ಪಿಸುವ ಭರದಲ್ಲಿ 6 ದ್ವಿಚಕ್ರಕ್ಕೆ ಕಾರು ಡಿಕ್ಕಿ

Apr 13 2025, 02:07 AM IST
ರಸ್ತೆ ದಾಟುತ್ತಿದ್ದ ಪಾದಾಚಾರಿಗೆ ಕಾರು ಡಿಕ್ಕಿಯಾಗುವುದನ್ನು ತಪ್ಪಿಸುವ ಭರದಲ್ಲಿ ಚಾಲಕ ಕಾರನ್ನು ಎಡಕ್ಕೆ ತಿರುಗಿಸಿದ ಪರಿಣಾಮ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನಿಲುಗಡೆ ಮಾಡಿದ್ದ 6 ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿರುವ ಘಟನೆ ಜ್ಞಾನಭಾರತಿ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 31
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved