ರೈತನಿಗೆ ಕಾರು ಡಿಕ್ಕಿ ಹೊಡೆಸಿ ಅಮಾನವೀತೆ: ಹೆದ್ದಾರಿ ಬಂದ್
Jun 19 2025, 12:35 AM ISTರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ವೃದ್ಧನಿಗೆ ಅಪರಿಚಿತ ಕಾರು ಡಿಕ್ಕಿ ಹೊಡೆದು, ಸುಮಾರು ದೂರ ವೃದ್ಧನನ್ನು ಎಳೆದೊಯ್ದರೂ ಚಾಲಕ ಕಾರು ನಿಲ್ಲಿಸದೇ ಪರಾರಿಯಾಗಿದ್ದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಸುಮಾರು ಗಂಟೆಗಳ ಕಾಲ ಹೆದ್ದಾರಿ ತಡೆ ನಡೆಸಿದ ಘಟನೆ ತಾಲೂಕಿನ ಎಚ್.ಕಲ್ಪನಹಳ್ಳಿ ಬಳಿ ಬುಧವಾರ ಬೆಳಗ್ಗೆ ನಡೆದಿದೆ.