• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಡಬೂರು ಸೇತುವೆ ಬಳಿ ವ್ಯಕ್ತಿಗೆ ಕಾರು ಡಿಕ್ಕಿ: ಸಾವು

Jun 25 2025, 12:34 AM IST
ನರಸಿಂಹರಾಜಪುರ, ತಾಲೂಕಿನ ಮಡಬೂರು ಸೇತುವೆ ಸಮೀಪದ ಮುಖ್ಯ ರಸ್ತೆಯಲ್ಲಿ ಕಾರೊಂದು ಗುಂಡಿ ತಪ್ಪಿಸಲು ಹೋಗಿ ರಸ್ತೆಯಲ್ಲಿ ನಡೆದು ಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಮೃತಪಟ್ಟ ಘಟನೆ ಸೋಮವಾರ ರಾತ್ರಿ 8.45ರಲ್ಲಿ ನಡೆದಿದೆ.

ಆಂಧ್ರ ಮಾಜಿ ಸಿಎಂ ಜಗನ್‌ ಕಾರು ಹರಿದು ಬೆಂಬಲಿಗ ಬಲಿ

Jun 22 2025, 11:48 PM IST

ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ ವೈ.ಎಸ್‌.ಜಗನ್‌ಮೋಹನ್‌ ರೆಡ್ಡಿ ಅವರಿದ್ದ ಕಾರು ಹರಿದು ಪಕ್ಷದ ಬೆಂಬಲಿಗ ಮೃತಪಟ್ಟ ಘಟನೆ ಭಾನುವಾರ ನಡೆದಿದೆ.

ರೈತನಿಗೆ ಕಾರು ಡಿಕ್ಕಿ ಹೊಡೆಸಿ ಅಮಾನವೀತೆ: ಹೆದ್ದಾರಿ ಬಂದ್‌

Jun 19 2025, 12:35 AM IST
ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ವೃದ್ಧನಿಗೆ ಅಪರಿಚಿತ ಕಾರು ಡಿಕ್ಕಿ ಹೊಡೆದು, ಸುಮಾರು ದೂರ ವೃದ್ಧನನ್ನು ಎಳೆದೊಯ್ದರೂ ಚಾಲಕ ಕಾರು ನಿಲ್ಲಿಸದೇ ಪರಾರಿಯಾಗಿದ್ದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಸುಮಾರು ಗಂಟೆಗಳ ಕಾಲ ಹೆದ್ದಾರಿ ತಡೆ ನಡೆಸಿದ ಘಟನೆ ತಾಲೂಕಿನ ಎಚ್.ಕಲ್ಪನಹಳ್ಳಿ ಬಳಿ ಬುಧವಾರ ಬೆಳಗ್ಗೆ ನಡೆದಿದೆ.

ಕಾರು ಬೈಕ್‌ಗೆ ಡಿಕ್ಕಿ: ತಮಿಳುನಾಡು ಮೂಲದ ಸವಾರ ಸಾವು

Jun 17 2025, 02:08 AM IST
ಕಾರು ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಮಳವಳ್ಳಿತಾಲೂಕಿನ ಸಂಶೆಟ್ಟಿಪುರ ಗೇಟ್ ಬಳಿ ಭಾನುವಾರ ಸಂಜೆ ನಡೆದಿದೆ. ತಮಿಳುನಾಡು ಮೂಲದ ರಾಹುಲ್ ವಿಘ್ನೇಶ್ವರ್ (25) ಮೃತಪಟ್ಟವರು.

ಅನಿಲ ಸಾಗಾಟ ಲಾರಿಗೆ ಕಾರು ಡಿಕ್ಕಿ: ಪ್ರಯಾಣಿಕರು ಪಾರು

Jun 16 2025, 01:28 AM IST
ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ್ದು ಅದೃಷ್ಟವಶಾತ್‌ ಸವಾರರು ಅಪಾಯದಿಂದ ಪಾರಾಗಿದ್ದಾರೆ.

ಕಾರು ಹೆದ್ದಾರಿ ತಂತಿಗೋಡೆಗೆ ಡಿಕ್ಕಿ, ಪತ್ನಿಗೆ ತೀವ್ರ ಗಾಯ, ಪತಿ, ಮಗು ಪಾರು

Jun 14 2025, 05:15 AM IST
ಬೆಂಗಳೂರು ಗಿರಿನಗರದ ರಕ್ಷಾ ನಿತಿನ್ (28) ತೀವ್ರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಮಂಡ್ಯ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈಕೆಯ ಪತಿ ಎನ್.ನಿತಿನ್ ಪರಿತಾರ್ ಹಾಗೂ ಇವರ ಮಗು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.

ಮಾಲ್ದಾರೆ ಹಾಗೂ ಮಠ ಗ್ರಾಮದಲ್ಲಿ ಕಾಡಾನೆ ದಾಳಿ: ಕಾರು, ಬೈಕ್ ಜಖಂ

Jun 14 2025, 04:02 AM IST
ಮಾಲ್ದಾರೆ ಹಾಗೂ ಮಠ ಗ್ರಾಮದಲ್ಲಿ ಕಾರು ಬೈಕ್‌ ಮೇಲೆ ಶುಕ್ರವಾರ ಕಾಡಾನೆ ದಾಳಿ ಮಾಡಿ ವಾಹನ ಸಂಪೂರ್ಣ ಜಖಂಗೊಳಿಸಿದೆ.

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಮನೆಯೊಳಗೆ ನುಗ್ಗಿದ ಕಾರು

Jun 12 2025, 01:04 AM IST
ಕಾರಿನಲ್ಲಿದ್ದ ಮಂಡ್ಯ ವಿನಾಯಕ ಬಡಾವಣೆಯ ಉದಯ್ ಮತ್ತು ಮದ್ದೂರಿನ ಚನ್ನೇಗೌಡ ಬಡಾವಣೆ ಅವಿನಾಶ್ ಗಾಯಗೊಂಡಿದ್ದಾರೆ. ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಮುರಿದು ಕಂಬಕ್ಕೆ ಅಳವಡಿಸಲಾಗಿದ್ದ ತಂತಿಗಳು ತುಂಡಾಗಿ ಬಿದ್ದು ವಿದ್ಯುತ್ ಸಂಪರ್ಕ ಹಠಾತ್ತನೇ ಕಡಿತಗೊಂಡಿದೆ.

ಬೈಕ್ ಗೆ ಕಾರು ಡಿಕ್ಕಿ: ಹಿಂಬದಿ ಸವಾರ ಸಾವು, ಚಾಲಕನಿಗೆ ಗಾಯ

Jun 10 2025, 03:46 AM IST

ಬೈಕ್‌ಗೆ ಕಾರು ಡಿಕ್ಕಿಯಾಗಿ ಹಿಂಬದಿ ಸವಾರ ಮೃತಪಟ್ಟು, ಚಾಲಕ ಗಾಯಗೊಂಡಿರುವ ಘಟನೆ ಪಟ್ಟಣದ ಶಿವಪುರದಲ್ಲಿ ಭಾನುವಾರ ರಾತ್ರಿ ಜರುಗಿದೆ.

ಎಲ್ಲೇಮಾಳ ರಸ್ತೆಯಲ್ಲಿ ಕಾರು ಪಲ್ಟಿ: ಇಬ್ಬರಿಗೆ ಗಾಯ

Jun 08 2025, 01:31 AM IST
ಹನೂರು: ಪಟ್ಟಣದ ಹೊರವಲಯದ ಎಲ್ಲೇಮಾಳ ರಸ್ತೆಯಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ಇಬ್ಬರಿಗೆ ಗಾಯಳಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 34
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved