• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಿರುವಿನಲ್ಲಿ ವೇಗವಾಗಿ ಮರಕ್ಕೆ ಅಪ್ಪಳಿಸಿದ ಕಾರು, ಇಬ್ಬರ ಬಲಿ

Feb 19 2025, 01:15 AM IST
ತಿರುವಿನಲ್ಲಿ ಅತಿವೇಗವಾಗಿ ವಾಹನ ಚಾಲನೆ ಮಾಡಿ ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬನ್ನೇರುಘಟ್ಟ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಾರು ಚಲಾಯಿಸುವಾಗ ಲ್ಯಾಪ್‌ಟಾಪ್‌ ಬಳಕೆ - ವಿಡಿಯೋ ವೈರಲ್‌ ಬೆನ್ನಲ್ಲೇ ಮಹಿಳೆಗೆ ದಂಡ

Feb 14 2025, 08:07 AM IST

ರಾಜಧಾನಿಯಲ್ಲಿ ಕಾರು ಚಾಲನೆ ಮಾಡುತ್ತಲೇ ಲ್ಯಾಪ್‌ಟಾಪ್‌ನಲ್ಲಿ ಕೆಲಸ ಮಾಡಿದ ಮಹಿಳೆಗೆ ಸಂಚಾರ ಉತ್ತರ ವಿಭಾಗದ ಪೊಲೀಸರು ದಂಡ ವಿಧಿಸಿ ಬಿಸಿ ಮುಟ್ಟಿಸಿದ್ದಾರೆ.

ಕೆ.ಎಂ.ದೊಡ್ಡಿ : ಬೈಕ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು

Feb 13 2025, 12:46 AM IST

ಕೆ.ಎಂ.ದೊಡ್ಡಿ : ಬೈಕ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟ ಘಟನೆ ಎಸ್.ಐ.ಹಾಗಲಹಳ್ಳಿ ಗೇಟ್ ಬಳಿ ಜರುಗಿದೆ.

ಮದ್ದೂರು-ಮಳವಳ್ಳಿ ಹೆದ್ದಾರಿಯಲ್ಲಿ ಅಪರಿಚಿತ ಕಾರು ಡಿಕ್ಕಿ : ಇಬ್ಬರು ಪಾದಚಾರಿಗಳು ದುರ್ಮರಣ..!

Feb 11 2025, 12:49 AM IST
ಕೆ.ಎಂ.ದೊಡ್ಡಿ ಸರ್ಕಾರಿ ಆಸ್ಪತ್ರೆಯಲ್ಲಿ ಇಬ್ಬರ ಮೃತ ದೇಹಗಳ ಮರಣೋತ್ತರ ಪರೀಕ್ಷೆ ನಡೆಸಿ ವಾರುದಾರರಿಗೆ ಒಪ್ಪಿಸಲಾಗಿದೆ. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊರಿ ಸಿದ್ದೇಶ್ವರ ಜಾತ್ರೇಲಿ ಇನೊವಾ ಕಾರು ಕಳವು: ಆರೋಪಿ ಸೆರೆ

Feb 10 2025, 01:46 AM IST
ತಾಲೂಕಿನ ನಾಲವಾರದ ಕೊರಿ ಸಿದ್ದೇಶ್ವರ ಜಾತ್ರೆಯಲ್ಲಿ ಕಳುವಾಗಿದ್ದ ಇನೊವಾ ಕಾರುನ್ನು ವಾಡಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದು, ಕಳವು ಮಾಡಿದ ಅಂತಾರಾಜ್ಯ ಕಳ್ಳನನ್ನು ಬಂಧಿಸಿದ್ದಾರೆ.

ಹೆದ್ದಾರಿಯಲ್ಲಿ ಸುಟ್ಟು ಕರಕಲಾದ ಕಾರು: ದಂಪತಿ, ಮಕ್ಕಳು ಪ್ರಾಣಾಪಾಯದಿಂದ ಪಾರು

Feb 08 2025, 12:31 AM IST
ಬೆಂಗಳೂರು- ಮೈಸೂರ್ ಎಕ್ಸ್ ಪ್ರೆಸ್ ವೇ ಮದ್ದೂರಮ್ಮ ದೇವಸ್ಥಾನದ ಬಳಿ ಮೇಲ್ಸೇತುವೆ ಮೇಲೆ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ.

ಬೆಂಗಳೂರಿನಿಂದ ಹಂಪಿಗೆ ಕಾರು, ಬೈಕ್ ರ್‍ಯಾಲಿ ಮಾಡಿದ 80 ಮಹಿಳೆಯರು

Feb 05 2025, 12:30 AM IST
ಬೆಂಗಳೂರಿನ ದಿ ಲೀಲಾ ಭಾರತೀಯ ಸಿಟಿಯಲ್ಲಿ ಫೆ.1ರ ಮುಂಜಾನೆ 6 ಗಂಟೆಗೆ ಡ್ರಿವನ್ 5.0 ರ್‍ಯಾಲಿಗೆ ಚಾಲನೆ ನೀಡಲಾಯಿತು. ಈ ರ್‍ಯಾಲಿಯಲ್ಲಿ 80 ಮಹಿಳೆಯರು ಪಾಲ್ಗೊಂಡರು.

ಮಂಡ್ಯ ತಿಬ್ಬನಹಳ್ಳಿ ಗ್ರಾಮದ ಬಳಿ ವಿಶ್ವೇಶ್ವರಯ್ಯ ನಾಲೆಗೆ ಕಾರು ಉರುಳಿ ಮೂವರು ಸಾವು..!

Feb 04 2025, 12:32 AM IST

ವಿಶ್ವೇಶ್ವರಯ್ಯ ನಾಲೆಗೆ ಕಾರು ಉರುಳಿ ನಾಲ್ವರು ಮೃತಪಟ್ಟಿರುವ ಘಟನೆ ಮಂಡ್ಯ ತಾಲೂಕಿನ ತಿಬ್ಬನಹಳ್ಳಿ ಗ್ರಾಮದ ಬಳಿ ಸೋಮವಾರ ನಡೆದಿದೆ.  

ಯುವಕರ ಮೇಲೆ ಕತ್ತಿ ಬೀಸಿ, ಕಾರು ಗಾಜು ಪುಡಿ ಮಾಡಿದ್ದವ ಸೆರೆ

Jan 29 2025, 01:32 AM IST
ಕೆಟ್ಟ ಸ್ನೇಹಿತರ ಸಹವಾಸ ಬಿಡು ಎಂದು ಗೆಳೆಯನ ತಮ್ಮನಿಗೆ ಬುದ್ಧಿ ಹೇಳಿದ್ದಕ್ಕೆ ರೌಡಿಗಳ ಗುಂಪು ಕಾರಿನ ಗಾಜು ಒಡೆದು ಹಲ್ಲೆ ಮಾಡಿದ್ದಾರೆ. ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಕಾರು ಎರಡು ಬೈಕ್ ನಡುವೆ ಡಿಕ್ಕಿ‌: ನಂಜನಗೂಡಿನ ಮೂವರು ಸಾವು

Jan 29 2025, 01:31 AM IST
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿ‌ನ ಕೂಡ್ಲಾಪುರ ಗ್ರಾಮದ ಶಶಿಧರ್, ಶಶಿಧರ್ ತಾಯಿ ಭಾಗ್ಯಮ್ಮ, ಪತ್ನಿ ಶಾಲಿನಿ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 31
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved