• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನವಸತಿ ಪ್ರದೇಶದಲ್ಲಿ ನಿಯಮ ಉಲ್ಲಂಘಿಸಿ ಕಾರ್ಖಾನೆ ಸ್ಥಾಪನೆ

Feb 20 2025, 12:45 AM IST
ಜನವಸತಿ ಪ್ರದೇಶಗಳಿಂದ ಕಾರ್ಖಾನೆಗಳು ಸಾಕಷ್ಟು ದೂರದಲ್ಲಿರಬೇಕೆಂಬ ನಿಯಮವಿದೆ. ಕಾರ್ಖಾನೆಗಳಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಬಾರದು ಎಂಬ ಕಾಯ್ದೆ ಇದ್ದರೂ ನಿಯಮ ಉಲ್ಲಂಘಿಸಿ ಕಾರ್ಖಾನೆ ಸ್ಥಾಪಿಸಿದ್ದರಿಂದ 30ಕ್ಕೂ ಹೆಚ್ಚು ಹಳ್ಳಿ ಮತ್ತು ನಗರದ ಜನರಿಗೆ ಆರೋಗ್ಯದ ಸಮಸ್ಯೆಯಾಗುತ್ತಿದೆ.

ಕಾರ್ಖಾನೆ ವಿರುದ್ಧ ಹೋರಾಟಕ್ಕೆ ಭಾಗ್ಯನಗರ ಬೆಂಬಲ: ಗುಪ್ತಾ

Feb 19 2025, 12:47 AM IST
ಎಂಎಸ್‌ಪಿಎಲ್ ಕಾರ್ಖಾನೆ ಸ್ಥಾಪಿಸುವುದನ್ನು ವಿರೋಧಿಸಿ ನಡೆಯುವ ಹೋರಾಟಕ್ಕೆ ಭಾಗ್ಯನಗರ ಸಂಪೂರ್ಣ ಬೆಂಬಲ ನೀಡುತ್ತದೆ ಮತ್ತು ಫೆ. 24ರಂದು ನಡೆಯುವ ಬಂದ್ ವೇಳೆಯಲ್ಲಿ ಸ್ವಯಂ ಪ್ರೇರಿತವಾಗಿ ಭಾಗವಹಿಸುತ್ತೇವೆ.

ಉಕ್ಕು ಕಾರ್ಖಾನೆ ವಿರೋಧಿಸಿ ಪತ್ರ ಚಳವಳಿ

Feb 18 2025, 12:35 AM IST
ಕೊಪ್ಪಳ ತಾಲೂಕಿಗೆ ಬಿಎಸ್‌ಪಿಎಲ್ ಬೃಹತ್ ಉಕ್ಕು ಕಾರ್ಖಾನೆ ಬೇಡ, ಸರ್ಕಾರದಿಂದ ಕೊಟ್ಟ ಅನುಮತಿಯನ್ನು ಈ ಕೂಡಲೇ ರದ್ದು ಮಾಡಬೇಕು. ಮುಂದಿನ ದಿನಗಳಲ್ಲಿ ಇದರಿಂದ ಹೆಚ್ಚು ತೊಂದರೆ ಎದುರಿಸಬೇಕಾಗುತ್ತದೆ. ನಗರ ಸೇರಿ ಸುತ್ತಲಿನ ಹಳ್ಳಿಗಳ ಜನತೆ ವಲಸೆ ಹೋಗುವ ಪರಿಸ್ಥಿತಿ ಎದುರಾಗಲಿದೆ.

ಸಂಗೂರಿನ ಜಿಎಂ ಶುಗರ್ಸ್ ಕಾರ್ಖಾನೆ ಎದುರು ಪ್ರತಿಭಟನೆ

Feb 18 2025, 12:30 AM IST
, ಸರ್ಕಾರದ ಆದೇಶದಂತೆ ಕಬ್ಬು ಸಕ್ಕರೆ ಕಾರ್ಖಾನೆಗೆ ತಲುಪಿದ 14 ದಿನಗಳಲ್ಲಿ ಹಣ ಪಾವತಿಸಬೇಕು ಎಂದು ರೈತರು ಆಗ್ರಹಿಸಿದರು.

ಕಾರ್ಖಾನೆ ವಿರುದ್ಧ ಜನಾಂದೋಲನ, ವರದಿ ಕೇಳಿದ ಸರ್ಕಾರ

Feb 17 2025, 12:30 AM IST
ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಕೊಪ್ಪಳ ಬಳಿ 54 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡುವ ಉಕ್ಕು ಕಾರ್ಖಾನೆ ಪ್ರಾರಂಭಿಸುವುದಕ್ಕೆ ನೀಡಿರುವ ಅನುಮತಿಯ ವಿರುದ್ಧ ಕೊಪ್ಪಳದಲ್ಲಿ ನಡೆಯುತ್ತಿರುವ ಜನಾಂದೋಲನದ ಕುರಿತು ರಾಜ್ಯ ಸರ್ಕಾರ ಜಿಲ್ಲಾಡಳಿತದಿಂದ ಮಾಹಿತಿ ಕೇಳಿದೆ.

ಕಾರ್ಖಾನೆ ಸ್ಥಾಪನೆ ವಿರೋಧಿಸಿ 24ರಂದು ಕೊಪ್ಪಳ ಬಂದ್‌

Feb 16 2025, 01:47 AM IST
ಜಿಲ್ಲಾ ಕೇಂದ್ರ ಕೊಪ್ಪಳ ನಗರಕ್ಕೆ ಹೊಂದಿಕೊಂಡು ಎಂಎಸ್‌ಪಿಎಲ್ ಕಾರ್ಖಾನೆ ಸ್ಥಾಪನೆ ವಿರೋಧಿಸಿ ಫೆ. 24ರಂದು ಕೊಪ್ಪಳ ಬಂದ್ ಮಾಡಲು ನಿರ್ಧರಿಸಲಾಗಿದೆ.

ಬೃಹತ್‌ ಉಕ್ಕು ಕಾರ್ಖಾನೆ ವಿರುದ್ಧ ಕೊಪ್ಪಳದಲ್ಲಿ ಜನಾಂದೋಲನ ರೂಪಿಸಲು ಸಿದ್ಧತೆ

Feb 15 2025, 12:33 AM IST
ಜಿಲ್ಲಾ ಕೇಂದ್ರ ಕೊಪ್ಪಳ ನಗರಕ್ಕೆ ಹೊಂದಿಕೊಂಡೆ ಬಿಎಸ್‌ಪಿಎಲ್ ಕಾರ್ಖಾನೆ ಸ್ಥಾಪಿಸುವುದನ್ನು ತಡೆಯಲು ಬೃಹತ್ ಹೋರಾಟ ರೂಪಿಸಲು, ಪಕ್ಷಾತೀತವಾಗಿ ಮತ್ತು ಸಂಘಟನಾತೀತವಾಗಿ ಬೃಹತ್ ಪೂರ್ವಭಾವಿ ಸಭೆಯನ್ನು ಫೆ. 15ರಂದು ಬೆಳಗ್ಗೆ 10ಕ್ಕೆ ನಗರದ ಮಹಾಂತಯ್ಯನಮಠ ಕಲ್ಯಾಣ ಮಂಟಪದಲ್ಲಿ ಕರೆಯಲಾಗಿದೆ.

ಕೊಪ್ಪಳದಲ್ಲಿ ಬೃಹತ್ ಕಾರ್ಖಾನೆ ಬೇಡ: ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಆಗ್ರಹ

Feb 15 2025, 12:32 AM IST
ಬೃಹತ್ ಉಕ್ಕು ಕಾರ್ಖಾನೆ ಸ್ಥಾಪನೆ ಬೇಡವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿಯಿಂದ ಜಿಲ್ಲಾಧಿಕಾರಿ ಮೂಲಕ ಮನವಿ ಪತ್ರ ರವಾನಿಸಲಾಗಿದೆ.

ಬೃಹತ್ ಉಕ್ಕು ಕಾರ್ಖಾನೆ ಸ್ಥಾಪನೆಗೆ ನವ ನಿರ್ಮಾಣ ಸೇನೆ ವಿರೋಧ

Feb 15 2025, 12:31 AM IST
ಕೊಪ್ಪಳ ತಾಲೂಕಿನಲ್ಲಿ ಮತ್ತೊಂದು ಬೃಹತ್‌ ಉಕ್ಕು ಕಾರ್ಖಾನೆ ಸ್ಥಾಪನೆ ಬೇಡ ಎಂದು ಕರ್ನಾಟಕ ನವ ನಿರ್ಮಾಣ ಸೇನೆಯವರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಈ ಕಾರ್ಖಾನೆಗಳಿಂದ ಗ್ರಾಮೀಣ ಭಾಗದ ಜನರ ಆರೋಗ್ಯದ ಮೇಲೆ ಪರಿಣಾಮ ಉಂಟಾಗುತ್ತಿದ್ದು, ಬೆಳೆಗಳ ಹಾನಿಯಿಂದ ರೈತರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಷರತ್ತು ಉಲ್ಲಂಘಿಸಿದ 12 ಕಾರ್ಖಾನೆ ಮುಚ್ಚುವ ಆದೇಶವೇನಾಯಿತು?

Feb 14 2025, 12:32 AM IST
ಈಗಾಗಲೇ ಇರುವ ಕಾರ್ಖಾನೆಗಳಿಂದ ಕೊಪ್ಪಳ ಸೇರಿದಂತೆ ಸುತ್ತಮುತ್ತಲ ಪ್ರದೇಶದ ಗ್ರಾಮಗಳಲ್ಲಿ ಅಪಾರ ಮಾಲಿನ್ಯವಾಗಿ, ಜನರ ಆರೋಗ್ಯದ ಮೇಲೆ ಹಾಗೂ ಕೃಷಿ ಬೆಳೆಯ ಮೇಲೆಯೂ ದುಷ್ಪರಿಣಾಮ ಬೀರಿದೆ. ಷರತ್ತು ಉಲ್ಲಂಘಿಸಿದ 12 ಕಾರ್ಖಾನೆಗಳನ್ನು ಮುಚ್ಚಲು ಸಹ ಆದೇಶ ಮಾಡಲಾಗಿದೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 23
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved